6 months ago
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಬಂಡಾಯವಾಗಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬಿಸಿ ಮುಟ್ಟಿಸಿದ್ದ ಕೆಲ ಶಾಸಕರಿಗೆ ಸಚಿವ ಸ್ಥಾನ ಲಭ್ಯವಾಗುವುದು ಖಚಿತವಾಗಿದ್ದು, ಪ್ರಮುಖವಾಗಿ ಶಾಸಕರಾದ ಬಿ.ಸಿ.ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗುತ್ತಾ ಎಂಬ ಅನುಮಾನ ಮೂಡಿದೆ. ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಿದ ಬಳಿಕ ಬಂಡಾಯ ಶಾಸಕರಿಗೂ ನೀಡಿರುವ ಭರವಸೆಯನ್ನು ಈಡೇರಿಸುವತ್ತಾ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಯೇ ಕೆಲ ಸಚಿವರ ರಾಜೀನಾಮೆ ಪಡೆದು, ಆ ಸ್ಥಾನಗಳನ್ನು ಆದ್ಯತೆ ಮೇರೆಗೆ ಬಂಡಾಯ ಶಾಸಕರಿಗೆ ಸಂಪುಟದಲ್ಲಿ […]
7 months ago
– ಸುಮ್ಮನೆ ಟೀ, ಕಾಫಿ ಕುಡಿಯಲು ಮಂಡ್ಯಕ್ಕೆ ಬರಲ್ಲ _ ಅಭಿಷೇಕ್ಗೆ ನಿಖಿಲ್ ಟಾಂಗ್ ಮಂಡ್ಯ: ನಿಖಿಲ್ ಎಲ್ಲಿದ್ದೀಯಪ್ಪ ಫಿಲಂಗೆ ನಾನೇ ಹೀರೋ, ಪುಟ್ಟರಾಜಣ್ಣನೇ ಪ್ರೊಡ್ಯೂಸರ್ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಿಖಿಲ್ ಎಲ್ಲಿದ್ದೀಯಪ್ಪ ಡೈಲಾಗ್...
1 year ago
ಮಂಡ್ಯ: ಕಾವೇರಿ ಪ್ರತಿಮೆ ನಿರ್ಮಾಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ. ಪಾಂಡವಪುರ ತಾಲೂಕಿನ ಸುಂಕಾತಣ್ಣೂರು ಗ್ರಾಮದಲ್ಲಿ ಮಾತನಾಡಿದ ಸಚಿವರು, ಇಂತಹ ಪ್ರತಿಭಟನೆಯಿಂದಾಗಿಯೇ ಜಿಲ್ಲೆಗೆ ಯಾವುದೇ ಐಟಿ ಕಂಪನಿ, ದೊಡ್ಡ...
3 years ago
ಮಂಡ್ಯ: ಕಾಂಗ್ರೆಸ್ನ ಮಾಜಿ ಸಂಸದ ಹೆಚ್.ವಿಶ್ವನಾಥ್ ಜೆಡಿಎಸ್ ಸೇರಲಿದ್ದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಸಂಸದ ಸಿಎಸ್ ಪುಟ್ಟರಾಜು ಅವರ ಹೇಳಿಕೆಯಿಂದಾಗಿ ಈಗ ಈ ಪ್ರಶ್ನೆ ಹುಟ್ಟಿಕೊಂಡಿದೆ. ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣಾ ಕಾವು ಪ್ರಾರಂಭವಾಗಿದೆ. ಈಗಾಗಲೇ ಕೆಲವು...