1 year ago
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂಚೂರೂ ಗ್ಯಾಪು ಕೊಡದಂತೆ ಯಜಮಾನ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಎರಡ್ಮೂರು ತಿಂಗಳ ಕಾಲ ಸತತವಾಗಿ ಈ ಚಿತ್ರಕ್ಕಾಗಿ ಸಮಯ ಮೀಸಲಿಟ್ಟಿದ್ದ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಇದೀಗ ಸಮಾಪ್ತಿಗೊಂಡಿದೆ. ಮೈಸೂರಿನಲ್ಲಿಯೇ ನಿರ್ಮಿಸಲಾಗಿದ್ದ ವಿಶೇಷವಾದ ಸೆಟ್ಟಿನಲ್ಲಿ ಯಜಮಾನ ಚಿತ್ರದ ಚಿತ್ರೀಕರಣ ಚಾಲೂ ಆಗಿತ್ತು. ಆ ನಂತರದಲ್ಲಿ ಮಂಗಳೂರು ಸೇರಿದಂತೆ ಕರ್ನಾಟಕದ ನಾನಾ ಭಾಗಗಳಲ್ಲಿ ಚಿತ್ರೀಕರಣ ನಡೆದು ಇದೀಗ ಮೈಸೂರಿನಲ್ಲಿಯೇ ಅಂತಿಮ ಹಂತ ತಲುಪಿದೆ. ಖ್ಯಾತ ನಿರ್ದೇಶಕ ಬಿ. ಸುರೇಶ್ ನಿರ್ಮಾಣದಲ್ಲಿ ಮೂಡಿ […]
1 year ago
ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಮುಗ್ಧ ಹುಡುಗರಿಗೆ ‘ವಾಟ್ ದಿ ಎಫ್’ ಹಾಡು ನೋಡಲು ಸಲಹೆ ನೀಡಿದ್ದಾರೆ. ರಶ್ಮಿಕಾ ಮಂದಣ್ಣ ತೆಲುಗಿನ ‘ಗೀತಾ ಗೋವಿದಂ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ರಶ್ಮಿಕಾ ಈ ಹಾಡನ್ನು ನೋಡಿ ಎಂದು ತಮ್ಮ ಟ್ಟಿಟ್ಟರಿನಲ್ಲಿ ವಿಡಿಯೋ ಹಾಕುವ ಮೂಲಕ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ರಶ್ಮಿಕಾ...
1 year ago
ಹೈದರಾಬಾದ್: ಕಿರಿಕ್ ಪಾರ್ಟಿಯಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ ಕನ್ನಡಿಗರ ಮನಗೆದ್ದ ರಶ್ಮಿಕಾ ಮಂದಣ್ಣ ನಟನೆಯ ತೆಲುಗು ಸಿನಿಮಾ `ಗೀತಾ ಗೋವಿಂದಂ’ ಟೀಸರ್ ರಿಲೀಸ್ ಆಗಿದೆ. ಸಿನಿಮಾದ ಟೀಸರ್ ಬಿಡುಗಡೆಯಾದ 7 ಗಂಟೆಯಲ್ಲಿ 14 ಲಕ್ಷ ವ್ಯೂ ಆಗಿದ್ದು, ನಂ.1 ಟ್ರೆಂಡಿಂಗ್ ನಲ್ಲಿದೆ....
1 year ago
ಬೆಂಗಳೂರು: ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿ ರಕ್ಷಿತ್ ಶೆಟ್ಟಿಗೆ ಚಾಲೆಂಜ್ ಹಾಕಿದ್ದರು. ರಕ್ಷಿತ್ ಚಾಲೆಂಜ್ ಸ್ವೀಕರಿಸಿ ತನ್ನ ಭಾವಿ ಪತ್ನಿ ರಶ್ಮಿಕಾ ಮಂದಣ್ಣಗೆ ಚಾಲೆಂಜ್ ಹಾಕಿದ್ದರು. ಈಗ ರಶ್ಮಿಕಾ ತನ್ನ ಭಾವಿ ಪತಿಯ ಚಾಲೆಂಜ್...
2 years ago
ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೊತೆ ಎಂಗೇಜ್ ಆಗಿದ್ದಾರೆ. ಆದರೆ ಇದೀಗ ರಶ್ಮಿಕಾಗೆ ಟಾಲಿವುಡ್ನಲ್ಲಿ ಮತ್ತೊಮ್ಮೆ ಪ್ರೀತಿ ಹುಟ್ಟಿದೆ. ರಶ್ಮಿಕಾ ಮಂದಣ್ಣ ಟಾಲಿವುಡ್ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದಲ್ಲ- ಒಂದು ತೆಲುಗು ಸಿನಿಮಾದಿಂದ ಸುದ್ದಿ ಮಾಡುತ್ತಲೇ...
2 years ago
ಬೆಂಗಳೂರು: ಸ್ಯಾಂಡಲ್ವುಡ್ ಅಂಗಳದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟಿ ಮೇಘನರಾಜ್- ಚಿರಂಜೀವಿ ಸರ್ಜಾ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ, ಚಂದನವನದ ಮತ್ತೊಂದು ಕ್ಯೂಟ್ ಕಪಲ್ ಹಸೆಮಣೆ ಏರೋಕೆ ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿರುವಾಗಲೇ ಮೇಘನರಾಜ್- ಚಿರಂಜೀವಿ ಸರ್ಜಾ ಹಸೆಮಣೆ...
2 years ago
ಬೆಂಗಳೂರು: ಕಿರಿಕ್ ಪಾರ್ಟಿ ಚೆಲುವೆ ರಶ್ಮಿಕಾ ಮಂದಣ್ಣಗೆ ಕನ್ನಡಕ್ಕಿಂತ ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಕನ್ನಡದಲ್ಲಿ ಸ್ಟಾರ್ ನಟರ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ರಶ್ಮಿಕಾ ತೆಲುಗಿನಲ್ಲೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ನಾಗಶೌರ್ಯ ಅಭಿನಯದ ಚಲೋ ಚಿತ್ರದಲ್ಲಿ ನಟಿಸಿದ್ದ ರಶ್ಮಿಕಾ ಮೊದಲ ನೋಟದಲ್ಲೇ...
2 years ago
ಬೆಂಗಳೂರು: ಕಿರಿಕ್ ಪಾರ್ಟಿಯ ಹೀರೋ ರಕ್ಷಿತ್ ಶೆಟ್ಟಿ ಈಗ ನಾರಾಯಣನ ಅವತಾರದಲ್ಲಿ ರಂಜಿಸೋಕ್ಕೆ ರೆಡಿಯಾಗ್ತಿದ್ದಾರೆ. ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ `ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಮುಹೂರ್ತ ನೆರೆವೇರಿಸಲಾಯ್ತು. ಅವನೇ ಶ್ರೀಮನ್ನಾರಾಯಣ ಪಿರಿಯಾಡಿಕಲ್ ಸಿನಿಮಾ ಆಗಿದ್ದು 80 ರ ದಶಕದ ಪೊಲೀಸ್ ಆಫೀಸರ್ ಪಾತ್ರದಲ್ಲಿ...