2 years ago
ಕೋಲಾರ: ಜಿಲ್ಲೆಯ ಹೆಸರು ಕೇಳಿದರೆ ಸಾಕು ಬಯಲುಸೀಮೆ ಬರಗಾಲದಿಂದ ಕುಡಿದ ಪ್ರದೇಶ ಎಂಬ ಮಾತು ನೆನಪಿಗೆ ಬರುತ್ತದೆ. ಇಷ್ಟು ಬರಗಾಲವಿದ್ದರು ಒಂದು ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರಿಗೆ ಪ್ರತಿನಿತ್ಯ ಬೇಕಾದ ಹಾಲು, ತರಕಾರಿಯನ್ನು ಪೂರೈಸುತ್ತಿರುವ ಹೆಮ್ಮೆ ಈ ಜಿಲ್ಲೆಯಾಗಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರು, ಇಲ್ಲಿನ ಜನರ ನೀರಿನ ದಾಹ ತಿರುವ ಸೂಚನೆ ಕಾಣಿಸುತ್ತಿಲ್ಲ ಏಕೆ ಅಂತೀರಾ ಇಲ್ಲಿದೆ ನೋಡಿ ಮಾಹಿತಿ. ಕೋಲಾರ ಹಾಗೂ ಜಿಲ್ಲೆಯಾದ್ಯಂತ ಸುರಿಯುವ ಮಳೆ ನೀರು ವ್ಯರ್ಥವಾಗಿ ಆಂಧ್ರ ಹಾಗೂ […]
2 years ago
ಕೋಲಾರ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೇಲಾಗಣಿ ಗ್ರಾಮದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಸಿಂಪರಪ್ಪ (55), ಮುನಿರಾಜು (35) ಹಾಗೂ ರೂಪ (20) ಎಂಬವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಅಗ್ನಿ ನಂದಿಸುವ...
2 years ago
ಕೋಲಾರ: ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ ಖಂಡಿಸಿ ಕೆಜಿಎಫ್ ನಗರದ ಮಾರಿಕುಪ್ಪಂ ರೈಲು ನಿಲ್ದಾಣದಲ್ಲಿ ಬೆಳಂಬೆಳಗ್ಗೆ ರೈಲು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ಮಾರಿಕುಪ್ಪಂ ರೈಲ್ವೆ ನಿಲ್ದಾಣದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಪುತ್ರಿ ರೂಪ ಶಶಿಧರ್ ನೇತೃತ್ವದಲ್ಲಿ, ಹಲವು...
2 years ago
ಕೋಲಾರ: ಬಿಸಿ ನೀರು ಬಿದ್ದು 2 ವರ್ಷದ ಬಾಲಕನೊಬ್ಬ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರೋ ಘಟನೆಯೊಂದು ಕೋಲಾರದ ಕೆಜಿಎಫ್ ನಗರದ ಡಿ ಬ್ಲಾಕ್ ನಡೆದಿದೆ. ಪವಿತ್ರ ಎಂಬವರ 2 ವರ್ಷದ ಮಗ ವಸಂತ್ ರಾಜ್ ಬೆಳಗ್ಗೆ ಮನೆಯಲ್ಲಿ ಆಟವಾಡುವ ವೇಳೆ ಮೈ ಮೇಲೆ...
2 years ago
ಕೋಲಾರ: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಇರೋವರೆಗೆ ಮಾತ್ರ ಜನತಾದಳ ಪಕ್ಷ ಇರುತ್ತೆ. ಆಮೇಲೆ ಜ್ಯಾತ್ಯಾತೀತ ಜನತಾದಳ ಉಳಿಯಲು ಸಾಧ್ಯವಿಲ್ಲ ಅಂತಾ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಮತ್ತೆ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಜೆಡಿಎಸ್ನಲ್ಲಿ ಹೆಚ್.ಡಿ. ರೇವಣ್ಣನವರೇ ಟಿಕೆಟ್ಗಾಗಿ...
2 years ago
ಕೋಲಾರ: ಹೆಸರಿಗಷ್ಟೇ ಚಿನ್ನದ ನಾಡು. ಆದರೆ ಇಲ್ಲಿಗೆ ಎಂಟ್ರಿ ಕೊಟ್ಟರೆ ಸಾಕು ಎಲ್ಲೆಲ್ಲೂ ಸಾವಿನ ರಸ್ತೆ ಗುಂಡಿಗಳು. ಚಿನ್ನದ ಮೌಲ್ಯಕ್ಕಾದರೂ ನಗರ ಸುಸ್ಥಿತಿಯಲ್ಲಿ ಇರಬೇಕು. ಆದರೆ ಇಲ್ಲಿರೋ ಸಾವಿನ ಗುಂಡಿಗಳನ್ನು ನೋಡಿದರೇ ಜನನಾಯಕರೇ ನಾಚಿಕೆ ಪಡಬೇಕು. ಮುಖ್ಯಮಂತ್ರಿಗಳು ರಾಜ್ಯ ಪ್ರವಾಸವನ್ನು ಕೋಲಾರದಿಂದಲೇ...
2 years ago
ಕೋಲಾರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯಾಧ್ಯಕ್ಷ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು. ಇವರು ನನ್ನ ಮೇಲೆ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಕೇಳುವಂತಾಗಿದೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ವಾಗ್ದಾಳಿ...
2 years ago
– ತುಮಕೂರಿನಲ್ಲಿ ತುಂಬಿದ ಕೆರೆ ಕಟ್ಟೆಗಳು, ತಗ್ಗುಪ್ರದೇಶಕ್ಕೆ ನುಗ್ಗಿದ ನೀರು ಬೆಂಗಳೂರು: ಬರಪೀಡಿತ ಜಿಲ್ಲೆ ಅಂತ ಹಣೆ ಪಟ್ಟಿಕೊಂಡಿದ್ದ ಬಯಲುಸೀಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟವೋ ಆರ್ಭಟ. ಸತತ 7 ವರ್ಷಗಳಿಂದ ಬರಪೀಡಿತವಾಗಿದ್ದ ಜಿಲ್ಲೆಯಲ್ಲಿ ಈ ಬಾರಿ ವರುಣ ದೇವ ಕೃಪೆ...