9 months ago
ನವದೆಹಲಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ 1800 ಕೋಟಿ ರೂ.ಯನ್ನು ಬಿಜೆಪಿ ಹೈಕಮಾಂಡ್ಗೆ ನೀಡಿದ್ದಾರೆ. ಅದನ್ನ ಡೈರಿಯಲ್ಲಿ ಬರೆದಿಟ್ಟಿದ್ದಾರೆ ಎನ್ನುವುದು ಕಾಂಗ್ರೆಸ್ ಸೃಷ್ಟಿಸಿರುವ ನಕಲಿ ದಾಖಲೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಈ ಸಂಬಂಧ ಜೇಟ್ಲಿ ಅವರು ತಮ್ಮ ಬ್ಲಾಗ್ನಲ್ಲಿ ಬರೆದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ಸಿನ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಶುಕ್ರವಾರ ಬಿಎಸ್ವೈ ವಿರುದ್ಧ ಮಾಡಿದ ಆರೋಪಕ್ಕೆ ಆಧಾರ ಕ್ಯಾರವಾನ್ ವರದಿಯಾಗಿದೆ. ಇದು ಕಾಂಗ್ರೆಸ್ ನಾಯಕರೇ ಬೇಕು ಅಂತ ಸೃಷ್ಟಿಸಿರುವ […]
9 months ago
-ಬಿಜೆಪಿಯಿಂದ ಕಾಂಗ್ರೆಸ್ಗೆ 10 ಪ್ರಶ್ನೆ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮೇಲಿನ ಕಪ್ಪ ಕಾಣಿಕೆಯ ಡೈರಿ ಪ್ರಕರಣ ಠುಸ್ ಆಗಿದೆ. ಐಟಿ ಇಲಾಖೆ ಇದನ್ನು ಫೇಕ್ ಎಂದಿದ್ದು, ಹಸ್ತಾಕ್ಷರ ನಕಲಿ ಎಂದಿದೆ. ಇನ್ನೊಂದೆಡೆ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಕೇಸ್ ಸಂಬಂಧ 10 ಪ್ರಶ್ನೆಗಳನ್ನು ಕೇಳಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಎಸ್ವೈ ಕಪ್ಪ ಕಾಣಿಕೆಯ ಡೈರಿ...
9 months ago
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೇಂದ್ರಕ್ಕೆ ಹಣ ಸಂದಾಯ ಮಾಡಿದ್ದಾರೆ ಎಂದು ಹೇಳಲಾದ ಡೈರಿಯೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಆ ಡೈರಿಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಹೆಸರು ಕೂಡ ಉಲ್ಲೇಖವಾಗಿದೆ. ಈ ಬಗ್ಗೆ ಅವರೆ...
9 months ago
ಬೆಂಗಳೂರು: ಕಾಂಗ್ರೆಸ್ಸಿನಿಂದ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ವಿರುದ್ಧ ಡೈರಿ ಆರೋಪ ವಿಚಾರ, ಕಾಂಗ್ರೆಸ್ಸಿಗೆ 10 ಪ್ರಶ್ನೆ ಕೇಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡೈರಿಯ ಪ್ರತಿ ಹಾಳೆಯಲ್ಲೂ...
9 months ago
ಬೆಂಗಳೂರು: ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿಯಲ್ಲಿನ ತಪ್ಪನ್ನು ಗುರುತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಮಗನ ಮದುವೆಗೆ 1,000 ಕೋಟಿ ರೂ. ನೀಡಿದ್ದೇನೆ ಎಂದು ಒಂದು ಪ್ರತಿಯಲ್ಲಿದೆ. ಆದರೆ ಮತ್ತೊಂದು ಪ್ರತಿಯಲ್ಲಿ...
9 months ago
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೇಂದ್ರಕ್ಕೆ ಹಣ ಸಂದಾಯ ಮಾಡಿದ್ದಾರೆ ಎಂದು ಹೇಳಲಾದ ಡೈರಿಯೊಂದನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ತಲ್ಲಣವೇರ್ಪಟ್ಟಿದೆ. ಈ ಕುರಿತು ಈಶ್ವರಪ್ಪ ಆಪ್ತ ವಿನಯ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್...
9 months ago
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ 1800 ಕೋಟಿ ಡೈರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ದೊರೆತಿದೆ. ಡೈರಿಯಲ್ಲಿರೋದು ಯಡಿಯೂರಪ್ಪ ಸಹಿ ಅಲ್ಲವೇ ಅಲ್ಲ ಎಂದು ಹೇಳಲಾಗುತ್ತಿದೆ. ಡೈರಿಯಲ್ಲಿರುವ ಸಹಿಗೂ ಬಿಎಸ್ವೈ ಸಹಿಗೂ ವ್ಯತ್ಯಾಸ ಇದೆ...
9 months ago
ಬೆಂಗಳೂರು: ಬಿಜೆಪಿಯ ನಾಯಕರ ಒಳ ಜಗಳದಿಂದಾಗಿ ಯಡಿಯೂರಪ್ಪ ಬರೆದಿದ್ದ ಡೈರಿ ಡಿಕೆ ಶಿವಕುಮಾರ್ ಕೈ ಸೇರಿತ್ತು ಎಂದು ಕಾಂಗ್ರೆಸ್ ಹೇಳಿದೆ. ಬಿಜೆಪಿಯ ಮೂವರು ನಾಯಕರ ಒಳ ಜಗಳದಿಂದಾಗಿ ಡೈರಿ ಡಿಕೆ ಶಿವಕುಮಾರ್ ಕೈ ಸೇರಿತ್ತು. ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿ...