1 month ago
– ಸಿಬಿಐ ಕೋರ್ಟಿನಿಂದ ತೀರ್ಪು ಪ್ರಕಟ – ದೋಷಿಗೆ ಶೀಘ್ರದಲ್ಲೇ ಶಿಕ್ಷೆ ಪ್ರಕಟ ಬೆಂಗಳೂರು: 2010ರಲ್ಲಿ ನಡೆದಿದ್ದ ಡೆಲ್ ಕಂಪನಿ ಉದ್ಯೋಗಿ ಪಾಯಲ್ ಸುರೇಖಾ ಅವರ ಕೊಲೆ ಪ್ರಕರಣ ಸಿಲಿಕಾನ್ ಸಿಟಿ ಮಂದಿಯನ್ನು ಬೆಚ್ಚಿಬೀಳಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಜೇಮ್ಸ್ ಕುಮಾರ್ ರಾಯ್ನನ್ನು ದೋಷಿ ಎಂದು ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಪಾಯಲ್ ಸುರೇಖಾ ಕೊಲೆ ಪ್ರಕರಣವನ್ನು ಭೇದಿಸಿದ ಪೋಲಿಸರು ಕೊಲೆಗಾರ ಜೇಮ್ಸ್ ಕುಮಾರ್ ಒಡಿಶಾದಲ್ಲಿದ್ದಾನೆ ಎಂಬ ಬಗ್ಗೆ […]
11 months ago
ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ ಸಿಂಗ್ ಸೇರಿದಂತೆ ನಾಲ್ವರು ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ದೋಷಿಯಾಗಿರುವ ಅಪರಾಧಿಗಳಿಗೆ ಜನವರಿ 17ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುತ್ತದೆ ಎಂದು ಸಿಬಿಐ ಕೋರ್ಟ್ ತಿಳಿಸಿದೆ. ಪಂಜಾಬ್ನ ಸಿರ್ಸಾ ಮೂಲದ ಪತ್ರಕರ್ತ ರಾಮಚಂದ್ರ ಛತ್ರಪತಿ ಅವರನ್ನು 2002ರ...