2 months ago
-ಕಾಂಗ್ರೆಸ್ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಯಾಕೆ ಕೊಡಲಿಲ್ಲ ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದೊಂದು ದಿನ ಟಿಪ್ಪು ಸುಲ್ತಾನ್ಗೂ ಭಾರತರತ್ನ ಕೊಡಿ ಎಂದು ಶಿಫಾರಸ್ಸು ಮಾಡುವ ವ್ಯಕ್ತಿ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವೀರ್ ಸಾರ್ವಕರ್ ಬಗ್ಗೆ ಕೀಳಾಗಿ ಮಾತನಾಡೋದನ್ನು ಬಿಡಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಆಗ್ರಹಿಸಿದರು. ಟಿಪ್ಪು ಸುಲ್ತಾನ ಜಯಂತಿ ಆಚರಣೆ ಯಾರಿಗೂ ಇಷ್ಟ ಇರಲಿಲ್ಲ. ವೋಟ್ ಬ್ಯಾಂಕ್ ಗಾಗಿ ಟಿಪ್ಪು ಜಯಂತಿ ಆಚರಣೆ ಪ್ರಾರಂಭಿಸಿದರು. ಸಿದ್ದರಾಮಯ್ಯ ನಾಳೆ ಅವರಿಗೂ ಭಾರತ ರತ್ನ ಕೊಡಿ […]
7 months ago
ಲಾಹೋರ್: ಏಷ್ಯಾದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾದ ಡಾಟಾ ದರ್ಬಾರ್ ಸಮೀಪ ಇಂದು ಬಾಂಬ್ ಸ್ಫೋಟವಾಗಿದೆ. ಈ ವೇಳೆ 4 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ನೂರಾರು ಯಾತ್ರಿಕರು ಡಾಟಾ ದರ್ಬಾರ್ ದೇವಾಲಯದ ಒಳಗೆ ಮತ್ತು ಹೊರಗಡೆ ಇದ್ದರು. ರಂಜಾನ್ ಹಬ್ಬದ ಉಪವಾಸ ನಡೆಯುತ್ತಿರುವುದರಿಂದ ಯಾತ್ರಿಕರು ಈ ಸಮಯದಲ್ಲಿ ಡಾಟಾ...
8 months ago
ಕೊಲಂಬೋ: ಸರಣಿ ಬಾಂಬ್ ಸ್ಫೋಟ ಕೃತ್ಯದಲ್ಲಿ ಓರ್ವ ಮಹಿಳೆಯೂ ಭಾಗಿಯಾಗಿದ್ದಳು ಎನ್ನುವ ಸ್ಫೋಟಕ ವಿಚಾರ ಶ್ರೀಲಂಕಾ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಬುಧವಾರ ಶ್ರೀಲಂಕಾದ ಪೊಲೀಸ್ ವಕ್ತಾರ ರುವಾನ್ ಗುನಶೇಖರ ಮಾತನಾಡಿ, ಒಟ್ಟು 9 ಮಂದಿ ಕೃತ್ಯ ಎಸಗಿದ್ದು, ಈ...
8 months ago
– ಮುಗಿಲುಮುಟ್ಟಿದ ಬಂಧುಬಾಂಧವರ ಆಕ್ರಂದನ ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದ್ದ ನಗರದ ಬಿಟಿಎಂ ಲೇಔಟ್ನ ನಾಗರಾಜರೆಡ್ಡಿ ಮೃತದೇಹ ಬೆಂಗಳೂರಿಗೆ ತರಲಾಗಿದೆ. ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಮೃತದೇಹ ತರಲಾಯಿತು. ವಿಮಾನ...
8 months ago
ಬೆಂಗಳೂರು: ಶ್ರೀಲಂಕಾ ಪ್ರವಾಸಕ್ಕೆ ತೆರಳಿದಲ್ಲಿದ್ದ ಕನ್ನಡಿಗರಲ್ಲಿ 7 ಮಂದಿ ಸಾವನ್ನಪ್ಪಿದ್ದು, ತಮ್ಮ ಆತ್ಮೀಯ ಗೆಳೆಯರನ್ನು ನೆನೆದು ನಟ ಗಣೇಶ್ ಭಾವುಕ ಪೋಸ್ಟ್ ಮಾಡಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ ಗೆಳೆಯರೊಂದಿಗಿನ ಫೋಟೋ ಹಂಚಿಕೊಂಡಿರುವ ನಟ ಗಣೇಶ್, ನೀವು ಇಲ್ಲ ಎಂಬುವುದನ್ನು ನಂಬಲು ಆಗುತ್ತಿಲ್ಲ....
8 months ago
ಬೆಂಗಳೂರು: ಶ್ರೀಲಂಕಾದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಕನ್ನಡಿಗರ ಮೃತದೇಹ ಇಂದು ಮಧ್ಯರಾತ್ರಿ ಬೆಂಗಳೂರಿಗೆ ರವಾನೆಯಾಗುವ ಸಂಭವವಿದ್ದು, ವಿಶೇಷ ವಿಮಾನದಲ್ಲಿ ಕೊಲಂಬೋದಿಂದ ಮೃತದೇಹಗಳನ್ನು ತರಲಾಗುತ್ತಿದೆ. ಈ ಬಗ್ಗೆ ಕೊಲಂಬೋದಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದಾರೆ. ಇತ್ತ ಶ್ರೀಲಂಕಾದ...
8 months ago
ಕೊಲಂಬೋ: ಶ್ರೀಲಂಕಾದಲ್ಲಿ ಬಾಂಬ್ ದಾಳಿ ನಡೆಸಿದ್ದು ನ್ಯಾಷನಲ್ ತೌಹೀತ್ ಜಮಾತ್(ಜೆಎನ್ಟಿ) ಸಂಘಟನೆಯ ಸದಸ್ಯರು ಎಂಬುದನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಭಾನುವಾರ ಸ್ಫೋಟ ನಡೆದ ಬಳಿಕ ಯಾವೊಂದು ಸಂಘಟನೆ ಈ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ. ಆದರೆ ಈಗ ಶ್ರೀಲಂಕಾದ ಆರೋಗ್ಯ ಸಚಿವ ಮತ್ತು...
8 months ago
ಚಿಕ್ಕಬಳ್ಳಾಪುರ: ಶ್ರೀಲಂಕಾದಲ್ಲಿ ಉಗ್ರರು ನಡೆಸಿರುವ ಬಾಂಬ್ ಸ್ಫೋಟದಿಂದ ಪ್ರವಾಸಕ್ಕೆ ತೆರಳಿದ್ದ ರಾಜ್ಯದ 6 ಮಂದಿ ಮೃತಪಟ್ಟಿದ್ದು, ಮತ್ತೆ ಕೆಲವರು ನಾಪತ್ತೆಯಾಗಿದ್ದಾರೆ. ಇದೇ ವೇಳೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಬೆಂಗಳೂರಿನ 20ಕ್ಕೂ ಹೆಚ್ಚು ಮಂದಿ ಇಂದು ಸಂಜೆ ಕೊಲಂಬೋದಿಂದ ವಾಪಸ್ ಕೆಂಪೇಗೌಡ ವಿಮಾನ...