3 months ago
– ನನ್ನ, ಎಚ್ಡಿಕೆ ನಡುವೆ ಸಣ್ಣ ವ್ಯತ್ಯಾಸಗಳಿವೆ ಮಂಡ್ಯ: ರೇವಣ್ಣ ನಮ್ಮ ದೇವೇಗೌಡರ ಮಗ ಎನ್ನುವ ಕಾರಣಕ್ಕೆ ಸುಮ್ಮನಾಗುತ್ತೇನೆ. ಅಲ್ಲದೆ ರೇವಣ್ಣನವರು ಹಾಗೆ ಮಾತನಾಡುತ್ತಲೇ ಇರುತ್ತಾರೆ ಬಿಡಿ ಎಂದು ಮಾಜಿ ಸಚಿವ ರೇವಣ್ಣ ವಿರುದ್ಧ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹರಿಹಾಯ್ದಿದ್ದಾರೆ. ಶಿವರಾಮೇಗೌಡರನ್ನು ಡಸ್ಟ್ ಬಿನ್ ಎಂದಿದ್ದ ಎಚ್.ಡಿ.ರೇವಣ್ಣನವರ ಹೇಳಿಕೆ ಕುರಿತು ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಅವರು, ರೇವಣ್ಣನವರು ಹಾಗೆ ಮಾತನಾಡುತ್ತಿರುತ್ತಾರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ನನ್ನ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಡುವೆ ಸಣ್ಣ, ಪುಟ್ಟ ವ್ಯತ್ಯಾಸಗಳಿರುವುದು […]
3 months ago
– ಕುಮಾರಸ್ವಾಮಿ ಧರ್ಮರಾಯ ಹಾಸನ: ದೇವೇಗೌಡರು ಮತ್ತು ಕುಮಾರಸ್ವಾಮಿ ಅವರದು ಹಿತ್ತಾಳೆ ಕಿವಿ ಎಂದಿದ್ದ ಮಾಜಿ ಎಂಪಿ ಶಿವರಾಮೇಗೌಡರನ್ನು ಮಾಜಿ ಸಚಿವ ಹೆಚ್ಡಿ ರೇವಣ್ಣ ಕಸದಬುಟ್ಟಿಗೆ ಹೋಲಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಸದಬುಟ್ಟಿಯಲ್ಲಿ ಇದ್ದವರನ್ನು ತೆಗೆದುಕೊಂಡು ಗೆಲ್ಲಿಸುತ್ತಾರೆ. ಶಿವರಾಮೇಗೌಡ ಅವರಂಥವರನ್ನು ಬೆಳೆಸುತ್ತಾರೆ. ಇದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ದೌರ್ಭಾಗ್ಯ ಎಂದು ಹೇಳಿದರು....
7 months ago
ಉಡುಪಿ: ಸಿಎಂ ಕುಮಾರಸ್ವಾಮಿಗೆ ಕೋಪನೇ ಬರಲ್ಲ. ಅವರು ಜಗತ್ತಲ್ಲೇ ಕೋಪ ಮಾಡಿಕೊಳ್ಳದ ವ್ಯಕ್ತಿ ಅಂತ ಮಂಡ್ಯ ಸಂಸದ ಶಿವರಾಮೇಗೌಡ ಸಿಎಂ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿರುವ ಸಾಯಿರಾಧಾ ರೆಸಾರ್ಟ್ ಗೆ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಗಮಿಸಿದ್ದು,...
8 months ago
ಮಂಡ್ಯ: ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು. ಪ್ರಚಾರಕ್ಕೆ ಬಂದ್ರೆ ತಲಾ 500 ರೂ....
8 months ago
ಮಂಡ್ಯ: 20 ವರ್ಷಗಳ ಕಾಲ ದಿವಂಗತ ಅಂಬರೀಶ್ ಅವರು ಅಧಿಕಾರದಲ್ಲಿದ್ದರು. ಅಂದು ಡಾಬರ್ ನಾಯಿ ಮನೆ ಹೊರಗಡೆ ಕಟ್ಕೊಂಡು ಜನರನ್ನು ಮನೆ ಒಳಗೆ ಬಿಟ್ಟುಕೊಳ್ಳದೇ ಇದ್ದೋರು, ಈಗ ನಿಮ್ಮನ್ನು ಉದ್ಧಾರ ಮಾಡ್ತಾರಾ ಎಂದು ಸಂಸದ ಶಿವರಾಮೇಗೌಡ ಸುಮಲತಾ ವಿರುದ್ಧ ಬಹಿರಂಗವಾಗಿ ವಾಗ್ದಾಳಿ...
8 months ago
ಮಂಡ್ಯ: ದುರಹಂಕಾರ ಮಾಡಬೇಡಿ, ಜನರೇ ನಿಮ್ಮ ದುರಹಂಕಾರಕ್ಕೆ ಬುದ್ಧಿ ಕಲಿಸುತ್ತಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಸಂಸದ ಶಿವರಾಮೇಗೌಡರಿಗೆ ತಿರುಗೇಟು ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ನಾಲಿಗೆ ಇದೆ ಎಂದು ಮನುಷ್ಯ ಹರಿಬಿಡಬಾರದು. ಒಂದು ಹೆಣ್ಣಿಗೆ ಎಲ್ಲಿ ಗೌರವ ಇರುತ್ತೋ...
8 months ago
ಚಿಕ್ಕಬಳ್ಳಾಪುರ: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಮದುವೆಯಾಗಿ ಇಬ್ಬರು ವಿಲೀನವಾಗಿ...
8 months ago
– ಇದು ಜನರಲ್ಲಿ ಇರೋ ಕಾಮನ್ಸೆನ್ಸ್ – ಮಂಡ್ಯದ ಬಗ್ಗೆ ಅಣ್ಣನಿಗೆ ನಾಟಕದ ಪ್ರೀತಿ ಇರಲಿಲ್ಲ ಮಂಡ್ಯ: ಯಾವ ಹೆಣ್ಣುಮಕ್ಕಳು ಮದುವೆಯಾಗಿ ದೀಪ ಹಚ್ಚುತ್ತಾಳೋ ಅದು ಅವರ ಮನೆ ಆಗುತ್ತೆ. ಇದು ಜನರಲ್ಲಿ ಇರೋ ಕಾಮನ್ ಸೆನ್ಸ್ ಎಂದು ನಟ ಯಶ್...