18 hours ago
ಉಡುಪಿ: ಕುಡಿದ ಮತ್ತಿನಲ್ಲಿದ್ದ ತಂದೆ ಮಗನ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಚಾಕು ಇರಿದು ಕೊಲೆ ಮಾಡಿದ ಘಟನೆ ಕಾರ್ಕಳ ತಾಲೂಕು ಮಂಗಳಪಾದೆಯಲ್ಲಿ ನಡೆದಿದೆ. ವಿಕ್ಟೋರ್ ಡಿಸೋಜಾ ಮದ್ಯ ವ್ಯಸನಿ. ದಿನಂಪ್ರತಿ ಕುಡಿದು ಮನೆ ಮನೆ ಮಂದಿ ಜೊತೆ ಜಗಳವಾಡುತ್ತಿದ್ದ. ತನ್ನ ಸ್ವಂತ ಮಗ ವಿವಿಯನ್ಗೆ ಇಂದು ಸಂಜೆ ಕುಡಿದ ಮತ್ತಿನಲ್ಲೇ ಚಾಕುವಿನಿಂದ ತೊಡೆಗೆ ಚುಚ್ಚಿದ್ದಾನೆ. ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿವಿಯನ್ ಪ್ರಜ್ಞೆ ತಪ್ಪಿದ್ದಾನೆ. ಮನೆಯಲ್ಲಿದ್ದ ಅಸ್ವಸ್ಥ ತಾಯಿ ಮತ್ತೊಬ್ಬ ಮಗನಿಗೆ ಫೋನ್ ಮಾಡಿದ್ದಾರೆ. ವಿವಿಯನ್ನ […]
3 days ago
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ಪ-ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮೈಸೂರು ತಾಲೂಕು ಕೋಟೆಹುಂಡಿ ಸರ್ಕಲ್ ಬಳಿ ನಡೆದಿದೆ. ಹೆಗ್ಗಡದೇವನಕೋಟೆ ತಾಲೂಕಿನ ಕಟ್ಟೆಹುಣಸೂರು ನಿವಾಸಿಗಳಾದ ಪ್ರಕಾಶ್ (50) ಹಾಗೂ ಸುರೇಶ್(23) ಮೃತ ದುರ್ದೈವಿಗಳು. ಇವರು ಮೈಸೂರಿನ ಜೆ.ಪಿ.ನಗರದ ಮಹದೇವುಪರದಲ್ಲಿ ವಾಸವಿದ್ದರು. ರೇಷನ್ ಅಕ್ಕಿಗಾಗಿ ಬೈಯೋಮೆಟ್ರಿಕ್ (ಥಂಬ್ ಇಂಪ್ರೆಷನ್)...
1 week ago
ಭೋಪಾಲ್: ಅಪಘಾತದಲ್ಲಿ ಮೃತಪಟ್ಟ ಮಗನ ಸಾವಿನಿಂದ ಮನನೊಂದು ತಂದೆಯೊಬ್ಬರು ಮಧ್ಯಪ್ರದೇಶದ ದಾಮೋಹದಲ್ಲಿ ಯುವಕರಿಗೆ ಹೆಲ್ಮೆಟ್ ವಿತರಿಸಿ ರಸ್ತೆ ಜಾಗೃತಿ ಮೂಡಿಸುತ್ತಿದ್ದಾರೆ. 25 ವರ್ಷದ ಲಕ್ಕಿ ದೀಕ್ಷಿತ್ ನವೆಂಬರ್ 20ರಂದು ಅಪಘಾತಕ್ಕೊಳಗಾಗಿದ್ದರು. ಲಕ್ಕಿ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದಾರೆ. ಪರಿಣಾಮ ಅಪಘಾತದಿಂದ ಲಕ್ಕಿ...
2 weeks ago
– ಮಗು ದತ್ತು ಪಡೆದ ಜಿ.ಪಂ ಸದಸ್ಯೆ ಚಿತ್ರದುರ್ಗ: ಜಿಲ್ಲೆಯಲ್ಲಿ ತಾಯಿಯೊಬ್ಬರು ವಿದ್ಯಾಭ್ಯಾಸಕ್ಕಾಗಿ ತನ್ನ ಅಂಗವಿಕಲ ಮಗನನ್ನು ನಿತ್ಯ ಹೆಗಲ ಮೇಲೆ ಹೊತ್ತು ಶಾಲೆಗೆ ಕರೆ ತರುತ್ತಿದ್ರು. ಇದನ್ನ ಕಂಡ ಪಬ್ಲಿಕ್ ಟಿವಿ ತಾಯಿಯ ವಾತ್ಸಲ್ಯ ಕುರಿತು ”ಮಹಾತಾಯಿ” ಎಂಬ ಶೀರ್ಷಕೆಯಡಿ...
2 weeks ago
ಜೈಪುರ: ರಾಜಸ್ಥಾನದ ತಾಯಿಯೊಬ್ಬರು ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್ಬೈ ಹೇಳಿ ಜಮೀನಿನಲ್ಲಿ ದುಡಿಯುತ್ತಿದ್ದಾರೆ. ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ...
2 weeks ago
ಚಿತ್ರದುರ್ಗ: ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಬಂಡಿಯಾಗಿರುವ ದೃಶ್ಯವೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿ ಕಂಡು ಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ...
2 weeks ago
– ಮೃತದೇಹದ ಭಾಗವನ್ನು ವಿವಿಧ ಸ್ಥಳದಲ್ಲಿ ಎಸೆದ – ಕೊಲೆಗೈದು ಮಗ ಕಾಣೆಯಾದ ಎಂದು ಕಣ್ಣೀರಿಟ್ಟ ಲಕ್ನೋ: ಇಷ್ಟವಿಲ್ಲವೆಂದು ಮಲತಂದೆಯೋರ್ವ ಮಗನನ್ನು ಕೊಚ್ಚಿ ಕೊಲೆಗೈದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಡಿ ವಿಕೃತಿ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಹ್ರೇಚ್...
2 weeks ago
ಮುಂಬೈ: ವ್ಯಕ್ತಿಯೊಬ್ಬ ತನ್ನ ಮೂರು ವರ್ಷದ ಮಗನ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದ್ದು, ಪತ್ನಿಯ ಶೀಲ ಶಂಕಿಸಿ ಪತಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಅಖ್ಲಾಕ್...