2 days ago
– ದಾವಣಗೆರೆಯಲ್ಲಿ ಹುಣ್ಣಿಮೆ ದಿನ ಜೋಗಮ್ಮನ ಜಾದು ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಮಾಟ ಮಂತ್ರ, ವಶೀಕರಣವನ್ನು ಅಷ್ಟಾಗಿ ಯಾರೂ ನಂಬಲ್ಲ. ಆದರೂ ಇಲ್ಲೊಂದು ಕಡೆ ಅಮವಾಸ್ಯೆ ಹುಣ್ಣಿಮೆ ದಿನದಂದು ವಶೀಕರಣ ನಡೆಯುತ್ತದೆ. ಶ್ರೀಮಂತ ಯುವಕರೇ ಇವರ ಟಾರ್ಗೆಟ್ ಆಗಿದೆ. ದಾವಣಗೆರೆಯ ನಿಟ್ಟುವಳ್ಳಿ ನಿವಾಸಿ ಬಸವಯ್ಯ ಅವರು ನಮ್ಮ ಮಗನನ್ನು ಬಿಟ್ಟು ಬಿಡು ಎಂದು ಜೋಗಮ್ಮನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದು, ಹಲವು ವರ್ಷಗಳಿಂದ ಮಕ್ಕಳ ಜೊತೆ ಸುಖವಾಗಿ ಜೀವನ ನಡೆಸುತ್ತಿದ್ದರು. ಇವರ ಎರಡನೇ ಮಗ ಮಿಥುನ್ […]
1 week ago
– 23 ವರ್ಷದ ಯುವಕನಿಂದ ಕೃತ್ಯ ದಾವಣಗೆರೆ: ಮನೆಯಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಯುವಕನೊಬ್ಬ ದನದ ಕೊಟ್ಟಿಗೆಗೆ ಹೊತ್ತೊಯ್ದು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಂಜನ್ (23) ಅತ್ಯಾಚಾರ ಎಸಗಿದೆ ಯುವಕ. ಆರೋಪಿಯು ಸೋಮವಾರ ಸಂಜೆ ಕೃತ್ಯ ಎಸಗಿದ್ದಾನೆ. ಬಾಲಕಿ 2ನೇ ತರಗತಿ ವಿದ್ಯಾರ್ಥಿನಿಯಾಗಿದ್ದು,...
2 weeks ago
ದಾವಣಗೆರೆ: ನಾವು ನೀಡಿದ ಅನ್ನ ಉಂಡ ಜನ ನಮಗೆ ಮತ ಹಾಕಲಿಲ್ಲ. ಅನ್ನ ನೀಡದ ಬಿಜೆಪಿಯನ್ನು ಗೆಲ್ಲಿಸಿದರು ಎಂದು ಮಾಜಿ ಸಚಿವ ಹೆಚ್ ಆಂಜನೇಯ ಬೇಸರ ವ್ಯಕ್ತಪಡಿಸಿದ್ದಾರೆ. ನಗರದ ಅಥಿತಿ ಗೃಹದಲ್ಲಿ ಮಾತನಾಡಿದ ಮಾಜಿ ಸಚಿವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನ್ನಭಾಗ್ಯ...
3 weeks ago
ದಾವಣಗೆರೆ: ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿಯಾಗಿರೋ ದಾವಣಗೆರೆಯ ಶಿವಾನಂದಪ್ಪ ಅಡ್ಮನಿ ಇಳಿವಯಸ್ಸಿನಲ್ಲಿ ಮಕ್ಕಳು-ಮೊಮ್ಮಕ್ಕಳ ಜೊತೆ ಕೂತು ಕಾಲ ಕಳೆಯಲಾರದೆ ಪ್ರಕೃತಿ ಪ್ರೇಮ ಮೆರೆಯುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಅಂಗವಿಕಲರಾದರೂ ಊರುಗೋಲು ಸಹಾಯದಿಂದ ಪಾರ್ಕ್ ಸ್ವಚ್ಛಗೊಳಿಸುತ್ತಿರುವ ಶಿವಾನಂದಪ್ಪ ದಾವಣಗೆರೆಯ ಚಿಕ್ಕಮಣಿ ದೇವರಾಜ ಅರಸ್...
4 weeks ago
ದಾವಣಗೆರೆ: ನೀವು ಹೋಟೆಲ್, ಮದುವೆ ಸಮಾರಂಭಗಳಿಗೆ ಕಮರ್ಷಿಯಲ್ ಸಿಲಿಂಡರ್ ತರಿಸುತ್ತಾ ಇದ್ದೀರಾ.. ಹಾಗಾದ್ರೆ ಈ ಸುದ್ದಿ ನೀವು ಓದಲೇಬೇಕು. ಗ್ಯಾಸ್ ಏಜೆನ್ಸಿಗಳಿಂದ ನಿಮ್ ಕೈ ಸೇರುವುದರೊಳಗೆ ಗ್ಯಾಸ್ ಕಳ್ಳತನವಾಗುತ್ತದೆ. ಈಗೆಲ್ಲ ಫಾಸ್ಟ್ ಜಮಾನ. ಕಟ್ಟಿಗೆ, ಒಲೆ ಎಂದು ಕೂರುವ ಬದಲು ಮದುವೆ...
1 month ago
ದಾವಣಗೆರೆ: ಮಾಜಿ ಮುಖ್ಯಮಂತ್ರಿ, ದಿವಂಗತ ಜೆ.ಎಚ್.ಪಟೇಲ್ ಅವರ ಪತ್ನಿ ಸರ್ವಮಂಗಳಮ್ಮ ಪಟೇಲ್ (85) ಶನಿವಾರ ನಿಧರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸರ್ವಮಂಗಳಮ್ಮ ಅವರು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯ ಪುತ್ರ ಮಹಿಮಾ ಪಟೇಲ್ ಮನೆಯಲ್ಲಿ ನಿಧನ ಹೊಂದಿದ್ದಾರೆ. ಸರ್ವಮಂಗಳಮ್ಮ ಅವರು ಮಾಜಿ...
1 month ago
ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಮೇಲೆ ಹೋರಿ ಹಾರಿದರೂ ಜನರ ಆಶೀರ್ವಾದಿಂದಾಗಿ ಯಾವುದೇ ಅಪಾಯವಾಗಲಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಭಾಷಣದಲ್ಲಿ ಮಾತನಾಡಿದ ಸಚಿವರು, ಹೊನ್ನಾಳಿ ಮತದಾರರ ಆಶೀರ್ವಾದದಿಂದ ಹೋರಿ...
1 month ago
ದಾವಣಗೆರೆ: ಕಳೆದ ಕೆಲ ದಿನಗಳಿಂದ ದಾವಣಗೆರೆಯಲ್ಲಿ ಭಾರೀ ಮಳೆಯಾಗುತ್ತಿದೆ. ಸೂಳೆಕೆರೆ ಹಳ್ಳದ ನೀರಿನ ರಭಸಕ್ಕೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ರಾಮತೀರ್ಥ ಗ್ರಾಮಗಳ ಮಧ್ಯೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿದೆ. ಮಳೆಯಿಂದಾಗಿ ಸೂಳೆಕೆರೆ ಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು...