2 days ago
ಬೀದರ್: 16ನೇ ವಚನ ವಿಜಯೋತ್ಸವದಲ್ಲಿ ಸಾವಿರಾರು ಶರಣಭಕ್ತರು ಮೆರವಣಿಗೆಯಲ್ಲಿ ಬಸವಣ್ಣನವರ ವಚನ ಗ್ರಂಥವನ್ನು ತಲೆಯ ಮೇಲೆ ಹೊತ್ತು ಸಾಗಿದ್ದಾರೆ. ವಚನ ವಿಜಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಚಾಲನೆ ನೀಡಿದರು. ಹೂವಿನಿಂದ ಅಲಂಕರಿಸಿದ ರಥದಲ್ಲಿ ಬಸವಣ್ಣನವರ ವಚನ ಗ್ರಂಥವನ್ನು ಮೆರೆವಣಿಗೆ ಮಾಡಲಾಯಿತು. ನಗರದ ಬಸವೇಶ್ವರ ಸರ್ಕಲ್ನಿಂದ ಬಸವಗಿರಿವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. 16ನೇ ವಚನ ವಿಜಯೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಸವಣ್ಣ ಅವರ ವಚನ ಗ್ರಂಥವನ್ನು ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ ಈ […]
4 days ago
ಬೀದರ್: ಮಾನವ ಹಕ್ಕುಗಳ ಹೆಸರಿನಲ್ಲಿ ಬೀದಿಗೆ ಬರುವ ಕೇಲ ಅಯೋಗ್ಯರಿಂದಲೇ ಇಂದು ಕಾಶ್ಮೀರ ಹಾಳಾಗಿದೆ ಇದು ದುರ್ದೈವದ ಸಂಗತಿಯಾಗಿದೆ. ಅದರಲ್ಲೂ ಗಿರೀಶ್ ಕಾರ್ನಾಡ್, ಪ್ರಕಾಶ್ ರೈ ಹಾಗೂ ಗೌರಿ ಲಂಕೇಶ್ ಇವರೆಲ್ಲರೂ ಸೇರಿಕೊಂಡು ಮಾನವ ಹಕ್ಕುಗಳ ಹೆಸರಿನಲ್ಲಿ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದು ನಿಜಕ್ಕೂ ದುರ್ದೈವದ ಸಂಗತಿ ಎಂದು ಖ್ಯಾತ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ....
4 weeks ago
ಬೀದರ್: ಕ್ಯಾಂಪಸ್ ನಲ್ಲಿ ಯುವಕ-ಯುವತಿ ಕಾರಣವಿಲ್ಲದೇ ಒಟ್ಟಿಗೆ ತಿರುಗಾಡುವುದಕ್ಕೆ ಬೀದರ್ ವಿವಿ ಬ್ರೇಕ್ ಹಾಕಿದೆ. ಬೀದರ್ ಹೊರವಲಯದ ನಂದಿ ನಗರದಲ್ಲಿರುವ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಹಾಸ್ಟೆಲ್ ವಾರ್ಡನ್ ಜಗನ್ನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ. ಯುವಕ-ಯುವತಿ ಒಟ್ಟಿಗೆ...
1 month ago
ಬೀದರ್: ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ ಯಡಿಯೂರಪ್ಪನವರೇ? ಆ ಸಿಹಿಯನ್ನು ಕರ್ನಾಟಕ ಅಥವಾ ದೆಹಲಿಯಿಂದ ತರುತ್ತೀರೋ ಇಲ್ಲಾ ವಿದೇಶದಿಂದ ಬರಬೇಕೇ ಎಂದು ಪ್ರಶ್ನಿಸಿ ಬಂಡೆಪ್ಪ ಕಾಶೆಂಪೂರ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ರಂಗಮಂದಿರದಲ್ಲಿ ನಡೆದ ಬಡವರ ಬಂಧು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ...
2 months ago
ಬೀದರ್: ಕಾರ್ಗಿಲ್ ಯುದ್ದದಲ್ಲಿ ಯೋಧರು ಹೋರಾಟ ಮಾಡಿದ್ದನ್ನು ನೀವು ಕೇಳಿದ್ದೀರಿ. ಆದರೆ ಗಡಿ ಜಿಲ್ಲೆಯಲ್ಲಿ ನಿಜಾಮರಿಂದ ಹಿಂದೂಗಳ ಮೇಲೆ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿದ್ದಾಗ ನಿಜಾಮನ ವಿರುದ್ಧ ವಾನರಗಳು ಹೋರಾಡಿದ ಇತಿಹಾಸವಿದೆ. ಹೌದು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಾಳಕಾಪೂರ್ ಗ್ರಾಮದಲ್ಲಿರುವ ಪವಾಡ...
2 months ago
ಬೀದರ್: ಶನಿವಾರದಂದು ಸಿನಿಮೀಯ ರೀತಿಯಲ್ಲಿ 6 ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಸಿಟಿವಿಗೆ ಸ್ಪ್ರೇ ಮಾಡಿ ದರೋಡೆಗೆ ಯತ್ನಿಸಿದ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಜಿಲ್ಲೆಯ ಮಡಿವಾಳ ವೃತ್ತದಲ್ಲಿರುವ ಮುತ್ತೂಟ್ ಫೈನಾನ್ಸ್ ಗೆ ನುಗ್ಗಿ ದರೋಡೆ ಮಾಡಲು 6 ಮಂದಿ ಯತ್ನಿಸಿದ್ದರು. ಬೆಳಗ್ಗೆ...
2 months ago
-ಗ್ಯಾಂಗ್ ಪ್ಲಾನ್ ಫೇಲ್ ಆಗಿದ್ದು ಹೇಗೆ? ಬೀದರ್: ಸಿನಿಮೀಯ ರೀತಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಯತ್ನಿಸಿರುವ ಘಟನೆ ನಗರದ ಮಡಿವಾಳ ವೃತ್ತದ ಬಳಿಯ ಮುತ್ತೂಟ್ ಬ್ಯಾಂಕ್ ಬಳಿ ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿ ಬಂದ 6 ಮಂದಿ ದುಷ್ಕರ್ಮಿಗಳು ಬ್ಯಾಂಕ್ ಒಳಗೆ...
2 months ago
ಬೀದರ್: ಕೆಜಿಎಫ್ ಚಿತ್ರ ಬಿಡುಗಡೆ ಆಗಿರುವ ಖುಷಿಯಲ್ಲಿ ಯಶ್ ಅಭಿಮಾನಿ ಬಳಗದವರು ರಾಕಿಂಗ್ ಸ್ಟಾರ್ ಯಶ್ ಅವರ ರಗಡ್ ಲುಕ್ನಲ್ಲಿರುವ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಅವರ ಸಿನಿಮಾಕ್ಕೆ ಶುಭ ಕೋರಿದ್ದಾರೆ. ಇಂದು ದೇಶಾದ್ಯಂತ ಅದ್ಧೂರಿಯಾಗಿ ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್...