2 years ago
ಮಂಡ್ಯ: ಸಂವಾದ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ ಬರಲು ಸಾಧ್ಯವಾಗಿಲ್ಲ ಅಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಈ ಮೂಲಕ ನೆರೆದ ಜನರ ಮೆಚ್ಚುಗೆಗೆ ಪಾತ್ರರಾದ್ರು. ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಇಂದು ನಗರದ ವಿಶ್ವೇಶರಯ್ಯ ಕ್ರೀಡಾಂಗಣದಲ್ಲಿ ಸಾವಯವ ಕೃಷಿಕರು, ರೈತ ಮಹಿಳೆಯರ ಜೊತೆ ಅಮಿತ್ ಶಾ ಅವರ ಸಂವಾದವನ್ನು ಏರ್ಪಡಿಸಲಾಗಿತ್ತು. ಆದ್ರೆ ಈ ಕಾರ್ಯಕ್ರಮಕ್ಕೆ ಶಾ ತಡವಾಗಿ ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಜನರಲ್ಲಿ ಕ್ಷಮೆ ಕೇಳಿದ್ದಾರೆ. ಸಾವಯವ ಕೃಷಿಗೆ ಮೋದಿ ಸರ್ಕಾರ […]
2 years ago
ಬೆಂಗಳೂರು : ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 5 ಲಕ್ಷ ರೂ. ಪರಿಹಾರ ಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಕುರಿತು ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಮಿತ್...
2 years ago
– ಈ ಬಾರಿ ಅಮಿತ್ ಶಾ ಟೂರ್ ಎಲ್ಲೆಲ್ಲಿ..? ಬೆಂಗಳೂರು: ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 30, 31 ರಂದು ಎರಡು ದಿನಗಳ ರಾಜ್ಯ...
2 years ago
ಚಿಕ್ಕಮಗಳೂರು: ಬಿಎಸ್ ಯಡಿಯೂರಪ್ಪ ನಂಬರ್ ಒನ್ ಭ್ರಷ್ಟಾಚಾರಿ ಎನ್ನುವ ಹೇಳಿಕೆಯನ್ನು ಯಾರೋ ಕುಡಿದವರು ಹೇಳಿರಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳು ಅಮಿತ್ ಶಾ ಯಡಿಯೂರಪ್ಪ ನಂಬರ್ ಒನ್ ಭ್ರಷ್ಟಾಚಾರಿ ಎಂದು ಹೇಳಿಕೆ ನೀಡಿದ್ದಾರೆ ಎಂದು...
2 years ago
ದಾವಣಗೆರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಡಿಯೂರಪ್ಪ ಸರ್ಕಾರ ನಂಬರ್ ಒನ್ ಭ್ರಷ್ಟಾಚಾರ ಸರ್ಕಾರ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಾಗ್ದಾಳಿ ನಡೆಸುವ ವೇಳೆ ಬಿಎಸ್ವೈ ಹೆಸರನ್ನು ಹೇಳಿದರು. ಎಡವಟ್ಟು ಗೊತ್ತಾದ ಬಳಿಕ ಅಲ್ಲೇ...
2 years ago
ದಾವಣಗೆರೆ: ಕರ್ನಾಟಕ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಜೊತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ. 224 ಕ್ಷೇತ್ರಗಳಲ್ಲಿಯೂ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದೇವೆ ಅಂತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕರ್ನಾಟಕಕ್ಕೆ ಹೆಚ್ಚು ಅನುದಾನವನ್ನು...
2 years ago
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಇಬ್ಬರ ನಡುವಿನ ಶೀತಲ ಸಮರಕ್ಕೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪೂರ್ಣ ವಿರಾಮ ಹಾಕಿದ್ದಾರೆ. ಕೆಎಸ್ ಈಶ್ವರಪ್ಪ ನಿವಾಸದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆಯಲ್ಲಿ ಅಮಿತ್...
2 years ago
ಶಿವಮೊಗ್ಗ: ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಸರ್ಕಾರದ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿದೆ, ಅದನ್ನು ಬದಲಿಸುವ ಬದಲು ಕಿತ್ತು ಬಿಸಾಕಿ ಎಂದು ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಸಿಎಂ ಸಿದ್ದರಾಮಯ್ಯ ವಿರುದ್ಧ ಕಟುವಾಗಿ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಗಾಂಧಿ ಬಜಾರ್ ರಸ್ತೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿ...