1 day ago
ಮಂಗಳೂರು: ಭಾರತೀಯ ಪರಂಪರೆಯಲ್ಲಿ ಗೋಮಾತೆಗೆ ಪೂಜನೀಯ ಸ್ಥಾನವಿದೆ. ಅಂತಹ ಗೋಮಾತೆಯ ಪೂಜೆಯನ್ನು ಗ್ರಾಮೀಣ ಭಾಗದಲ್ಲಿ ನಡೆಸಲಾಗುತ್ತದೆ. ಆದರೆ ನಗರ ವಾಸಿಗಳಿಗೆ ಇಂತಹ ಅವಕಾಶ ಸಿಗೋದು ಕಡಿಮೆ. ಹೀಗಾಗಿ ಮಂಗಳೂರು ನಗರದಲ್ಲಿ ನಗರವಾಸಿಗಳಿಗಾಗಿ ಬೃಹತ್ ಗೋಮಂಡಲ ಅನ್ನುವ ಗೋವುಗಳ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಗಳೂರಿನ ನೆಹರೂ ಮೈದಾನದಲ್ಲಿ ಬೃಹತ್ ಗೋಮಂಡಲ ಆಯೋಜಿಸಲಾಗಿದ್ದು, ಜನರು ಗೋಮಾತೆಗೆ ಪೂಜೆ ಸಲ್ಲಿಸಿ ಪುನೀತರಾದರು. ಪಜೀರು ಬೀಜಗುರಿ ಗೋವನಿತಾಶ್ರಯ ಟ್ರಸ್ಟ್ನ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೃಹತ್ ಗೋಮಂಡಲ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಎರಡು […]
3 days ago
ಕೊಪ್ಪಳ: ಮಾರ್ಕೆಟ್ಗೆ ಎಂಟ್ರಿ ಕೊಟ್ಟಿರುವ ಹೊಸ ಎಣ್ಣೆ ಬ್ರಾಂಡ್ಗೆ ಪೂಜೆ ಮಾಡಿ ಬರಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನೆಡದಿದೆ. ಕೊಪ್ಪಳದ ಸರ್ಕಾರಿ ಪಾನೀಯ ನಿಗಮದಲ್ಲಿ ಮ್ಯಾಕ್ಡೊನ್ ಒನ್ ಪ್ಲಾಟಿನಮ್ ನ್ಯೂ ವಿಸ್ಕಿ ಬ್ರಾಂಡ್ಗೆ ಈ ರೀತಿ ಪೂಜೆ ಮಾಡಲಾಗಿದೆ. ಮಾರುಕಟ್ಟೆಗೂ ಲಗ್ಗೆ ಇಡುವ ಮುನ್ನ ಕರ್ನಾಟಕ ರಾಜ್ಯ ಪಾನೀಯ ನಿಗಮ ಲಿಮಿಟೆಡ್ ಕೊಪ್ಪಳದಲ್ಲಿ ವಿಸ್ಕಿ ಬಾಕ್ಸ್ ಗಳಿಗೆ...
1 month ago
ಪಾಟ್ನಾ: ದೇವರ ಪೊಜೆ ವೇಳೆ ನೂಕುನುಗ್ಗಲು ಉಂಟಾಗಿ ಇಬ್ಬರು ಪುಟಾಣಿಗಳು ಕಾಲ್ತುಳಿತದಿಂದ ಸಾವನ್ನಪ್ಪಿರುವ ಘಟನೆ ಬಿಹಾರದ ಔರಂಗಾಬಾದ್ನಲ್ಲಿ ನಡೆದಿದೆ. ಔರಂಗಾಬಾದ್ನ ಸೂರ್ಯಕುಂಡದಲ್ಲಿ ನಡೆದ ಚಠ್ ಪೂಜೆಯಲ್ಲಿ ಈ ಘಟನೆ ನಡೆದಿದ್ದು, ಕಾಲ್ತುಳಿತಕ್ಕೆ ಪಾಟ್ನಾದ ಬಿಹ್ತಾ ಮೂಲದ ಆರು ವರ್ಷದ ಬಾಲಕ ಮತ್ತು...
