3 weeks ago
ಹುಬ್ಬಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ಗದ್ದಲವೋ ಗದ್ದಲ. ನಟಿ ರಾಗಿಣಿಗಾಗಿ ಪಾಲಿಕೆ ಸದಸ್ಯರು ಕಿತ್ತಾಡಿಕೊಂಡು ಸಭೆಯನ್ನು ಅಲ್ಲೋಲ ಕಲ್ಲೋಲ ಮಾಡಿದ್ದಾರೆ. ಮತ್ತೊಂದೆಡೆ ಕುಡಿಯುವ ನೀರಿಗಾಗಿ ಸಭೆ ರಣಾಂಗಣವಾಗಿತ್ತು. ಮಂಗಳವಾರ ಹುಬ್ಬಳ್ಳಿಯಲ್ಲಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಡೆಯಿತು. ಪಾಲಿಕೆ ಸಭೆ ಆರಂಭವಾದಾಗಿನಿಂದ ಶುರುವಾದ ಗದ್ದಲ, ಸಭೆ ಮುಗಿಯುವವರೆಗು ಗದ್ದಲವೋ ಗದ್ದಲ. ಅವಳಿ ನಗರದ ಅಭಿವೃದ್ಧಿ ವಿಚಾರವಾಗಿ ಸಭೆಯಲ್ಲಿ ಚರ್ಚೆಯಾಗಬೇಕಿತ್ತು. ಆದರೆ ಪಾಲಿಕೆ ಸದಸ್ಯರು ಚಿತ್ರನಟಿ ರಾಗಿಣಿ ವಿಷಯಕ್ಕೆ ಕಿತ್ತಾಡಿಕೊಂಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು, […]
4 months ago
ಹುಬ್ಬಳ್ಳಿ: ಮೀಟೂ ಅಭಿಯಾನವನ್ನು ಕೆಲವರು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದಾರೆ. ಮೀಟೂ ಅಭಿಯಾನವನ್ನು ಯಾರೂ ಪ್ರಚಾರದ ಗಿಮಿಕ್ ಆಗಿ ತೆಗೆದುಕೊಳ್ಳಬಾರದು. ಕೆಲವು ಘಟನೆಗಳನ್ನು ನೋಡಿದಾಗ ಇದನ್ನು ಪ್ರಚಾರಕ್ಕೆ ತೆಗೆದುಕೊಳ್ಳುತ್ತಿದ್ದಾರೆಂದು ತಿಳಿಯಲಾಗುತ್ತೆ. ಪ್ರಚಾರಕ್ಕೆ ಬೇರೆಯವರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಯಾರು ಈ ರೀತಿಯ ತೊಂದರೆಗೆ ಒಳಗಾಗಿದ್ದಾರೋ ಅವರು ಮುಂದೆ...
9 months ago
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಗಿಣಿ ದ್ವಿವೇದಿ ಇತರೆ ಸ್ಯಾಂಡಲ್ ವುಡ್ ನಟರು ಒಟ್ಟಾಗಿ ಸೇರಿ ನಟ ಆದಿತ್ಯ ಸಿಂಗ್ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಇತ್ತೀಚೆಗಷ್ಟೆ ಆದಿತ್ಯ ಅವರು ತಮ್ಮ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆದಿತ್ಯ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾರಂಗದ...
10 months ago
ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಮೇಲೆ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಕೋಪಗೊಂಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಕ್ಷಿತಾ ಪ್ರೇಮ್, ಶಿವಣ್ಣನಿಗೆ ‘ಫಾದರ್ ಫಿಗರ್’ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಕೇಳಿ, ಇದು ನನಗೆ ಅವಮಾನ...
10 months ago
ಬೆಂಗಳೂರು: ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಇತ್ತೀಚೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ರಾಗಿಣಿ ಸ್ಯಾಂಡಲ್ವುಡ್ ನಟನಿಗೆ ಕಿಸ್ ಮಾಡಬೇಕೆಂದು ಹೇಳಿದ್ದಾರೆ. ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುವ ಕಾರ್ಯಕ್ರಮವೊಂದರಲ್ಲಿ ನಟಿ ರಾಗಿಣಿ ಹಾಗೂ ರಕ್ಷಿತಾ ಪ್ರೇಮ್ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ...