1 year ago
ಬೆಂಗಳೂರು: ಕುಡಿತದ ಜಗಳದಲ್ಲಿ ಅಮ್ಮನಿಗೆ ಥಳಿಸುತ್ತಿದ್ದ ಸಹೋದರನನ್ನೇ ತಮ್ಮ ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕೋಣನಕುಂಟೆ ಕ್ರಾಸ್ನ ಬೀರೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ವಿನಯ್ ತಮ್ಮ ಸಂಜೀವ್ ನಿಂದ ಕೊಲೆಯಾದ ಸಹೋದರ. ವಿನಯ್ ಪ್ರತಿದಿನ ಕುಡಿದುಕೊಂಡು ಬಂದು ಅಮ್ಮನ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದನು. ಆದ್ದರಿಂದ ಕೋಪಕೊಂಡು ಸಂಜೀವ್ ಕೊಲೆ ಮಾಡಿದ್ದಾನೆ. ವಿನಯ್ ಮತ್ತು ಸಂಜೀವ್ ಸಹೋದರರು. ಕೋಣನಕುಂಟೆ ಕ್ರಾಸ್ನ ಬೀರೇಶ್ವರ ನಗರದ ಮನೆಯಲ್ಲಿ ವಾಸವಿದ್ದರು. ತಂದೆ ಅಕಾಲಿಕ ಮರಣ ಹೊಂದಿ […]
1 year ago
ದಾವಣಗೆರೆ: ದಾಯಾದಿಗಳ ದ್ವೇಷಕ್ಕೆ ನೂರಾರು ಅಡಿಕೆ ಮರಗಳು ಬಲಿಯಾದ ಅಮಾನವೀಯ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಚಿಕ್ಕರಾಜು ಹಾಗೂ ಆತನ ತಮ್ಮನ ನಡುವೆ ಆಸ್ತಿ ವಿವಾದವಿತ್ತು. ಆಸ್ತಿ ವಿವಾದ ಕೋರ್ಟ್ ಮೆಟ್ಟಲೇರಿತ್ತು. ಕೆಲ ದಿನಗಳ ಹಿಂದೆ ಚನ್ನಗಿರಿ ಕೋರ್ಟ್ ನಲ್ಲಿ ಚಿಕ್ಕರಾಜು ಸಹೋದರನಿಗೆ ಜಮೀನು...
2 years ago
ಬೆಂಗಳೂರು: ಅಣ್ಣನ ಮದ್ವೆ ಇಂದು ಆಗ್ಬೇಕಿತ್ತು. ಆದ್ರೆ ಅತ್ತ ತಮ್ಮನ ಹೆಣ ಬಿದ್ದಿದೆ. ಮದುವೆ ಖುಷಿಯಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ನಗುನಗುತ್ತಾ ಓಡಾಡ್ತಿರಬೇಕಿದ್ದ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದೆ. ಹೌದು. ಗುರುವಾರ ರಾತ್ರಿ ಬೆಂಗಳೂರಿನ ಡಿಜೆ ಹಳ್ಳಿಯ ಉಮರ್...
2 years ago
ಬೆಂಗಳೂರು: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ದೊಡ್ಡಪ್ಪನ ಮಗನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಈಜೀಪುರದಲ್ಲಿ ನಡೆದಿದೆ. ಆಟೋ ಚಾಲಕನಾಗಿರೋ ಮುನಿರಾಜು ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ನಡೆಸಿರುವ ರಾಮಮೂರ್ತಿ ಮತ್ತು ಹಲ್ಲೆಗೊಳಗಾಗಿರೊ ಮುನಿರಾಜು ದೊಡ್ಡಪ್ಪ-ಚಿಕ್ಕಪ್ಪನ ಮಕ್ಕಳು. ಇಬ್ಬರ...
2 years ago
ಧಾರವಾಡ: ಹುಟ್ಟುತ್ತ ಅಣ್ಣ-ತಮ್ಮಂದಿರು, ಬೆಳೆಯುತ್ತ ದಾಯಾದಿಗಳು ಎನ್ನುತ್ತಾರೆ. ಅದು ನಿಜಾನೇ ಇರಬೇಕು. ಏಕೆಂದರೆ ಆಸ್ತಿಗಾಗಿ ದೊಡ್ಡಪ್ಪನ ಮಕ್ಕಳೇ, ತನ್ನ ಚಿಕ್ಕಪ್ಪನ ಮಗಳ ಕೊಲೆ ಮಾಡಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಕಳೆದ ಆಗಸ್ಟ್ ನಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು,...
2 years ago
ಚಿತ್ರದುರ್ಗ: ಕೇವಲ ಎರಡು ದಿನದ ಅಂತರದಲ್ಲಿ ಅಣ್ಣ-ತಮ್ಮ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಮಾನಂಗಿ ತಾಲೂಕು ಸಮೀಪದ ಕಳ್ಳಿಹಟ್ಟಿ ಗ್ರಾಮದಲ್ಲಿ ನಡೆದಿದೆ. ಪರಶುರಾಮಪ್ಪ(55) ಹಾಗೂ ವೆಂಕಟಪ್ಪ(60) ಮೃತ ಸಹೋದರರು. ಎರಡು ದಿನಗಳ ಹಿಂದೆ ಪರಶುರಾಮಪ್ಪ ಸಾವನ್ನಪ್ಪಿದ್ದರು. ಆದರೆ ಗುರುವಾರ ರಾತ್ರಿ ಅಣ್ಣ ವೆಂಕಟಪ್ಪ...
2 years ago
ಬೆಂಗಳೂರು: ತಡ ರಾತ್ರಿ ಅಣ್ಣ-ತಮ್ಮನ ಜಗಳದಲ್ಲಿ ತಮ್ಮ ಅಣ್ಣನನ್ನೇ ಕೊಂದಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಸ್ಕರ್ ರೆಜಾರಿಯಾ(49) ಕೊಲೆಯಾದ ದುರ್ದೈವಿ. ತಮ್ಮ ರಾಯ್ಸನ್ ರೆಜಾರಿಯಾ ಮತ್ತು ಆಸ್ಕರ್ ರೆಜಾರಿಯಾ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿತ್ತು. ಜಗಳ...
3 years ago
ಬೀದರ್: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನಾಲ್ವರು ದುಷ್ಕರ್ಮಿಗಳು ಇಬ್ಬರು ಸಹೋದರರನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಲಚ್ಚರ್ ಕಾಲೋನಿಯಲ್ಲಿ ನಡೆದಿದೆ. 32 ವರ್ಷದ ಇಬ್ರಾಹಿಮ್ ಮತ್ತು 26 ವರ್ಷದ ಹುಸೇನ್ ಕೊಲೆಯಾದ ದುರ್ದೈವಿ ಸಹೋದರರು. 43 ವರ್ಷದ ಅಲಾಶ್,...