4 months ago
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ಕೂಡ ತಟ್ಟಿದೆ. ಸನ್ನಡತೆ ಆಧಾರದ ಮೇಲೆ ಆಗಸ್ಟ್ 15ರಂದು ಜೈಲುವಾಸದಿಂದ ಹೊರಬರಬೇಕಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಸುಮಾರು 72ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ. ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಷವ ದಿನದಂದು ಸನ್ನಡತೆ ಹಾಗೂ ಮನಪರಿವರ್ತನೆಗೊಂಡ ಖೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತದೆ. ಈ ಬಾರಿ ಗೃಹ ರಕ್ಷಕ […]
4 months ago
ಬ್ರೆಜಿಲಿಯಾ: ಹೆಣ್ಣಿನ ವೇಷ ಧರಿಸಿ ಕೈದಿಯೋರ್ವ ಜೈಲಿನಿಂದ ಪರಾರಿ ಆಗಲು ಯತ್ನಿಸಿ, ಪೊಲೀಸರ ಕೈಗೆ ಸೆರೆಸಿಕ್ಕಿ ಪುನಃ ಜೈಲು ಸೇರಿದ ವಿಚಿತ್ರ ಘಟನೆ ಬ್ರೆಜಿಲ್ನಲ್ಲಿ ನಡೆದಿದೆ. ಕೈದಿಗಳು ಜೈಲಿನಿಂದ ಎಸ್ಕೇಪ್ ಆಗಲು ಯಾವೆಲ್ಲಾ ಚಿತ್ರ-ವಿಚಿತ್ರ ಉಪಾಯಗಳನ್ನು ಮಾಡುತ್ತಾರೆ ಎನ್ನುವುದಕ್ಕೆ ಬ್ರೆಜಿಲ್ನ ರಿಯೊ ಡಿ ಜನೈರೊದ ಪಶ್ಚಿಮ ಭಾಗದ ಜೈಲಿನ ಕೈದಿ ಉದಾಹರಣೆಯಾಗಿದ್ದಾನೆ. ಬ್ರೆಜಿಲ್ನಲ್ಲಿ ಡ್ರಗ್ಸ್ ಹಾಗೂ...
8 months ago
ಕಲಬುರಗಿ: ಜಿಲ್ಲೆಯ ಹೊರವಲಯದ ಕೇಂದ್ರಿಯ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಜಿ. ಮಹೇಶ್(35) ಮೃತಪಟ್ಟ ಕೈದಿ. ಗುರುವಾರ ತಡರಾತ್ರಿ ಜೈಲಿನಲ್ಲಿ ಊಟ ಮುಗಿಸಿ ಐಪಿಎಲ್ ಮ್ಯಾಚ್ ನೋಡಿ ಮಹೇಶ್ ಮಲಗಿದ್ದನು. ಆದ್ರೆ ಬೆಳಗಾಗುವ ಹೊತ್ತಿಗೆ ಮಲಗಿದ್ದಲ್ಲೇ...
9 months ago
ಕಲಬುರಗಿ: ಜೋಡಿ ಕೊಲೆ ಮಾಡಿ ಜೈಲು ಸೇರಿದ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. 35 ವರ್ಷದ ಸಿದ್ದಪ್ಪಾ ಆತ್ಮಹತ್ಯೆಗೆ ಶರಣಾದ ಕೈದಿ. ಸಿದ್ದಪ್ಪ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಅಣಕಲ್ ಗ್ರಾಮದ ನಿವಾಸಿಯಾಗಿದ್ದು,...
12 months ago
ಚಿಕ್ಕಮಗಳೂರು: ಪತ್ನಿ ತಲೆ ಕಡಿದು ಜೈಲು ಸೇರಿದ್ದ ಕೈದಿಯೊಬ್ಬ ಮನನೊಂದು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಸತೀಶ್ ಕುತ್ತಿಗೆಗೆ ವುಲ್ಲನ್ ಸ್ವೆಟರ್ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು ಸತೀಶ್ ಆಕೆಯನ್ನು ಕೊಲೆ ಮಾಡಿದ್ದನು....
1 year ago
ಧಾರವಾಡ (ಹುಬ್ಬಳ್ಳಿ): ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಕೋರ್ಟ್ ಆವರಣದಲ್ಲಿಯೇ ಅಶ್ಲೀಲ ಪದ ಬಳಸಿ ಇನ್ಸ್ಪೆಕ್ಟರ್ಗೆ ಅವಾಜ್ ಹಾಕಿರುವ ಘಟನೆ ನಗರದಲ್ಲಿ ನಿನ್ನೆ ನಡೆದಿದೆ. ಉಡುಪಿ ಮೂಲದ ನಾಗರಾಜ್ ಬಳಿಗಾರ್ ಅವಾಚ್ಯ ಪದಗಳಿಂದ ನಿಂದಿಸಿದ ಕೈದಿ. ಅಶೋಕ ನಗರ ಪೊಲೀಸ್ ಠಾಣೆಯ...
1 year ago
ಬೆಂಗಳೂರು: ಮಹಿಳಾ ಕೈದಿಗಳು ಡಿಸಿಎಂ ಪರಮೇಶ್ವರ್ ಅವರಿಗೆ ಘೇರಾವ್ ಹಾಕಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಸನ್ನಡತೆಯ ಆಧಾರದಲ್ಲಿ ಕೆಲ ಕೈದಿಗಳ ಅವಧಿ ಪೂರ್ವ ಬಿಡುಗಡೆ ಕಾರ್ಯಕ್ರಮ ಇಂದು ಏರ್ಪಡಿಸಲಾಗಿತ್ತು. ಈ ವೇಳೆ ಪರಮೇಶ್ವರ್ ಅವರ ವಿರುದ್ಧ ಮಹಿಳಾ...
1 year ago
ಮಂಗಳೂರು: ಜೈಲಿನಲ್ಲಿರುವ ಕೈದಿಗಳನ್ನು ಭೇಟಿಯಾಗಲು ಕುಟುಂಬಸ್ಥರು ದಿನವಿಡೀ ಕಷ್ಟ ಪಡುತ್ತಾರೆ. ಆದರೆ ಇಲ್ಲೊಬ್ಬ ನಟೋರಿಯಸ್ ಕೈದಿಯನ್ನು ಪೊಲೀಸರೇ ರಸ್ತೆ ಮಧ್ಯೆ ಕುಟುಂಬಸ್ಥರಿಗೆ ಭೇಟಿ ಮಾಡಿಸಿ ಕಾನೂನು ಉಲ್ಲಂಘಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಈ ಘಟನೆ...