1 hour ago
ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 1 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕರ ಗಣೇಶ್ ಅವರನ್ನು ಬಿಡದಿ ಪೊಲೀಸರು ಗುಜರಾತ್ನ ಸೋಮನಾಥ ದೇವಾಲಯದ ಬಳಿ ಬಂಧಿಸಿದ್ದಾರೆ. ಈ ಬಗ್ಗೆ ಗಣೇಶ್ ಸಹೋದರ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಸತ್ಯ ಅಸತ್ಯತೆಯ ಬಗ್ಗೆ ಇನ್ನೂ ಏನೂ ಹೊರಗಡೆ ಬಂದಿಲ್ಲ. ಇದು ಕೇವಲ ಒಂದು ಸೈಡ್ ಸ್ಟೋರಿಯಾಗಿದೆ. ನಮ್ಮ ಕಡೆಯಿಂದ ಯಾವುದೇ ಹೇಳಿಕೆ ಪಡೆದುಕೊಂಡಿಲ್ಲ. ಗಣೇಶ್ ಕೂಡ ಇನ್ನೂ ಏನೂ ಹೇಳಿಲ್ಲ ಎಂದು ಹೇಳಿದ್ದಾರೆ. ಆತ […]
1 hour ago
ಬೆಂಗಳೂರು: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಮಾರಾಣಾಂತಿಕ ಹಲ್ಲೆ ಪ್ರಕರಣದಲ್ಲಿ ಬಂಧನವಾಗಿದ್ದ ಶಾಸಕ ಕಂಪ್ಲಿ ಗಣೇಶ್ ಅವರನ್ನು ರಾಮನಗರ ಪೊಲೀಸರು ಅಹಮದಾಬಾದ್ನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಬೆಳಗ್ಗೆ 5:50ಕ್ಕೆ ಅಹಮಾದಾಬಾದ್ನಿಂದ ಹೊರಟ ಸ್ಪೈಸ್ ಜೆಟ್ ವಿಮಾನದಲ್ಲಿ ಕಂಪ್ಲಿ ಗಣೇಶ್ ಅವರನ್ನು ಬೆಂಗಳೂರಿಗೆ ಕರೆತರಲಾಯಿತು. ಬಳಿಕ ಏರ್ ಪೋರ್ಟ್ನಿಂದ ನೈಸ್ ರೋಡ್ ಮೂಲಕ ರಾಮನಗರ ಪೊಲೀಸರ ತಂಡ...
4 hours ago
ಬೆಂಗಳೂರು: ಲೋಕಸಭಾ ಚುನಾವಣೆಯ ಅಖಾಡಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಅದ್ಧೂರಿ ಎಂಟ್ರಿ ಕೊಡುತ್ತಿದ್ದಾರೆ. ಅಮಿತ್ ಶಾ ಆಂಧ್ರ ಪ್ರದೇಶ, ಕರ್ನಾಟಕ ಹಾಗು ತಮಿಳುನಾಡಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಚಾಣಾಕ್ಯನ ಭೇಟಿಯಿಂದಾಗಿ ರಾಜ್ಯ...
15 hours ago
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಮಂಡ್ಯ ಜನರು ಒತ್ತಾಯ ಮಾಡಿದ್ದು, ಜನರ ಅಭಿಪ್ರಾಯವನ್ನು ಸಿದ್ದರಾಮ್ಯಯ ಅವರಿಗೆ ಮಾಹಿತಿ ತಿಳಿಸಿದ್ದೇನೆ. ಜನರ ಅಪೇಕ್ಷೆಗಳನ್ನು ಅವರ ಮುಂದಿಟ್ಟಿದ್ದು, ಇದು ನನ್ನ ಕರ್ತವ್ಯ ಆಗಿತ್ತು ಅಷ್ಟೇ. ಅದಕ್ಕೆ ಸರ್ಕಾರದ ಸಮನ್ವಯ ಸಮಿತಿಯ ನಾಯಕರಾದ...
15 hours ago
ಬೆಂಗಳೂರು: ಹುಡುಗಿಯರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಚಂದದ ಬೆಡಗಿಯರ ಬಣ್ಣಬಣ್ಣದ ಫೋಟೋ ಹಾಕಿ ಲಕ್ಷಾಂತರ ರೂ. ಹಣವನ್ನು ವಂಚಿಸಿದ ಯುವಕ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಪ್ರಖ್ಯಾತ್ ವಿನಯ್ ಬಂಧಿತ ಆರೋಪಿ. ಮೂಲತಃ ತುಮಕೂರಿನ ಶಿರಾ ಗೇಟ್ ಕೆ.ಹೆಚ್.ಬಿ ಕಾಲೋನಿ...
19 hours ago
ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ ಬಳಿಕ ಬರೋಬ್ಬರಿ ಒಂದು ತಿಂಗಳು ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಶಾಸಕ ಗಣೇಶ್ ಕೊನೆಗೂ ಸಿಕ್ಕಿಬಿದ್ದಿದ್ದಾರೆ. ನಾಪತ್ತೆಯಾಗಿ ವಿವಿಧ ಪ್ರದೇಶಗಳಿಗೆ ತೆರಳಿದ್ದ ಶಾಸಕ ಗಣೇಶ್ ಸದ್ಯ ಗುಜರಾತ್ ಸೋಮನಾಥ ದೇವಾಲಯದ...
19 hours ago
ಬೆಂಗಳೂರು: ಲಾಡ್ಜ್ವೊಂದರಲ್ಲಿ ಕತ್ತುಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರೇಣುಕಾ(31) ಕೊಲೆಯಾದ ಮಹಿಳೆ. ಮೆಜೆಸ್ಟಿಕ್ನಲ್ಲಿರುವ ಸೂರ್ಯ ನೆಸ್ಟ್ ಹೊಟೇಲ್ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಸೋಮವಾರ ಶಂಕರ ಮತ್ತು ರೇಣುಕಾ ದಂಪತಿ...
19 hours ago
ಬೆಂಗಳೂರು: ಮನೆ ಆಸೆಗಾಗಿ ನಾದಿನಿಯನ್ನೇ ಕೊಲೆ ಮಾಡಿದ್ದ ಆರೋಪಿ ಸೇರಿದಂತೆ ಆತನಿಗೆ ಸಹಕರಿಸಿದ್ದ ಮತ್ತೊಬ್ಬನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿವೇಕ್ ಅಗರ್ವಾಲ್ ಮತ್ತು ಕೊಲೆಗೆ ಸಹಕರಿಸಿದ್ದ ಥಾಯ್ ಹೇಲ್ ಬಂಧಿತ ಆರೋಪಿಗಳು. ಇದೇ ತಿಂಗಳು 15ರಂದು ವಿವೇಕ್, ಥಾಯ್ ಹೇಲ್ ಜೊತೆ...