2 weeks ago
– 15 ವರ್ಷದಿಂದ ಚಹಾ ಸೇವನೆ ಲಂಡನ್: ಮರ್ಸಿಸೈಡ್ ದೇಶದ ಪೊಲೀಸರ ಕುದುರೆಯೊಂದು ಚಹಾ ವ್ಯಸನಿಯಾಗಿದ್ದು, ಬೆಳಗ್ಗೆ ಟೀ ಕುಡಿಯದೆ ಕೆಲಸ ಮಾಡಲ್ಲ. ಜ್ಯಾಕ್ ಎಂಬ ಹೆಸರಿನ 20 ವರ್ಷದ ಪೊಲೀಸ್ ಕುದುರೆಯು, ಸುಮಾರು 15 ವರ್ಷಗಳಿಂದ ಟೀ ಕುಡಿಯುವ ಅಭ್ಯಾಸ ರೂಢಿಸಿಕೊಂಡಿದೆ. ಜ್ಯಾಕ್ಗಾಗಿ ಪ್ರತಿದಿನ ಬೆಳಗ್ಗೆ ಒಂದು ಕಪ್ ಚಹಾವನ್ನು ಅಶ್ವಶಾಲೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಒಂದು ವೇಳೆ ಚಹಾ ಕೊಡದಿದ್ದರೆ ಜ್ಯಾಕ್ ತನ್ನ ಬೆಳಗ್ಗಿನ ಪಾಳಿಯ ಯಾವುದೇ ಕೆಲಸ ಮಾಡುವುದಿಲ್ಲ. We have a new […]
1 month ago
ತುಮಕೂರು: ತುಂಬಿದ ಕೆರೆಗೆ ಬಾಗಿನ ಅರ್ಪಿಸಲು ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಕುದುರೆ ಏರಿ ಬಂದು ಸುದ್ದಿಯಾಗಿದ್ದಾರೆ. ತಾಲೂಕಿನ ಸಿಎಸ್ ಪುರ ಹೋಬಳಿಯ ಚೆಂಗಾವಿ ಕೆರೆ ಈ ಬಾರಿ ಪೂರ್ಣಪ್ರಮಾಣದಲ್ಲಿ ತುಂಬಿ ಕೋಡಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಇಂದು ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಮಸಾಲೆ ಜಯರಾಮ್ ಅವರು...
7 months ago
ಭೋಪಾಲ್: ಸಾಮಾನ್ಯವಾಗಿ ಮದುವೆ ಮೆರವಣಿಗೆಯಲ್ಲಿ ವರ ಕುದುರೆ ಏರಿ ಬರುತ್ತಾನೆ. ಆದರೆ ಇಲ್ಲೊಬ್ಬ 22 ವರ್ಷದ ವಧು ತನ್ನ ವಿವಾಹ ಮರೆವಣಿಗೆಯಲ್ಲಿ ಸ್ವತಃ ತಾನೇ ಕುದುರೆ ಸವಾರಿ ಮಾಡಿಕೊಂಡು ಬಂದಿದ್ದಾಳೆ. ಭೋಪಾಲ್ನ ಜಹಾಂಗೀರಾಬಾರ್ನ ಬಾಪು ಕಾಲೋನಿ ಈ ಮದುವೆ ಮೆರವಣಿಗೆ ನಡೆದಿದ್ದು,...
12 months ago
ಮೈಸೂರು: ಕುದುರೆಯೊಂದು ಮನಬಂದಂತೆ ಓಡಾಡಿ ವೃದ್ಧೆಯನ್ನು ಬಲಿ ಪಡೆದ ಘಟನೆ ನಗರದಲ್ಲಿ ನಡೆದಿದೆ. ಪಾರ್ವತಮ್ಮ ಕುದುರೆ ದಾಳಿಗೆ ಬಲಿಯಾದ ಅಜ್ಜಿ. ಮೈಸೂರಿನ ಗಾಯತ್ರಿಪುರಂನ ಮೊದಲನೇ ಹಂತದ ಆಚಾರಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ತರಕಾರಿ ಮಾರುವ ಕೆಲಸ ಮಾಡುತ್ತಿದ್ದ ಪಾರ್ವತಮ್ಮ ಮೇಲೆ...
1 year ago
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಶನಿವಾರ ತಮ್ಮ ಪ್ರೀತಿ ಪಾತ್ರರನ್ನು ಅಗಲಿದ್ದಾರೆ. ಈಗಾಗಲೇ ಅಂಬಿಯ ಶ್ವಾನಗಳಾದ ಕನ್ವರ್ ಲಾಲ್ ಹಾಗೂ ಬುಲ್ ಬುಲ್ ಅಂಬಿಯನ್ನು ನೆನೆದು ಭಾವುಕರಾಗಿದ್ದು, ಇದೀಗ ಪ್ರೀತಿಯ ಕುದುರೆ ಜಾಕಿ ಕೂಡ ಅಂಬಿಯನ್ನು ನೆನೆದು ಭಾವುಕವಾಗಿದೆ. ಅಂಬಿಗೆ ಕೊನೆಯ...
1 year ago
ಬೆಂಗಳೂರು: ಬದುಕಿನ ಕೊನೆಯ ಕ್ಷಣದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರು ತಾನು ಪ್ರೀತಿಸುತ್ತಿದ್ದ ಸ್ಥಳಕ್ಕೆ ಹೋಗಿ ಬಹಳ ಹೊತ್ತು ಕಳೆದಿದ್ದರು. ಅಲ್ಲಿ ಅವರು ಪ್ರೀತಿಸುತ್ತಿದ್ದ ಜೀವವನ್ನು ಮುದ್ದಿಸಿ ತಮ್ಮ ಕೊನೆಯ ಕ್ಷಣಗಳನ್ನು ಕಳೆದರು. ಏನ್ಲಾ ಬಡ್ಡೇತದೆ, ಹೆಂಗಿದ್ದೀಯಾ? ನೀನೆ ರೇಸ್ ನಲ್ಲಿ...
1 year ago
ಬೆಂಗಳೂರು: ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳು ಅವರ ತಂದೆಯನ್ನೇ ಹಿಂಬಾಲಿಸುತ್ತಾರೆ. ಅದೇ ರೀತಿ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ ವಿನೀಶ್ ಕೂಡ ಅಪ್ಪನ ಹಾದಿಯಲ್ಲೇ ಹೋಗುತ್ತಿದ್ದಾರೆ. ನಟ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಪ್ರೀತಿ. ಈಗಾಗಲೇ ಅವರು ಅನೇಕ...
1 year ago
ಧಾರವಾಡ: ಕುದುರೆ ರೇಸ್ ನಡೆಯುತ್ತಿದ್ದ ವೇಳೆ ಬೈಕೊಂದು ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಹೊರವಲಯದ ನಗರ ಸೌದತ್ತಿ ರಸ್ತೆಯಲ್ಲಿ ನಡೆದಿದೆ. ಸೋಮವಾರ ಸಂಜೆ ವೇಳೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರ ಯಾವುದೇ ಅನುಮತಿ ಇಲ್ಲದೇ ಕುದುರೆ ಗಾಡಿ ರೇಸ್ ನಡೆಸಲಾಗಿತ್ತು. ರೇಸ್...