2 weeks ago
– ಕುಟುಂಬದಲ್ಲಿ ಮುಗಿಲುಮುಟ್ಟದ ಸಂಭ್ರಮ ಜೈಪುರ: ಒಂದು ಬೇಕು ಎರಡು ಸಾಕು ಹೋಗಿ ಇದೀಗ ಒಂದೇ ಮಗು ಅನ್ನೋ ನಿರ್ಧಾರಕ್ಕೆ ಬಂದ್ರೆ ಜೈಪುರದ ಮಹಿಳೆಯೊಬ್ಬಳು ಗಂಡು ಮಗುವಿಗೋಸ್ಕರ ಬರೋಬ್ಬರಿ 12 ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಹೌದು. ರಾಜಸ್ಥಾನದ ಚುರು ಜಿಲ್ಲೆಯ ನಿವಾಸಿ ಗುಡ್ಡಿ ಕೊನೆಗೂ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ನೆರೆಹೊರೆಯವರ ಬಾಯಿಮುಚ್ಚಿಸಿದ್ದಾಳೆ. ನವೆಂಬರ್ 20ರಂದು ಗಿಡ್ಡು ನಗರ ಆಸ್ಪತ್ರೆಯಲ್ಲಿ 12ನೇ ಮಗುವಿಗೆ ಜನ್ಮ ನೀಡಿದ್ದಾರೆ. ಇಲ್ಲಿಯವರೆಗೆ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಸಾಕಷ್ಟು ಅಪಮಾನಗಳನ್ನು ಎದುರಿಸಿದ್ದು, […]
2 weeks ago
ಗಾಂಧಿನಗರ: ಮಹಿಳೆಯೊಬ್ಬಳು ತನ್ನ ಮೂವರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತಿನ ಮಹಿಸಾಗರ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗು ದಾಮರ್ ಎಂದು ಗುರುತಿಸಲಾಗಿದೆ. ಈಕೆ ತನಗೆ ಗಂಡು ಮಗುವಾಗಲಿಲ್ಲ ಎಂದು ಮನನೊಂದು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬುಧವಾರ ಬೆಳಗಿನಿಂದಲೇ ಮಂಗು ವಿಚಲಿತಗೊಂಡಿದ್ದು,...
7 months ago
ಧಾರವಾಡ: ಹೆಣ್ಣು ಮಕ್ಕಳು ಅಶ್ಲೀಲ ಬಟ್ಟೆ ಧರಿಸಿದರೆ ಮನಸ್ಸು ಪ್ರಚೋದನೆಗೆ ಒಳಗಾಗಿ ಅತ್ಯಾಚಾರ ನಡೆಯುತ್ತಿವೆ ಎಂದು ಅಕ್ಕಮಹಾದೇವಿ ಅನುಭವ ಪೀಠದ ಬಸವಪ್ರಕಾಶ ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಯುವತಿಯರು ಅಶ್ಲೀಲ ಬಟ್ಟೆಗಳನ್ನ ಹಾಕಿಕೊಂಡು ಓಡಾಡಬಾರದು. ಹೆಣ್ಣು...
11 months ago
– ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಗ್ರಾಮಸ್ಥರ ಹಿಂದೇಟು ಪಟ್ನಾ: ಟ್ಯೂಷನ್ ಕಲಿಸುತ್ತಿದ್ದ ಬಿಹಾರದ ಗ್ರಾಮವೊಂದರ ಶಿಕ್ಷಕನೊಬ್ಬ ತನ್ನ ಬಳಿ ಬರುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನೇ ಮದುವೆಯಾಗಿದ್ದಾನೆ. ನಾರಾಯಣ್ಪುರ ಗ್ರಾಮದಲ್ಲಿ ಶಿಕ್ಷಕ ಚಂದ್ರಪ್ರಕಾಶ್ ಮೆಹ್ತಾ(50) ವಿದ್ಯಾರ್ಥಿಗಳಿಗೆ ಖಾಸಗಿ ಟ್ಯೂಷನ್ ಕೇಂದ್ರವನ್ನು ನಡೆಸುತ್ತಿದ್ದನು. ಆತನ...
11 months ago
ಔರಂಗಾಬಾದ್(ಮುಂಬೈ): ಗಂಡು ಮಗು ಬೇಕು ಅನ್ನೋ ಮನೆ ಹಿರಿಯರ ಹಠದಿಂದಾಗಿ 7 ಹೆಣ್ಣು ಮಕ್ಕಳಿದ್ದ ಮಹಿಳೆ ಕೊನೆಗೂ ಪುತ್ರನಿಗೆ ಜನ್ಮ ನೀಡಿ ಮೃತಪಟ್ಟ ದಾರುಣ ಘಟನೆ ಔರಂಗಾಬಾದ್ ನಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ರಾತ್ರಿ ಬೀಡ್ ಜಿಲ್ಲೆಯ ಮಜಲ್ ಗಾಂವ್...
1 year ago
ಲಕ್ನೋ: ತಂದೆಯೇ ತನ್ನ ಮೂವರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಲಲಿತ್ ಪುರ್ ಜಿಲ್ಲೆಯ ವೀರ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೂವರು ಹೆಣ್ಣು ಮಕ್ಕಳು 4 ಮತ್ತು 10 ವರ್ಷದ ಒಳಗಿನರಾಗಿದ್ದು, ಅವರಿಗೆ ಸುತ್ತಿಗೆಯಿಂದ ಹೊಡೆದು,...
1 year ago
ಹೈದರಾಬಾದ್: ನಿವೃತ್ತಿ ಹಣ ನೀಡಿಲ್ಲವೆಂದು ರಾಡ್ ನಿಂದ ಹೊಡೆದು ಮಗ ತನ್ನ ಇಬ್ಬರು ಸಹೋದರಿಯರ ಜೊತೆ ಸೇರಿ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಈ ಘಟನೆ ತೆಲಂಗಾಣದ ರಾಚಕೊಂಡ ಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿ ತಂದೆಯನ್ನು ಕೃಷ್ಣಾ...
1 year ago
ಹಬ್ಬ-ಹರಿದಿನಗಳು ಬಂದಾಗ ಸಾಮಾನ್ಯವಾಗಿ ಎಲ್ಲರೂ ಹೊಸ ಬಟ್ಟೆಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲೂ ಹೆಣ್ಣು ಮಕ್ಕಳಂತೂ ತಮಗೆ ಡ್ರೆಸ್(ಚೂಡಿದಾರನೇ) ಬೇಕುಂತ ಹಠ ಹಿಡಿಯುತ್ತಾರೆ. ಆದ್ರೆ ಕೆಲವರಿಗೆ ಚೂಡಿದಾರ ಹಾಕಿ ಬೇಜರಾಗಿರುತ್ತೆ. ಹೀಗಾಗಿ ಅವರು ಈ ಬಾರಿ ದಸರಾ ಹಬ್ಬಕ್ಕೆ ಸಾರಿ ಉಟ್ಟು ಸ್ವಲ್ಪ...