4 months ago
ಬೆಂಗಳೂರು: ನಟ ಅರ್ಜುನ್ ಸರ್ಜಾ ಪರವಾಗಿ ನಟ ದೃವ ಸರ್ಜಾ ಅವರು ನಟಿ ಶ್ರುತಿ ಹರಿಹರನ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ರದ್ದು ಪಡಿಸಲು ನ್ಯಾಯಾಲಯ ನಿರಾಕರಿಸಿದೆ. ಪರಿಣಾಮ ದೃವ ಸರ್ಜಾರ ಅರ್ಜಿ ಊರ್ಜಿತವಾಗಿದ್ದು, ಶ್ರುತಿ ಹರಿಹರನ್ ಅವರಿಗೆ ಸಂಕಷ್ಟ ಎದುರಾಗಿದೆ. ತಮ್ಮ ಮೇಲೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ನಟಿ ಶ್ರುತಿ ಹರಿಹರನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಶ್ರುತಿ ಹರಿಹರಿನ್ ಅವರ […]
10 months ago
ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಪ್ರಕರಣ ಹಳ್ಳ ಹಿಡಿಯುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ತನಿಖೆಗಿಳಿದ ಪೊಲೀಸರಿಗೆ ಯುಬಿ ಸಿಟಿಯ ಸೆಕ್ಯೂರಿಟಿ ಗಾರ್ಡ್ಗಳು ತಲೆನೋವಾಗಿ ಪರಿಣಮಿಸಿದ್ದಾರೆ. ಹೌದು. ನಟಿ ಶ್ರುತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ಕೊಟ್ಟಿದ್ದರು....
1 year ago
ಬೆಂಗಳೂರು: ನಟಿ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮೀಟೂ ವಿವಾದಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಅರ್ಜುನ್ ಸರ್ಜಾರನ್ನು ಮೀಟೂ ಚಕ್ರವ್ಯೂಹದಿಂದ ಬಿಡಿಸಲು ಅವರ ತಾಯಿ ಅಖಾಡಕ್ಕಿಳಿದ್ದಾರೆ. ಬುಧವಾರವಷ್ಟೇ ಮಹಿಳಾ ಆಯೋಗದ ಮುಂದೆ ಸರ್ಜಾ ವಿರುದ್ಧ ಹೇಳಿಕೆ ಕೊಟ್ಟಿದ್ದ ಶೃತಿ ಹರಿಹರನ್ಗೆ...
1 year ago
ಬೆಂಗಳೂರು: ಮೀಟೂ ಆರೋಪದ ಮೂಲಕವೇ ಸುದ್ದಿಯಾಗಿದ್ದ ಬಹುಭಾಷಾ ನಟ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ಅಭಿನಯದ ವಿಸ್ಮಯ ಚಿತ್ರ ಮತ್ತೊಮ್ಮೆ ಬಿಡುಗಡೆಯಾಗಲಿದೆ. ಹೌದು, ನಟಿ ಶೃತಿ ಹರಿಹರನ್ ಅವರು ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದರು...
1 year ago
ಬೆಂಗಳೂರು: ರಾಟೆ ಹುಡುಗಿ ಶೃತಿ ಹರಿಹರನ್ ಅವರು ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಠಾಣೆಯಲ್ಲಿ ಲೈಂಗಿಕ ಕಿರುಕುಳ ದೂರು ನೀಡಿರುವ ಅಸಲಿ ಕಾರಣ ಬಯಲಾಗಿದೆ. ನಟ ಅಂಬರೀಶ್ ಮಾತು ಕೇಳದೆ ಅರ್ಜುನ್ ಸರ್ಜಾ ಇಷ್ಟೆಲ್ಲ ರಾದ್ಧಾಂತ ಮಾಡಿಕೊಂಡರು ಎನ್ನುವ ಮಾತು...
1 year ago
ಬೆಂಗಳೂರು: ಶೃತಿ ಹರಿಹರನ್ ಮಾತಿಗೆ ಕಡಿವಾಣ ಹಾಕಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೆಯೋ ಹಾಲ್ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ಶೃತಿ ಹರಿಹರನ್ ಮಾತಿಗೆ ಬ್ರೇಕ್ ಹಾಕಬೇಕು, ಅವರು ಮೀಡಿಯಾಗಳ ಮುಂದೆ ಹೋಗಿ ಅರ್ಜುನ್ ಸರ್ಜಾ ವಿರುದ್ಧ ಮಾನ ಹಾನಿಕರ ಹೇಳಿಕೆ...
1 year ago
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ನೀಡಿದ್ದ ದೂರಿನ ಬಗ್ಗೆ ನಟಿ ಶೃತಿ ಹರಿಹರನ್ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರಾಣ ಬೆದರಿಕೆ ಹಾಗೂ ತೇಜೋವಧೆಗೆ ಸಂಬಂಧಿಸಿದಂತೆ ನಟ...