2 months ago
ಬೆಂಗಳೂರು: ಬಿಗ್ ಬಾಸ್ ಸೀಸನ್-7ರಲ್ಲಿ ಸೇಬಿಗಾಗಿ ಜಗಳ ಆಡಿದ ಸುಜಾತ, ಚಂದನ್ ಹಾಗೂ ಚೈತ್ರಾ ಕೋಟೂರು ಅವರಿಗೆ ಕಿಚ್ಚ ಸುದೀಪ್ ಕ್ಲಾಸ್ ತೆಗೆದುಕೊಂಡರು. ಶನಿವಾರ ವಾರದ ಕತೆ ಕಿಚ್ಚನ ಜೊತೆ ಸಂಚಿಕೆಯಲ್ಲಿ ಸುದೀಪ್ ಮೊದಲು ಸುಜಾತ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಚೈತ್ರಾ ಅವರು ಸೇಬು ತೆಗೆದುಕೊಂಡ ನಂತರ ಮರುದಿನ ಅವರಿಗೆ ನೀಡದಿದ್ದರೆ ಅಲ್ಲಿಗೆ ಎಲ್ಲವೂ ಸರಿ ಹೋಗುತ್ತಿತ್ತು. ಅದನ್ನು ಬಿಟ್ಟು ನೀವು ಕಾಮನ್ಸೆನ್ಸ್, ನಾನ್ಸೆನ್ಸ್ ಎಂಬ ಪದ ಬಳಸಿ ಈ ರೀತಿ ಮಾತನಾಡುವ ಅವಶ್ಯಕತೆ ಇರಲಿಲ್ಲ ಎಂದರು. […]
10 months ago
ಬೆಂಗಳೂರು: ಸಮಸ್ಯೆಗಳು ಏನೇ ಇದ್ದರೂ ನಗುಮುಖದಿಂದಲೇ ಎದುರುಗೊಂಡರೆ ಎಲ್ಲವೂ ಸುಖಮಯವಾಗಿರುತ್ತದೆ ಅಂತೊಂದು ಮಾತಿದೆ. ಅದರ ಸಾರವನ್ನೇ ಆತ್ಮವಾಗಿಸಿಕೊಂಡು ಭರಪೂರ ನಗುವಿನ ಒಡ್ಡೋಲಗದಲ್ಲಿಯೇ ಗಂಭೀರ ವಿಚಾರವನ್ನ ಹೇಳೋ ವಿಭಿನ್ನ ಬಗೆಯ ಚಿತ್ರ ಕೆಮಿಸ್ಟ್ರಿ ಆಫ್ ಕರಿಯಪ್ಪ. ಇಲ್ಲಿ ಎಲ್ಲರ ಬದುಕಿಗೂ ಹತ್ತಿರಾದ ಗಂಭೀರ ವಿಚಾರಗಳಿವೆ. ಭಾವನಾತ್ಮಕ ಸನ್ನಿವೇಶಗಳೂ ಇವೆ. ಪ್ರೀತಿ, ಪ್ರೇಮ ಸೇರಿದಂತೆ ಎಲ್ಲವೂ ಇವೆ. ಆದರೆ ಯಾವುದೂ...
2 years ago
ಬೆಂಗಳೂರು: ಮ್ಯೂಸಿಕ್ ಬಜಾರ್ ಗೆ ಹೊಸದೊಂದು ಹಾಡು ಎಂಟ್ರಿ ಕೊಟ್ಟಿದೆ. ನಯಾ ಹಾಡಿನ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಧೃವ ಸರ್ಜಾ ಮಾತನಾಡಿದ್ದಾರೆ. ಕಿನಾರೆ ನಿಮಗೆಲ್ಲಾ ತಿಳಿದಿರುವ ಹಾಗೇ ರೆಡ್ ಆ್ಯಪಲ್ ಮತ್ತು ಅದಿತಿ ಫಿಲ್ಂ ಬ್ಯಾನರ್ ನಲ್ಲಿ ರೆಡಿಯಾಗುತ್ತಿರುವ ಸಿನಿಮಾವಾಗಿದೆ. ಈ ಸಿನಿಮಾ ಒಂದು...
2 years ago
ಬೆಂಗಳೂರು: ಪತಿಯ ಸಾವಿನಿಂದ ಮನನೊಂದು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ನಿರೂಪಕ ಚಂದನ್ ಪತ್ನಿ ಮೀನಾ ಇದೀಗ ಮೃತಪಟ್ಟಿದ್ದಾರೆ. ಪತಿ ಚಂದನ್ ಸಾವಿನ ಬಳಿಕ ತೀವ್ರ ನೊಂದಿದ್ದ ಮೀನಾ ತನ್ನ ಮಗನನ್ನು ಕೊಲೆ ಮಾಡಿ ತಾನೂ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು....
2 years ago
ಬೆಂಗಳೂರು: ಖಾಸಗಿ ವಾಹಿನಿ ನಿರೂಪಕ ಚಂದನ್ ಪತ್ನಿ ತಮ್ಮ ಮಗ ತುಷಾರ್ ನನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈಗ ತುಷಾರ್ ಕಣ್ಣನ್ನು ಕುಟುಂಬದವರು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಮೀನಾ ತನ್ನ 13...
2 years ago
ಚಿಕ್ಕಬಳಾಪುರ: ಇತ್ತೀಚೆಗಷ್ಟೆ ಅಪಘಾತದಲ್ಲಿ ಸಾವನ್ನಪ್ಪಿದ ನಿರೂಪಕ ಚಂದನ್ ಅವರ ಪತ್ನಿ ಮೀನಾ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಮಗ ತುಷಾರ್ನ ಕತ್ತು ಕೊಯ್ದು ಕೊಲೆ ಮಾಡಿ, ಆ್ಯಸಿಡ್ ಕುಡಿದು...
2 years ago
ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಖ್ಯಾತ ನಿರೂಪಕ ಚಂದನ್ ಅವರಿಗೆ ನಟಿ, ನಿರೂಪಕಿ ಅನುಶ್ರೀ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕುವ ಮೂಲಕ ಚಂದನ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಕನ್ನಡದ ಕಂಪು ಇವರ ಕಂಠದಿಂದ ಬರುವ ಪದಗಳಲ್ಲಿ ಇತ್ತು. ಕನ್ನಡ ಕಿರುತೆರೆ...
2 years ago
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರತಿ ನಿತ್ಯ ಪ್ರಸಾರ ಆಗುತ್ತಿರುವ ಲಕ್ಷ್ಮೀ ಬಾರಮ್ಮ ಧಾರಾವಾಹಿ ಸಾಕಷ್ಟು ಮಹಿಳಾಮಣಿಯರ ಮನಸ್ಸು ಗೆದ್ದಿರುವ ಧಾರವಾಹಿಗಳ ಟಾಪ್ ಲಿಸ್ಟ್ ನಲ್ಲಿದೆ. ಇದರಲ್ಲಿ ಲಕ್ಷ್ಮಿ ಬಾರಮ್ಮ ಗೊಂಬೆ ಅಲಿಯಾಸ್ ನೇಹಾ ಗೌಡ ಈಗ ಕಿಡ್ನಾಪ್ ಆಗಿದ್ದಾರೆ. ಆದರೆ ಕಿಡ್ನಾಪ್...