1 month ago
ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಮನೆಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಭೂಕುಸಿತದಲ್ಲಿ ಸಿಲುಕಿದ ಘಟನೆ ನಡೆದಿದೆ. ನರಗುಂದ ಪಟ್ಟಣದ ಕಸಬಾ ಓಣಿಯಲ್ಲಿ ಭೂಕುಸಿತ ಸಂಭವಿಸಿದೆ. ಕಸಬಾ ಓಣಿಯ ನಿವಾಸಿ ಮಹಾಂತೇಶಗೌಡ, ಪ್ರಭುಗೌಡ ಅವರ ಮನೆ ಮುಂಭಾಗದಲ್ಲಿ ಭೂಮಿ ಕುಸಿದಿದೆ. ಪರಿಣಾಮ ಆ ಸ್ಥಳದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮಣ್ಣಿನಡಿ ಸಿಲುಕಿಕೊಂಡಿತ್ತು. ಈ ವೇಳೆ ತಕ್ಷಣ ಎಚ್ಚೆತ್ತುಕೊಂಡ ಸ್ಥಳೀಯರು ಆಳಕ್ಕೆ ಇಳಿಯುತ್ತಿದ್ದ ಟ್ರ್ಯಾಕ್ಟರ್ನನ್ನು ಜೆಸಿಬಿ ಸಹಾಯದಿಂದ ಮೇಲಕ್ಕೆ ಎತ್ತಿದ್ದಾರೆ. ಇದನ್ನೂ ಓದಿ:ದಿಢೀರ್ ಭೂಕುಸಿತ – 10 ಅಡಿ […]
2 months ago
ಗದಗ: ಭೂಕುಸಿತ ಉಂಟಾಗಿ ಗುಂಡಿಯಲ್ಲಿ ಬಿದ್ದವ್ಯಕ್ತಿ ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದೆ. ನರಗುಂದ ಕಸಬಾ ಓಣಿಯಲ್ಲಿ ಭೂಕುಸಿತ ವೇಳೆ ರತ್ನಾಕರ ದೇಶಪಾಂಡೆ ಎಂಬವರು ಗುಂಡಿಯಲ್ಲಿ ಸಿಲುಕಿಕೊಂಡಿದ್ದರು. ತಮ್ಮ ಹಿತ್ತಲಿನಲ್ಲಿ ಹೂ ಕಿತ್ತು ತರುವ ವೇಳೆ ದಿಢೀರ್ ಭೂ ಕುಸಿತವಾಗಿದೆ. ರತ್ನಾಕರ ದೇಶಪಾಂಡೆ ಅವರು ಸುಮಾರು 10 ಅಡಿ ಆಳದಲ್ಲಿ...
4 months ago
ತಿರುವನಂತಪುರ: ಸಹೋದರಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಊರಿಗೆ ಬಂದಿದ್ದ ಯೋಧರೊಬ್ಬರು ಭೂಕುಸಿತಕ್ಕೆ ಬಲಿಯಾದ ಘಟನೆ ಕೇರಳದಲ್ಲಿ ನಡೆದಿದೆ. ವಿಷ್ಣು ವಿಜಯನ್ ಮೃತ ದುರ್ದೈವಿ ಯೋಧ. ಇವರು ಪಶ್ಚಿಮಬಂಗಾಳದ ಬೆಂಗಾಲ್ ಸ್ಯಾಪರ್ಸ್ ರೆಜಿಮೆಂಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲ ದಿನಗಳ ರಜೆಯ ಮೇಲೆ ಊರಿಗೆ ವಾಪಸ್ಸಾಗಿದ್ದರು....
4 months ago
-ಒಟ್ಟಿಗೆ ಸಮಾಧಿ ಮಾಡಿ ಕಣ್ಣೀರಿಟ್ಟ ಪೋಷಕರು ತಿರುವನಂತಪುರಂ: ಪರಸ್ಪರ ತಬ್ಬಿಕೊಂಡೇ ಮಲಗುತ್ತಿದ್ದ ಅಕ್ಕ-ತಂಗಿ ಭೂಕುಸಿತಕ್ಕೆ ಬಲಿಯಾದ ಮನಕಲಕುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮಲಪ್ಪುರಂ ಜಿಲ್ಲೆಯ ನಿಲಾಂಬೂರು ಪಟ್ಟಣದಿಂದ 25 ಕಿ.ಮೀ ದೂರದಲ್ಲಿರುವ ಪುಟ್ಟ ಕವಲಪ್ಪರ ಗ್ರಾಮದ ಅನಘಾ (4)...
4 months ago
– ನೆರವಿನ ನಿರೀಕ್ಷೆಯಲ್ಲಿ ಜನ ಕೊಡಗು: ಜಿಲ್ಲೆಯನಲ್ಲಿ ಮಳೆ ಕೊಂಚ ತಗ್ಗಿದ್ದರೂ ಮಳೆಯ ಅವಾಂತರ ಮಾತ್ರ ನಿಂತಿಲ್ಲ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ, ಮರಗಳು, ವಿದ್ಯುತ್ ಕಂಬಗಳು ಧರೆಗುರುಳುತ್ತಿದೆ. ಪರಿಣಾಮ ಜಿಲ್ಲೆಯ ಜನತೆ ಮಾತ್ರ ಆತಂಕದಲ್ಲಿಯೇ ದಿನದೂಡುತ್ತಿದ್ದಾರೆ. ನಿನ್ನೆಯವರೆಗೆ ಸುರಿದ ಮಳೆಯಿಂದಾಗಿ...
4 months ago
ಮಡಿಕೇರಿ: ವರುಣನ ಅಬ್ಬರಕ್ಕೆ ಕೊಡಗಿನಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. ಈವರೆಗೆ 7 ಜನರು ಮೃತಪಟ್ಟಿದ್ದು, 8 ಮಂದಿ ಕಣ್ಮರೆಯಾಗಿದ್ದಾರೆ. ಕುಶಾಲನಗರದ ಕೊಪ್ಪ ಬಳಿ ಕಾವೇರಿ ನದಿಗೆ ಕಟ್ಟಲಾದ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಕುಶಾಲನಗರ- ಮೈಸೂರು ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ. ಚಾರ್ಮಾಡಿ...
4 months ago
ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಮಲಪ್ಪುರಂ ಜಿಲ್ಲೆಯ ಕವಳಪ್ಪಾರಂ ಬಳಿ ಮೋಘಸ್ಫೋಟ ಸಂಭವಿಸಿದೆ. ಪರಿಣಾಮ ಭೂ ಕುಸಿತ ಉಂಟಾಗಿ ಸುಮಾರು 35 ಮನೆಗಳು ನಾಮಾವಶೇಷವಾಗಿದೆ ಎಂಬ ಮಾಹಿತಿ ಲಭಿಸಿದೆ. ಜಿಲ್ಲೆಯ ನಿಲಂಬೂರ್ ಬಳಿಯ ಭೂಧನಂ ಬಳಿ...
4 months ago
ಮಡಿಕೇರಿ: ಮಹಾಮಳೆಯ ಅಬ್ಬರಕ್ಕೆ ಭಾಗಮಂಡಲದ ಸಮೀಪ ಇರುವ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಕೋರಂಗಾಲ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಕುಸಿತದ ಪರಿಣಾಮ ಸಂಪೂರ್ಣ ನೆಲಸಮ ಆಗಿದೆ. ಈ ಪರಿಣಾಮ...