3 months ago
ಕಲಬುರಗಿ: ರಾಜ್ಯದಲ್ಲಿ ನಮ್ಮ ಹಾವೇರಿಯ ಕುರಿಗಾಹಿ, ಗಾಯಕ ಹನುಮಂತ ಹವಾ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇಂತಹ ಹನುಮಂತರನ್ನು ಕಲಬುರಗಿಯ ಓರ್ವ ಆಯೋಜಕರು ಕಾರ್ಯಕ್ರಮಕ್ಕೆ ಕರೆಸಿ ಅವಮಾನ ಮಾಡಿದ್ದಾರೆ. ಇದು ಇದೀಗ ಕಲಬುರಗಿ ಸೇರಿದಂತೆ ರಾಜ್ಯದ ಜನರಲ್ಲಿ ಆಯೋಜಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹನುಮಂತು ಅಂದ್ರೆ ಸಾಕು ಕಲಬುರಗಿ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲಿ ಅವರ ಅಭಿಮಾನಿಗಳಿದ್ದಾರೆ. ಹೀಗಾಗಿಯೇ ಕಲಬುರಗಿಯಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮ ಆಯೋಜಿಸಿ (ದಿ ಸ್ಟಾರ್ ವರ್ಲ್ಡ್ ಹಾನರ್ಸ್ ದಿ ಬ್ರೇವ್ ಹಾರ್ಟ್ಸ್) ಆಯೋಜಕರು […]
7 months ago
ಉಡುಪಿ: ದೇಸಿ ಸ್ಟೈಲ್ನಲ್ಲಿ ಹಾಡು ಹೇಳಿ ಜನರನ್ನು ಮೋಡಿ ಮಾಡಿರುವ ಹನುಮಂತ ಮತ್ತೆ ಸುದ್ದಿಯಾಗ್ತಿದ್ದಾನೆ. ಏಕೆಂದರೆ ನಮ್ ಹನುಮಣ್ಣನ ಜೀವನಗಾಥೆ ಸಿನಿಮಾ ಆಗುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರದ ಸಂದೇಶ್ ಶೆಟ್ಟಿ ಆಜ್ರಿ ಹನುಮಂತನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ‘ಕತ್ತಲೆ ಕೋಣೆ’ ಎಂಬ ಹಾರರ್ ಕಂ ಸಸ್ಪೆನ್ಸ್ ಮೂವಿ ನಿರ್ದೇಶನ ಮಾಡಿದ್ದ ಸಂದೇಶ್ ಶೆಟ್ಟಿ...
8 months ago
ಬೆಂಗಳೂರು: ಸರಿಗಮಪದ ಹನುಮಂತ ಈಗ ಎಲ್ಲರ ಮನೆ ಮಾತಾಗಿದ್ದಾರೆ. ಅವರ ಮುಗ್ಧತೆ ಹಾಗೂ ಹಾಡುಗಾರಿಕೆಗೆ ಕರ್ನಾಟಕವೇ ಇಷ್ಟ ಪಡಲು ಶುರು ಮಾಡಿದೆ. ಇದೀಗ ಹನುಮಂತನ ಫ್ಯಾನ್ ವಿಶಿಷ್ಟವಾದ ಆಸೆಯೊಂದನ್ನು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ರುದ್ರಪ್ಪ ಗಾರ್ಡನ್ ಗಲ್ಲಿಯೊಂದರಲ್ಲಿ ‘ಗ್ರೇಟ್ ಲುಕ್ಸ್’ ಎಂಬ ಸಣ್ಣ...
