9 hours ago
ನವದೆಹಲಿ: ಪುಲ್ವಾಮಾ ದಾಳಿ ನಡೆದ ಬೆನ್ನಲ್ಲೇ ಪಾಕಿಸ್ತಾನ ಪರಮಾಪ್ತ ರಾಷ್ಟ ಸ್ಥಾನವನ್ನು ರದ್ದು ಪಡಿಸಿದ್ದ ಭಾರತ, ಈಗ ಮತ್ತೊಂದು ಶಾಕ್ ನೀಡಿದೆ. ತಕ್ಷಣ ಅನ್ವಯ ಆಗುವಂತೆ ಪಾಕಿಸ್ತಾನ ಉತ್ಪನ್ನಗಳ ಮೇಲೆ ಶೇ. 200 ರಷ್ಟು ಆಮದು ಸುಂಕವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ನೀಡಿದೆ. ಈ ಮೂಲಕ ಪಾಕಿಸ್ತಾನ ಆರ್ಥಿಕತೆಗೆ ಪೆಟ್ಟು ನೀಡಿದೆ. ಅಕ್ಕಿ, ತರಕಾರಿ, ಪೀಠೋಪಕರಣಗಳು, ಸಿಮೆಂಟ್, ಚರ್ಮದ ಸರಕು, ಜವಳಿ ಬಟ್ಟೆ, ವಿದ್ಯುತ್ ವಸ್ತುಗಳು, ಶಸ್ತ್ರಚಿಕಿತ್ಸೆ ವಸ್ತುಗಳು ಸೇರಿ ಹಲವು ವಸ್ತುಗಳನ್ನು ಪಾಕಿಸ್ತಾನದಿಂದ ಭಾರತ […]
1 day ago
ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದನ ದಾಳಿಯಲ್ಲಿ ವೀರ ಮರಣ ಹೊಂದಿದ ಯೋಧರ ಪಾರ್ಥಿವ ಶರೀರವನ್ನು ಸ್ವಗ್ರಾಮಗಳಿಗೆ ತಲುಪಿಸಲು ಶನಿವಾರ ಬೆಳಗ್ಗೆ ಏರ್ ಲಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಿಂದ ತೆರಳಬೇಕಿದ್ದ ವಿಮಾನ ಕಾರಣಾಂತರಗಳಿಂದ ಅಂತಿಮ ಕ್ಷಣದಲ್ಲಿ ರದ್ದಾದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ ಪಾಲಂ ವಾಯು ನೆಲೆಯಿಂದ ಏರ್ ಲಿಫ್ಟ್ ಆಗಲಿದೆ. ತಮಿಳುನಾಡು...
2 days ago
ನವದೆಹಲಿ: ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವನ್ನು ಕೂಡ ರಾಜಕೀಯಕ್ಕೆ ಬಳಸಿಕೊಂಡ ಕಾಂಗ್ರೆಸ್ ವಕ್ತಾರ ರಣ್ದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ದೇಶಕ್ಕಾಗಿ ಪ್ರಾಣ ಬಿಟ್ಟ ವೀರ ಯೋಧರ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡುವ ಮೂಲಕ ಅವಮಾನ...
2 days ago
ನವದೆಹಲಿ: ಪುಲ್ವಾಮದಲ್ಲಿ ಉಗ್ರರು ಆತ್ಮಾಹುತಿ ದಾಳಿ ನಡೆಸಿ ಭಾರತೀಯ ಯೋಧರನ್ನು ಬಲಿಪಡೆದಿದ್ದನ್ನು ನಾವು ಮರೆಯುವುದೂ ಇಲ್ಲ, ಕೃತ್ಯ ಎಸಗಿದ ಪಾಪಿಗಳನ್ನು ನಾವು ಕ್ಷಮಿಸುವುದು ಇಲ್ಲ ಎಂದು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಟ್ವೀಟ್ ಮಾಡಿ ಉಗ್ರರಿಗೆ ಎಚ್ಚರಿಕೆ ನೀಡಿದೆ. ಗುರುವಾರದಂದು ಜಮ್ಮು...
2 days ago
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ...
2 days ago
ನವದೆಹಲಿ: ಉಗ್ರರ ದಾಳಿ ಹಿಂದೆ ಯಾರೇ ಇದ್ದರೂ ಅವರು ಮಾಡಿದ ತಪ್ಪಿಗೆ ತಕ್ಕ ಶಿಕ್ಷೆ ನೀಡುತ್ತೇವೆ ಎಂದು ಪ್ರಧಾನಿ ಮೋದಿ ಗುಡುಗಿದ್ದಾರೆ. ಮೇಕ್ ಇನ್ ಇಂಡಿಯಾ ಅಡಿ ಅಭಿವೃದ್ಧಿ ಪಡಿಸಲಾದ ವೇಗದ ವಂದೇಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿ ಮಾತನಾಡಿದ...
5 days ago
ನವದೆಹಲಿ: ತಮ್ಮ ಕಾರಿನ ಮುಂದೆ ವ್ಯಕ್ತಿಯೊಬ್ಬ ಸ್ಕೂಟಿ ನಿಲ್ಲಿಸಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ದ್ವಿಚಕ್ರ ವಾಹನದ ಮಾಲೀಕನ ಮೇಲೆ ಯುವಕರು ಗುಂಡಿನ ದಾಳಿ ಮಾಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಗುಲ್ಜಾರ್(28) ಜಾವೆದ್(34) ಗುಂಡಿನ ದಾಳಿ ನಡೆಸಿದ ಆರೋಪಿಗಳು. ಸದರ್ ಬಜಾರ್ ಪ್ರದೇಶದ...
5 days ago
ನವದೆಹಲಿ: ಸಂಸದೆ ಶೋಭಾ ಕರಂದ್ಲಾಜೆ ಅವರ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಿರುವ ಖದೀಮರು 20 ಲಕ್ಷ ರೂ. ಎಗರಿಸಿದ್ದಾರೆ. ಪಾರ್ಲಿಮೆಂಟ್ನ ಎಸ್ಬಿಐ ಬ್ಯಾಂಕ್ನಲ್ಲಿ ಶೋಭಾ ಕರಂದ್ಲಾಜೆ ಅವರು ಸ್ಯಾಲರಿ ಅಕೌಂಟ್ ಹೊಂದಿದ್ದಾರೆ. ಈ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು 2018ರ ಡಿಸೆಂಬರ್...