1 month ago
– ಕೊಲ್ಲೂರು ಮೂಕಾಂಬಿಕೆಗೆ ಸಲಾಂ ಮಂಗಳಾರತಿ ಉಡುಪಿ: ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ರಚನೆಯಾದ ಕೂಡಲೇ ಟಿಪ್ಪು ಜಯಂತಿ ರದ್ದಾಯ್ತು. ಇದೀಗ ಪಠ್ಯದಿಂದಲೂ ಟಿಪ್ಪುವಿನ ಪಾಠವನ್ನು ಕಿತ್ತು ಹಾಕುವ ಚಿಂತನೆಯನ್ನು ಸರ್ಕಾರ ಮಾಡಿದೆ. ಕಮಲಪಾಳಯ ಟಿಪ್ಪುವನ್ನು ಇಷ್ಟೊಂದು ವಿರೋಧಿಸಿದರೂ ಬಿಜೆಪಿಯ ಭದ್ರಕೋಟೆ ಉಡುಪಿಯಲ್ಲಿ...
1 month ago
ಚಿಕ್ಕಮಗಳೂರು: ಇಂದು 64ನೇ ಕನ್ನಡ ರಾಜ್ಯೋತ್ಸವವನ್ನು ಕರ್ನಾಟಕದೆಲ್ಲೆಡೆ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಕಾಫಿನಾಡಲ್ಲೊಂದು ವಿಶೇಷ ದೇಗುಲವಿದೆ. ಇಲ್ಲಿ ಪ್ರತಿನಿತ್ಯ ಕನ್ನಡ ಕಂಪು ಮೇಳೈಸಿದೆ. ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ಸ್ವಾಮಿ ದೇಗುಲದಲ್ಲಿ ಕನ್ನಡ ಡಿಂಡಿಮ ಮೊಳಗುತ್ತಿದೆ. ಸಾಮಾನ್ಯವಾಗಿ ದೇಗುಲಗಳಲ್ಲಿ ಸಂಸ್ಕೃತದಲ್ಲಿ ಮಂತ್ರ...
1 month ago
ಮೈಸೂರು: ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಮೈಸೂರಿನ ಅಮೃತೇಶ್ವರಿ ದೇಗುಲದಲ್ಲಿ ಮಹಾಲಕ್ಷ್ಮಿ ದೇವಿಗೆ ನೋಟುಗಳಿಂದ ಅಲಂಕಾರ ಮಾಡಲಾಗಿದೆ. ದೀಪಾವಳಿ ಅಮವಾಸ್ಯೆ ಹಿನ್ನೆಲೆಯಲ್ಲಿ ಭಕ್ತರು ದೇಗುಲಕ್ಕೆ ನೀಡಿದ ಹಣ ಮತ್ತು ನಾಣ್ಯಗಳಲ್ಲಿಯೇ ದೇವಿಗೆ ಅಲಂಕಾರ ಮಾಡಲಾಗಿದೆ. ಅಲಂಕಾರಕ್ಕಾಗಿ ಸುಮಾರು 10 ಲಕ್ಷ ರೂ. ಬಳಸಲಾಗಿದೆ....
2 months ago
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರುಗುಂಟಾ ಅಮರೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಕ್ಕಾಗಿ ಸ್ವಾಮೀಜಿಯೊಬ್ಬರು ಕಳೆದ 11 ದಿನಗಳಿಂದ ಗಾಳಿ, ನೀರು ಇಲ್ಲದೆ ಅನುಷ್ಠಾನಕ್ಕೆ ಕುಳಿತಿದ್ದರು. ಇಂದಿಗೆ 11 ದಿನಗಳು ಮುಗಿದಿದ್ದು, ಇಂದು ಹೊರ ಬಂದಿದ್ದಾರೆ. ಗದಗ ಜಿಲ್ಲೆಯ ಅಂತುರು ಬಂತೂರಿನ ರಾಚೋಟೇಶ್ವರ ಶಿವಾಚಾರ್ಯ...
2 months ago
ಹಾಸನ: ಸುಪ್ರಸಿದ್ಧ ಹಾಸನಾಂಬ ದೇವಿ ದರ್ಶನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ನಾಳೆಯಿಂದಲೇ ದೇವಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಅಕ್ಟೋಬರ್ 17 ರಿಂದ 29 ರವರೆಗೆ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಈ ಬಾರಿ ಹದಿಮೂರು ದಿನಗಳ ಕಾಲ ಹಾಸನಾಂಬೆ ದರ್ಶನ ನೀಡಲಿದ್ದಾಳೆ. ಮೊದಲ...