3 months ago
ಬೆಂಗಳೂರು: 20 ಜನ ಯುವಕರ ತಂಡವೊಂದು ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಮನೆಯ ಬಳಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಲ್ಲದೆ ಕೇಳಲು ಬಂದ ಗ್ರಾಮಸ್ಥರ ಮೇಲೆ ಲಾಂಗ್ ಮಚ್ಚುಗಳಿಂದ ಹಲ್ಲೆ ನಡೆಸಿರುವಂತಹ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಿಡಿಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ಮಧ್ಯರಾತ್ರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀರಾಮ ಎಂಬವರ ಮನೆ ಬಳಿ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಯುವಕರು ಜಖಂ ಮಾಡುತ್ತಿದ್ದರು. ಈ ವೇಳೆ ಅಕ್ಕಪಕ್ಕದ ಮನೆಯವರು ಹೊರಗೆ ನೋಡುತ್ತಿದ್ದಂತೆ ಅವರ […]
3 months ago
ಮಂಡ್ಯ: ರೌಡಿಸಂನಲ್ಲಿ ಹೆಸರು ಮಾಡಲು ಯುವಕನೋರ್ವ ಹಾಡಹಾಗಲೇ ಲಾಂಗ್ ಹಿಡಿದು ಬೇಕರಿಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆ ಮಂಡ್ಯ ನಗರದ ಜೈಲ್ ವೃತ್ತದ ಬೇಕರಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ಯುವಕನನ್ನು ಕ್ಯಾಂತಗೆರೆಯ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ಹಾಡಹಗಲೇ ಲಾಂಗ್ ಹಿಡಿದು ಬೇಕರಿಗೆ ನುಗ್ಗಿದ ಯುವಕ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಭಯಗೊಂಡು ಮಾಲೀಕ...
3 months ago
– ಹೊಸ ಕಾನೂನು ತರಲು ಮುಂದಾದ ಕೇಂದ್ರ ಸರ್ಕಾರ ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಾದ ಹಲ್ಲೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಗಲಾಟೆಗಳು ನಡೆದಿತ್ತು. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕಾನೂನು...
3 months ago
ಬೆಂಗಳೂರು: ಪತ್ನಿ ಗಣೇಶ ಹಬ್ಬಕ್ಕೆ ತವರು ಮನೆಗೆ ಹೋದಳು ಎಂಬ ಕಾರಣಕ್ಕೆ ಕೋಪಗೊಂಡ ಗಂಡ ಮಚ್ಚಿನಿಂದ ಆಕೆಯ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಎಂಇಐ ಬಡಾವಣೆಯಲ್ಲಿ ನಡೆದಿದೆ. ಹಲ್ಲೆ ಮಾಡಿರುವ ಪತಿಯನ್ನು ಲೋಹಿತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಲೋಹಿತ್ನ...
4 months ago
ಮಡಿಕೇರಿ: ಪತಿಯ ಕುಮ್ಮಕ್ಕಿನಿಂದಲೇ ಪತ್ನಿ ಮೇಲೆ ಸೋದರ ಸಂಬಂಧಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ. ವಿಜಯರಾಜ್ ಪತ್ನಿ ಪುಷ್ಪವಲ್ಲಿ ಹಲ್ಲೆಗೊಳಗಾದ ಮಹಿಳೆ. ಹಲ್ಲೆಯಿಂದ ಪುಷ್ಪವತಿ ತಲೆಗೆ ಗಂಭೀರ ಗಾಯಗಳಾಗಿದೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಪುಷ್ಪವಲ್ಲಿಯನ್ನು...
4 months ago
ಚೆನ್ನೈ: ಬಸ್ಸಿನಲ್ಲಿ ಮಹಿಳೆಯರ ಮುಂದೆಯೇ ನಿರ್ವಾಹನೊಬ್ಬ ಬಟ್ಟೆ ಬದಲಿಸಿದ್ದು, ಇದನ್ನು ಪ್ರಶ್ನೆ ಮಾಡಿದ ಪ್ರಯಾಣಿಕನಿಗೆ ಕೆಲ ಬಸ್ ಚಾಲಕರು ಮತ್ತು ನಿರ್ವಾಹಕರು ಸೇರಿ ಥಳಿಸಿರುವ ಘಟನೆ ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯಲ್ಲಿ ನಡೆದಿದೆ. ಬಸ್ನಲ್ಲಿ ಮಹಿಳಾ ಪ್ರಯಾಣಿಕರ ಮುಂದೆಯೇ ಕಂಡಕ್ಟರ್ ಬಟ್ಟೆ ಬದಲಿಸಿದ್ದಾನೆ....
4 months ago
ನವದೆಹಲಿ: ಮನೆ ಖಾಲಿ ಮಾಡು ಎಂದಿದ್ದಕ್ಕೆ ಕಿರುತೆರೆ ನಟಿ ಮೇಲೆ ರೂಮ್ಮೇಟ್ ಹಲ್ಲೆ ಮಾಡಿದ ಘಟನೆ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ನಳಿನಿ ನೇಗಿ ಹಲ್ಲೆಗೊಳಗಾದ ನಟಿ. ನಳಿನಿ ಮನೆ ಖಾಲಿ ಮಾಡಿ ಎಂದಿದ್ದಕ್ಕೆ ತನ್ನ ರೂಮ್ಮೇಟ್ ಪ್ರೀತಿ ರಾಣಾ ಹಾಗೂ ಆಕೆಯ...
4 months ago
ಹಾಸನ: ಶಿಕ್ಷಕಿಯೊಬ್ಬರ ಕ್ರೌರ್ಯಕ್ಕೆ ವಿದ್ಯಾರ್ಥಿಯೋರ್ವ ಕಣ್ಣು ಕಳೆದುಕೊಂಡ ಘಟನೆ ಜಿಲ್ಲೆಯ ಹೊರವಲಯದ ಎಲ್ವಿಜಿಎಸ್ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮನಿಷ್ ದೃಷ್ಟಿ ಕಳೆದುಕೊಂಡಿದ್ದಾನೆ. ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಗಿರಿಜಾ ಅವರ ವಿರುದ್ಧ ಈ ಆರೋಪ ಕೇಳಿಬಂದಿದೆ. ಮನಿಷ್ ಎಲ್ಕೆಜಿಯಲ್ಲಿ ವ್ಯಾಸಂಗ ವಾಡುತ್ತಿದ್ದಾನೆ....