2 days ago
ಚಿಕ್ಕಮಗಳೂರು: ದತ್ತಾತ್ರೇಯನಿಗೆ ಮಡಿ ಹಾಗೂ ಜಾತಿಭೇದ ಇಲ್ಲ. ಹೀಗಿರುವಾಗ ಅರ್ಚಕರಲ್ಲಿ ಮಡಿ ಹಾಗೂ ಜಾತಿ ಹುಡುಕುವ ಪ್ರಶ್ನೆಯೇ ಇಲ್ಲ. ದತ್ತಾತ್ರೇಯನಿಗೆ ಯಾರೇ ಅರ್ಚಕರಾದರೂ ಸರಿ. ಆದರೆ, ಹಿಂದೂ ಅರ್ಚಕರು ನೇಮಕವಾಗಿ ದತ್ತಪೀಠದಲ್ಲಿ ಹಿಂದೂ ಪದ್ಧತಿ ಪ್ರಕಾರ ಪೂಜೆಯಾಗಬೇಕು ಅನ್ನೋದಷ್ಟೆ ನಮ್ಮ ಬೇಡಿಕೆ ಎಂದು ಮಾಲಾಧಾರಿ, ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಮಾಲಾಧಾರಿಯಾಗಿ ಚಿಕ್ಕಮಗಳೂರಿನ ನಾರಾಯಣಪುರದಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ (ಪಡಿ ಸಂಗ್ರಹ) ನಡೆಸಿ ಮಾತನಾಡಿದ ಅವರು, ಭಕ್ತಿ-ಭಾವದ ಸಮ್ಮಿಲನದೊಂದಿಗೆ ದತ್ತಪೀಠಕ್ಕೆ ಹೋಗುತ್ತಿದ್ದೇವೆ. 43 ವರ್ಷದ ಪರಿಶ್ರಮ-ಸಂಕಲ್ಪ, ಭಕ್ತಿ-ಶಕ್ತಿಯ ಆಂದೋಲನ […]
7 days ago
ತುಮಕೂರು: ಅತ್ಯಾಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವ ಸ್ಥಿತಿ ತರದೇ ಹೋದರೆ ಕಷ್ಟವಾಗಲಿದೆ. ಹಾಗಾಗಿ ಕೆಲ ಕಾನೂನು ತಿದ್ದುಪಡಿ ಮಾಡುವಂತೆ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಎನ್ ಕೌಂಟರ್ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ನಮ್ಮ ಕಾನೂನಿನಲ್ಲೇ ಕೆಲ ತಿದ್ದುಪಡಿಯಾಗಬೇಕು ಎಂದು ಅಭಿಪ್ರಾಯ...
1 month ago
ರಾಯಚೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಒಬ್ಬ ಅನುಭವಿ ರಾಜಕಾರಣಿ. ನಾನು ಅವರ ಮಾತುಗಳನ್ನ ಅನುಮಾನದಿಂದ ನೋಡಲ್ಲ ಎಂದು ಸಿಎಂಗೆ ಎಚ್ಡಿಡಿ ಕರೆ ಮಾಡಿ ಮಾತನಾಡಿರುವ ವಿಚಾರಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ...
1 month ago
ಬೆಂಗಳೂರು: ಊರಿಗೆಲ್ಲಾ ಬುದ್ಧಿ ಹೇಳುವ ಬಿಜೆಪಿ ಡಬಲ್ ಗೇಮ್ ತಂತ್ರವನ್ನು ಅನುಸರಿಸುತ್ತಿದೆ. ಮಾಜಿ ಸಿಎಂ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು, ತಮ್ಮ ಇಲಾಖೆಯ ಅಧಿಕಾರಿಗಳ ಜೊತೆಗೆ ಸರ್ಕಾರದ ಹಣದಲ್ಲಿ ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸಕ್ಕೆ ಸಚಿವರು ಹಾಗೂ...
2 months ago
ಹುಬ್ಬಳ್ಳಿ: ನಗರದಲ್ಲಿ ಇಂದು ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸಚಿವ ಆರ್ ಅಶೋಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಹುಬಳ್ಳಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸುವ ಮುನ್ನ ಕಂದಾಯ ಸಚಿವ ಅಧಿಕಾರಿಗಳ ಬಳಿ ಸಚಿವರು ಮಾಹಿತಿ ಕೇಳಿದರು. ಈ ವೇಳೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳು,...
2 months ago
ರಾಮನಗರ: ನೆರೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಕಾರಣಕ್ಕೂ ತಾರತಮ್ಯ ಮಾಡಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮವಾಗಿ 1 ಲಕ್ಷ ರೂ. ಹಾಗೂ 10 ಸಾವಿರ ರೂ. ತಲುಪಿದೆ. ಯುಪಿಎ...
3 months ago
– ಕ್ರೀಡಾ ಖಾತೆ ನೀಡಿರೋದಕ್ಕೆ ತಕರಾರು ಶಿವಮೊಗ್ಗ: ಸಂಘಟನೆ ಬಿಟ್ಟು ಹೋದವರು ಇಂದು ಯಾರೂ ಯಶಸ್ವಿಯಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಸಂಘಟನೆ ಮೀರಿ ಬೆಳೆಯಲು ಹೋದವರು ತಾತ್ಕಾಲಿಕವಾಗಿ...
3 months ago
ಉಡುಪಿ: ಬಳ್ಳಾರಿ ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ, ವಿಜಯಪುರವನ್ನು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ...