[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ರೈಲ್ವೆ ಯೋಜನೆಗೆ 3ಎಕರೆ ಜಮೀನು ಕಳೆದುಕೊಂಡ ರೈತ ಮನನೊಂದು ಆತ್ಮಹತ್ಯೆ

Public TV
Last updated: February 18, 2022 10:17 pm
Public TV
2 Min Read

ಶಿವಮೊಗ್ಗ: ರೈಲ್ವೆ ಯೋಜನೆಗೆ ತನ್ನ 3 ಎಕರೆ ಜಮೀನು ಕಳೆದುಕೊಂಡ ರೈತ, ಸರ್ಕಾರದಿಂದ ಜಮೀನಿಗೆ ಅಲ್ಪ ಪರಿಹಾರ ಬಂದಿದೆ ಎಂದು ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅರುಣ್ ನಾಯ್ಕ (28) ಮೃತಪಟ್ಟ ರೈತ. ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಯೋಜನೆಗೆ ಸರ್ಕಾರ ರೈತರ ಭೂಮಿ ವಶಪಡಿಸಿಕೊಳ್ಳುತ್ತಿದೆ. ಆದರೆ ತನ್ನ ಬೆಲೆ ಬಾಳುವ ಫಲವತ್ತಾದ ಜಮೀನಿಗೆ ಸರ್ಕಾರ ಕಡಿಮೆ ಪರಿಹಾರ ನಿಗದಿಪಡಿಸಿದೆ. ಹೀಗೆ ಈ ವಿಚಾರವಾಗಿ ಮನನೊಂದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತ ಅರುಣ್ ನಾಯ್ಕ ಅವರ ತಂದೆ ತಿಮ್ಮನಾಯ್ಕ ಹೆಸರಿನಲ್ಲಿ ಶಿಕಾರಿಪುರ ತಾಲೂಕಿನ ಎಳೆನೀರು ಕೊಪ್ಪ ಗ್ರಾಮದಲ್ಲಿ ಸರ್ವೇ ನಂಬರ್ 13/13, 14/13ರಲ್ಲಿ ಫಸಲಿಗೆ ಬಂದಿರುವ 3 ಎಕರೆ ಅಡಕೆ ತೋಟ ರೈಲ್ವೆ ಯೋಜನೆಗೆ ಸರ್ಕಾರ ವಶಪಡಿಸಿಕೊಂಡಿದೆ. ಇವರ ಜಮೀನಿಗೆ ಎಕರೆಗೆ 5 ಲಕ್ಷ ಪರಿಹಾರ ಹಣ ನಿಗದಿಪಡಿಸಿ ನೋಟಿಸ್ ಜಾರಿ ಮಾಡಲಾಗಿತ್ತು. ಇದನ್ನೂ ಓದಿ: ಅನ್ಯ ಜಾತಿಯವನನ್ನು ಮದುವೆಯಾದ ಮಗಳು- ರುಬ್ಬುವ ಕಲ್ಲಿನಿಂದ ಚಚ್ಚಿ ಪತ್ನಿ, ಮಕ್ಕಳನ್ನು ಕೊಂದು ಪ್ರಾಣ ಬಿಟ್ಟ ತಂದೆ

ಆದರೆ ಮೃತ ರೈತ ಕಾಮಗಾರಿ ನಡೆಸುತ್ತಿರುವ ವೇಳೆ ವಿರೋಧ ವ್ಯಕ್ತಪಡಿಸಿದ್ದರು. ಎಕರೆಗೆ 5 ಲಕ್ಷ ರೂ ಪರಿಹಾರ ಎಂದರೆ ಅನ್ಯಾಯವಾಗುತ್ತದೆ. ಪ್ರಸ್ತುತ ಪ್ರತಿ ಎಕರೆ ಜಮೀನಿಗೆ 30 ರಿಂದ 40 ಲಕ್ಷ ರೂ ಇದೆ. ಹೀಗಿರುವಾಗ ಎಕರೆಗೆ ಅಡಕೆ ತೋಟಕ್ಕೆ ಕೇವಲ 5 ಲಕ್ಷ ರೂಪಾಯಿ ಪರಿಹಾರ ಎಂದರೆ ಜೀವನ ಮಣ್ಣು ಸೇರಿದಂತೆ ಎಂದು ಅಧಿಕಾರಿಗಳ ಮುಂದೆ ರೈತರ ತನ್ನ ಅಳಲು ತೋಡಿಕೊಂಡಿದ್ದ. ಇದನ್ನೂ ಓದಿ: ವಿದ್ಯಾರ್ಥಿನಿಗೆ ಶರ್ಟ್ ಬಿಚ್ಚಿಕೊಡಲು ಮುಂದಾದ ಕಾಫಿನಾಡಿನ ಸರ್ಕಲ್ ಇನ್ಸ್‌ಪೆಕ್ಟರ್

ಆದರೆ ಈ ಬಗ್ಗೆ ಅಧಿಕಾರಿಗಳಿಂದ ನಿರೀಕ್ಷಿತ ಉತ್ತರ ದೊರೆಯದ ಕಾರಣ ಮನನೊಂದು ತನ್ನದೇ ಅಡಿಕೆ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

TAGGED:farmerrailway projectsshivamoggaಆತ್ಮಹತ್ಯೆರೈತರೈಲ್ವೆರೈಲ್ವೆ ಯೋಜನೆಶಿವಮೊಗ್ಗ
Leave a Comment

Leave a Reply

Your email address will not be published. Required fields are marked *

You Might Also Like

Cinema

ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

Public TV
By Public TV
3 hours ago
Cinema

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

Public TV
By Public TV
3 hours ago
Districts

ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
4 hours ago
Dharwad

ಧಾರವಾಡದಲ್ಲೊಂದು ಅಚ್ಚರಿ ಪಕ್ರರಣ – ನವಜಾತ ಗಂಡು ಶಿಶುವಿನೊಳಗೆ ಮತ್ತೊಂದು ಶಿಶು ಪತ್ತೆ

Public TV
By Public TV
4 hours ago
Chikkaballapur

ಚಿಕ್ಕಬಳ್ಳಾಪುರ | ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ಸಾವು

Public TV
By Public TV
5 hours ago
Bagalkot

2021ನೇ ಸಾಲಿನ ಪ್ರಶಸ್ತಿ ಘೋಷಣೆ – ಚಾರ್ಲಿ 777 ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿಗೆ ಪ್ರಶಸ್ತಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account