3 mins ago
– ಸಿಎಂ ಬಿಎಸ್ವೈಗೆ ಮೋದಿ ವಿಶ್ ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, 12 ಕ್ಷೇತ್ರಗಳು ಕಮಲದ ಪಾಲಾಗಿದೆ. ಬಿಜೆಪಿ ಜಯಗಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಜಯದ ಕುರಿತು ಜಾರ್ಖಂಡ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯ ಒಂದೂವರೆ ವರ್ಷದ ಆಡಳಿತ ನೋಡಿದ್ದರು. ಹಾಗಾಗಿ ಇಂದು ಜನತೆ ಕಮಲದ ಗುರುತಿಗೆ ಮತ ನೀಡುವ […]
50 mins ago
ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಕ್ಷೇತ್ರದ ಜನ ತಮ್ಮ ಅಭಿವೃದ್ಧಿಯ ಮನವಿಯನ್ನು ಪುರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೇಳಿದ್ದಾರೆ. ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸುದಿನವಾಗಿದೆ ಎಂದರು. ಕೆಆರ್ ಪೇಟೆ ಕ್ಷೇತ್ರಕ್ಕೆ ಹೋದ ಸಂದರ್ಭದಲ್ಲಿ ಮತದಾರರಲ್ಲಿ...
3 hours ago
ಬೆಂಗಳೂರು: ಅದೆಷ್ಟೇ ಬ್ಯುಸಿ ಶೆಡ್ಯೂಲ್ ಇರಲಿ ಅಥವಾ ಅದೇನೇ ಟೆನ್ಶನ್ ಇರಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾತ್ರ ವಾಕಿಂಗ್ ಹೋಗೋದನ್ನು ಮಿಸ್ ಮಾಡೋದೇ ಇಲ್ಲ. ಬೆಳ್ಳಂಬೆಳಗೆ 7.30 ಅಥವಾ 8 ಗಂಟೆ ಸುಮಾರಿಗೆ ಸಿಎಂ ದವಳಗಿರಿ ನಿವಾಸದಿಂದ ಪಕ್ಕದ ಪಾರ್ಕ್ ನಲ್ಲಿ...
4 hours ago
ಬೆಂಗಳೂರು: ಉಪಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು ಆರಂಭಿಕ ಒಂದು ಗಂಟೆಯಲ್ಲಿ ಬಿಜೆಪಿ 10, ಕಾಂಗ್ರೆಸ್ 2, ಜೆಡಿಎಸ್ 2, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು,...
5 hours ago
ಬೆಂಗಳೂರು: ಕರ್ನಾಟಕ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಅಂಚೆ ಮತದಲ್ಲಿ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 250 ಮತಕ್ಕೆ 250 ಮತವನ್ನು ಪಡೆದಿದ್ದಾರೆ. ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಎಣಿಕೆ ಇಂದು ಬೆಳಗ್ಗೆ 8...
6 hours ago
– ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭ ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ....
16 hours ago
ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಕ್ರಷ್ ಮಾಡಿ ಮರುಬಳಕೆ ಮಾಡುವ ಯಂತ್ರವನ್ನು ಇದೇ ಮೊದಲ ಬಾರಿಗೆ ಇಡಲಾಗಿದೆ. ಈ ಮೆಷಿನ್ ಅನ್ನು ಕೆ.ಎಸ್.ಆರ್.ಟಿ.ಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಇತ್ತೀಚಿಗೆ ಉದ್ಘಾಟಿಸಿದ್ದಾರೆ. ಈ ಯಂತ್ರವು...
19 hours ago
ಬೆಂಗಳೂರು: ದೇಶದಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಆದರೆ ಸಿಲಿಕಾನ್ ಸಿಟಿಯಲ್ಲಿ ಅಮದು ಮಾಡಿಕೊಳ್ಳಲಾದ ಈಜಿಪ್ಟ್ ಈರುಳ್ಳಿಗೆ ಮಾತ್ರ ಡಿಮ್ಯಾಂಡ್ ಇಲ್ಲವಾಗಿದೆ. ದೇಶದ ಇತಿಹಾಸದಲ್ಲೇ ಈರುಳ್ಳಿಯ ಬೆಲೆ ದಾಖಲೆ ಬರೆದಿದೆ. ದರ ಏರಿಕೆಯ ಮಾಸ್ಟರ್ ಸ್ಟ್ರೋಕ್ ಕೊಟ್ಟಿರುವ ಈರುಳ್ಳಿಗೆ ಫುಲ್ ಡಿಮ್ಯಾಂಡು. ಹಾಗಾಗಿ...