4 days ago
ಬಾಗಲಕೋಟೆ: ಕಳ್ಳತನ ಮಾಡೋದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಚಿಂದಿ ಆಯುವ ಇಬ್ಬರು ಮಹಿಳೆಯರಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅವರಲ್ಲಿ ಓರ್ವ ಗರ್ಭಿಣಿ ಇದ್ದರೂ ಕರುಣೆ ತೋರದೆ ಮನಬಂದಂತೆ ಕ್ರೂರಿಗಳು ಹಲ್ಲೆ ನಡೆಸಿದ್ದಾರೆ. ಜಿಲ್ಲೆಯ ಜಮಖಂಡಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಚಿಂದಿ ಆಯುವ ಮಹಿಳೆಯರ ಮೇಲೆ ದುಷ್ಕರ್ಮಿಗಳು ಪ್ರತಾಪ ತೋರಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಿಂದಿ ಆಯ್ದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಕೆಲ ಯುವಕರು ಮನಬಂದಂತೆ ಥಳಿಸಿದ್ದಾರೆ. ಕಳ್ಳತನ ಮಾಡೋದಕ್ಕೆ ಇಲ್ಲಿಗೆ ಬಂದಿದ್ದೀರಾ ಎಂದು ಆರೋಪಿಸಿ ಅವಾಚ್ಯ […]
1 week ago
– ವಿಚಾರಣೆ ವೇಳೆ ಕೊಲೆ ರಹಸ್ಯ ಬಾಯ್ಬಿಟ್ಟ ಪತ್ನಿ – ಪ್ರಿಯಕರನ ಜೊತೆ ಸೇರಿ ಕೊಲೆಗೆ ಸ್ಕೆಚ್ ಬಾಗಲಕೋಟೆ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆಗೈದು, ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣದ ರಹಸ್ಯವನ್ನು ಜಿಲ್ಲೆಯ ಹುನಗುಂದ ಪೊಲೀಸರು ಬಯಲು ಮಾಡಿದ್ದಾರೆ. ಹುನಗುಂದ ತಾಲೂಕಿನ ಕಲ್ಲಗೋನಾಳ ಗ್ರಾಮ ಪಂಚಾಯ್ತಿ ಸದಸ್ಯೆ ಲಕ್ಷ್ಮೀಬಾಯಿ ತನ್ನ ಪತಿ ಭೀಮನಗೌಡನನ್ನು ಕೊಲೆ...
1 week ago
ಬಾಗಲಕೋಟೆ: ವ್ಯಾಪಾರ ವೃದ್ಧಿಗೆ ಉಚಿತ ಈರುಳ್ಳಿ ಅಸ್ತ್ರ ಪ್ರಯೋಗಿಸಿದ ಬಾಗಲಕೋಟೆಯ ಹೋಟೆಲ್ವೊಂದು ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದೆ. 500 ರೂ. ಫುಡ್ ಆರ್ಡರ್ ಮಾಡಿದರೆ 1 ಕೆಜಿ ಈರುಳ್ಳಿ ಉಚಿತವೆಂದು ಗ್ರಾಹಕರನ್ನು ಸೆಳೆಯುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಗಗನಕ್ಕೇರಿದ ಈರುಳ್ಳಿ ಬೆಲೆಯಿಂದ...
2 weeks ago
ಬಾಗಲಕೋಟೆ: ಮಾಜಿ ಸಚಿವ ಎಚ್.ವೈ. ಮೇಟಿ ಅವರನ್ನು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನವೆಂಬರ್ 25ರಂದು ಎಚ್.ವೈ ಮೇಟಿ ಅವರು ಕಿಡ್ನಿ ಸ್ಟೋನ್ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲವು...
3 weeks ago
– ಬಿಸಾಕಿದ್ದ ತರಕಾರಿ ಒಯ್ಯಲು ಬಂದಿದ್ದ ವೃದ್ಧೆಯರು ಬಾಲಗಕೋಟೆ: ಪೌಡರ್ ಎರಚಿ ಪ್ರಜ್ಞೆ ತಪ್ಪಿಸುತ್ತಾರೆ ಎಂಬ ಶಂಕೆ ಹಿನ್ನೆಲೆ ಮೂವರು ಅಪರಿಚಿತ ವೃದ್ಧೆಯರನ್ನು ಸ್ಥಳೀಯರು ಹಿಡಿದು ಥಳಿಸಿದ ಘಟನೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ತೇರದಾಳ ಪಟ್ಟಣದಲ್ಲಿ ಪ್ರತಿ ಗುರುವಾರ ವಾರದ...
4 weeks ago
ಬಾಗಲಕೋಟೆ: ಅಂಬುಲೆನ್ಸ್ ನಲ್ಲಿ ಸಾಗಿಸುವ ವೇಳೆ ಗರ್ಭಿಣಿಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಘಟನೆ ಬಾಗಲಕೋಟೆ ತಾಲೂಕಿನ ಚೌಡಾಪುರ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ 24 ವರ್ಷದ ಮನಿಷಾ ಸುಧೀರ್ ಚೌಹಾನ್ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ....
1 month ago
ಬಾಗಲಕೋಟೆ: ಕಳೆದ 5 ವರ್ಷದಿಂದ ನೀರು ಬತ್ತಿದ್ದ ಕೊಳವೆಬಾವಿಯಿಂದ ಇದೀಗ ಅಚ್ಚರಿ ಎನ್ನುವಂತೆ 20 ರಿಂದ 30 ಅಡಿ ಎತ್ತರಕ್ಕೆ ನೀರು ಚಿಮ್ಮುತ್ತಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ನಡೆದಿದೆ. ಬಾದಾಮಿ ತಾಲೂಕಿನಾದ್ಯಂತ ಅಂತರ್ಜಲ ಮಟ್ಟ ರೆಡ್ ಝೋನ್ಗೆ...
1 month ago
ಬಾಗಲಕೋಟೆ: ನಾನು ಮಂತ್ರಿ ಆಗಬೇಕು ಎಂದು ಆಸೆ ಪಟ್ಟಿರಲಿಲ್ಲ. ಆದರೆ ರಾತ್ರಿ ಮಲಗಿದ್ದವನನ್ನು ಫೋನ್ ಮಾಡಿ ಎಬ್ಬಿಸಿ ಡಿಸಿಎಂ ಸ್ಥಾನ ಕೊಟ್ಟರು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಭಾನುವಾರ ರಾತ್ರಿ ರಬಕವಿ-ಬನಹಟ್ಟಿ ತಾಲೂಕಿನ ಹಳಂಗಳಿ ಭದ್ರಗಿರಿ ಬೆಟ್ಟದ ದೀಪೋತ್ಸವ ಕಾರ್ಯಕ್ರಮದಲ್ಲಿ...