14 hours ago
ತಿರುವನಂತಪುರಂ: ಟಿ20 ಸರಣಿಯ 2ನೇ ಪಂದ್ಯದಲ್ಲೂ ಟೀಂ ಇಂಡಿಯಾ ನಿರಸ ಫೀಲ್ಡಿಂಗ್ ಪ್ರದರ್ಶನ ನೀಡಿದ ಪರಿಣಾಮ ವೆಸ್ಟ್ ಇಂಡೀಸ್ 8 ವಿಕೆಟ್ ಗಳ ಜಯ ಸಾಧಿಸಿದ್ದು, ಮೂರು ಪಂದ್ಯಗಳ ಸರಣಿ ಈಗ 1-1ರಲ್ಲಿ ಜಯ ಸಮಗೊಂಡಿದೆ. ತಿರುವನಂತಪುರಂನ ಗ್ರೀನ್ಫಿಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-20 ಸರಣಿಯ 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಲೆಂಡ್ಲ್ ಸಿಮನ್ಸ್ 67 ರನ್, ಎನಿನ್ ಲೂಯಿಸ್ 40 ರನ್, ನಿಕೋಲಸ್ ಪೂರನ್ 38 ರನ್ಗಳ ಸಹಾಯದಿಂದ 18.3 ಓವರ್ ಗಳಲ್ಲಿ 2 […]
16 hours ago
ತಿರುವನಂತಪುರಂ: ಕೆಣಕಿದ ವೆಸ್ಟ್ ಇಂಡೀಸ್ ನಾಯಕ ಕೀರಾನ್ ಪೋಲಾರ್ಡ್ ಟೀಂ ಇಂಡಿಯಾ ಆಲ್ರೌಂಡರ್ ಶಿವಂ ದುಬೆ ಸಿಕ್ಸರ್ಗಳ ಮೂಲಕವೇ ಉತ್ತರ ನೀಡಿದ್ದಾರೆ. ದುಬೆ ಅರ್ಧಶತಕದ ಸಹಾಯದಿಂದ ಭಾರತವು ವಿಂಡೀಸ್ ತಂಡಕ್ಕೆ 171 ರನ್ಗಳ ಗುರಿ ನೀಡಿದೆ. ತಿರುವನಂತಪುರಂನ ಗ್ರೀನ್ಫಿಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ 2ನೇ ಪಂದ್ಯದಲ್ಲಿ ಭಾರತ...
4 days ago
ನವದೆಹಲಿ: ನಾಳೆಯಿಂದ ಆರಂಭವಾಗಲಿರುವ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಟಿ-20 ಮತ್ತು ಏಕದಿನ ಸರಣಿಗೆ ಮೂರನೇ ಅಂಪೈರ್ ನೋಬಾಲ್ ಗುರುತಿಸಲಿದ್ದಾರೆ. ಈ ಹಿಂದಿನಿಂದಲೂ ಕ್ರಿಕೆಟ್ ಪಂದ್ಯಗಳಲ್ಲಿ ನೋಬಾಲ್ ವಿಚಾರದಲ್ಲಿ ಗೊಂದಲಗಳು ಆಗುತ್ತಿವೆ. ಈ ಗೊಂದಲಗಳಿಗೆ ತೆರೆಎಳೆಯಲು ಐಸಿಸಿ...
4 days ago
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ಎಐಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿದರೆ ಭಾರತವು ಇಸ್ರೇಲ್ ಆಗಲಿದೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನದ...
5 days ago
ಸ್ಯಾನ್ಫ್ರಾನ್ಸಿಸ್ಕೋ: ಭಾರತ ಮೂಲದ ಸುಂದರ್ ಪಿಚೈ ಈಗ ಜಾಗತಿಕ ಐಟಿ ದಿಗ್ಗಜ ಗೂಗಲ್ ಕಂಪನಿಯ ಮಾತೃ ಸಂಸ್ಥೆ ಅಲ್ಫಾಬೆಟ್ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ. ಗೂಗಲ್ ಸಹ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸರ್ಗೆ ಬಿನ್ ಅಲ್ಫಾಬೆಟ್ನಿಂದ ಹೊರನಡೆದಿದ್ದು ಆ ಸಂಸ್ಥೆಯನ್ನು ಇನ್ನು ಮುಂದೆ...
6 days ago
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ನೌಕಾ ಸೇನೆ ಚೀನಾದ ಹಡಗನ್ನು ಓಡಿಸಿದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಭಾರತದ ಗಡಿ ವ್ಯಾಪ್ತಿಯ ಅಂಡಮಾನ್ ನಿಕೋಬರ್ ದ್ವೀಪದ ಬಳಿ ಚೀನಾದ ಹಡಗು ಶಂಕಾಸ್ಪದ ರೀತಿಯಲ್ಲಿ ಕಾರ್ಯಚರಣೆ ನಡೆಸುತ್ತಿರುವ ವಿಚಾರವನ್ನು ಭಾರತ ನೌಕಾಸೇನೆಯ ಕಣ್ಗಾವಲು...
6 days ago
ಶ್ರೀನಗರ: ಎಲ್ಒಸಿ(ಗಡಿ ನಿಯಂತ್ರಣ ರೇಖೆ) ಬಳಿ ಪಾಕಿಸ್ತಾನ ಸೈನಿಕರು ಮಾಡಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಂಡಿ ಚೆಚಿಯನ್ ಪ್ರದೇಶದ ಮೇಲೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ...
1 week ago
ಮುಂಬೈ: ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಲು ಜನರು ಭಯಪಡುತ್ತಿದ್ದಾರೆ ಎಂದು ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಧ್ಯಮವೊಂದರ ಸಂವಾದ ಕಾರ್ಯಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರೈಲ್ವೇ ಸಚಿವ ಪಿಯೂಶ್ ಗೋಯಲ್ ಆಗಮಿಸಿದ್ದರು. ಈ...