8 months ago
ಬಳ್ಳಾರಿ: ಕುರಿಗಾಯಿ ಹನುಮಂತನ ಹಾಡು ಯಾರಿಗೆ ಇಷ್ಟ ಇಲ್ಲ ಹೇಳಿ. ಹನುಮಂತ ಹಾಡುತ್ತಿದ್ದರೆ ಎಲ್ಲರೂ ತೆಲೆದೂಗಿಸ್ತಾರೆ. ಆದರೆ ಬಳ್ಳಾರಿಯಲ್ಲಿ ಮಾತ್ರ ಹನುಮಂತನ ಹಾಡಿಗೆ ನೂರಾರು ಹುಡುಗಿಯರು ಹುಚ್ಚೆದ್ದು ಕುಣಿದಿದ್ದಾರೆ. ಬಳ್ಳಾರಿಯ ಆರ್ ವೈಎಂಇಸಿ ಕಾಲೇಜಿನ ವಾರ್ಷಿಕ ಸಮಾರಂಭದ ಮಂದಾರ ಕಾರ್ಯಕ್ರಮದಲ್ಲಿ ಹನುಮಂತ...
9 months ago
ಬೆಂಗಳೂರು: ತನ್ನ ಕಂಠ ಸಿರಿಯಿಂದ ಇಡೀ ಕರ್ನಾಟಕದ ಮನೆ ಮಾತಾಗಿರುವ ಸರಿಗಮಪ ಖ್ಯಾತಿಯ ಹನುಮಂತಣ್ಣ ಭಾನುವಾರ ಖಾಸಗಿ ಶಾಲೆಯೊಂದು ಆಯೋಜನೆ ಮಾಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮಿಗಳ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ...
9 months ago
ಧಾರವಾಡ/ಹುಬ್ಬಳ್ಳಿ: ಸರಿಗಮಪ ಖ್ಯಾತಿಯ ಸಿಂಗರ್ ಹನುಮಂತ ಈಗ ಫುಲ್ ಫೇಮ್ ಆಗಿದ್ದಾರೆ. ಅದೆಷ್ಟರ ಮಟ್ಟಿಗೆ ಅಂದರೆ ಇವರು ಎಲ್ಲಿ ಹೋದ್ರೂ ಸೆಲ್ಫಿ ತೆಗೆದುಕೊಳ್ಳಲು ಜನ ಮುಗಿಬೀಳ್ತಿದ್ದಾರೆ. ಈ ಸಿಂಗರ್ ಹನುಮಂತನ ಖ್ಯಾತಿ ಇಲ್ಲೊಬ್ಬ ಯುವಕನಿಗೆ ತಲೆ ನೋವು ತಂದೊಡ್ಡಿದೆ. ಹುಬ್ಬಳ್ಳಿ ತಾಲೂಕಿನ...
9 months ago
ಹಾವೇರಿ: ಖಾಸಗಿ ವಾಹಿನಿಯ ಸಂಗೀತ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಹನುಮಂತರ ಮೊಬೈಲ್ ಕಳ್ಳತನವಾಗಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಮೊಬೈಲ್ ಕಳ್ಳತನವಾಗಿದೆ. ರಿಯಾಲಿಟಿ ಶೋನಲ್ಲಿ ಎರಡನೇ ಸ್ಥಾನ ಪಡೆದ ಬಳಿಕ ಹನುಮಂತರ ಜೀವನವೇ ಬದಲಾಗಿದೆ. ಹನುಮಂತ ರಾಜ್ಯಾದ್ಯಂತ ಸಂಗೀತ ಕಾರ್ಯಕ್ರಮಗಳನ್ನು ನೀಡುವ...
9 months ago
ರಾಯಚೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಕಾರ್ಯಕ್ರಮದ ರನ್ನರ್ ಅಪ್ ಹನುಮಂತ ರಾಯಚೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಕರ್ನಾಟಕದ ಮನೆ ಮಾತಾಗಿರುವ ಹನುಮಂತನನ್ನು ನೋಡಲು ಬಿಸಿಲನಾಡು ರಾಯಚೂರಿನಲ್ಲಿ ಜನ ಮುಗಿಬಿದ್ದರು. ರಾಯಚೂರಿನ ಮಸ್ಕಿಯಲ್ಲಿ ನಡೆದ ಸಂತ ಸೇವಾಲಾಲ್ ಮಹಾರಾಜ್...