4 months ago
-ಗೆಳತಿಯನ್ನು ಬಿಟ್ಟು ಕಾಲ್ಕಿತ್ತ ಗೆಳೆಯ ದಿಸ್ಪುರ್: ತನ್ನ ಮುಸ್ಲಿಂ ಪ್ರಿಯಕರನೊಂದಿಗೆ ಪಾರ್ಕ್ ನಲ್ಲಿ ಕುಳಿತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕರ ಗುಂಪೊಂದು ದೌರ್ಜನ್ಯ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಬಾಲಕಿ ಪಾರ್ಕ್ ನಲ್ಲಿ ಪ್ರಿಯಕರನ ಜೊತೆ ಕುಳಿತುಕೊಂಡಿದ್ದಳು. ಬಾಲಕಿ ಮತ್ತು ಯುವಕ ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕರ ಗುಂಪು ಹಲ್ಲೆಗೆ ಮುಂದಾಗುತ್ತಿದ್ದಂತೆ ಭಯಬೀತನಾದ ಪ್ರಿಯಕರ ಬಾಲಕಿಯನ್ನು ಬಿಟ್ಟು ಓಡಿ ಹೋಗಿದ್ದಾನೆ. ಬಾಲಕಿಯ ಮೇಲೆ ಮುಗಿಬಿದ್ದ ಯುವಕರ […]
6 months ago
ನವದೆಹಲಿ: ಭೀಮಾ ಕೋರೆಂಗಾವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಗಳು ಬಹಿರಂಗವಾಗುತ್ತಿದ್ದು ನಗರ ನಕ್ಸಲರ ಜೊತೆ ಕಾಂಗ್ರೆಸ್ಸಿನ ಇಬ್ಬರು ಹಿರಿಯ ಪ್ರಭಾವಿ ನಾಯಕರು ಸಂಪರ್ಕದಲ್ಲಿದ್ದರು ಎನ್ನುವ ಮಾಹಿತಿ ಈಗ ಲಭ್ಯವಾಗಿದೆ. ಸಿಪಿಎಂ(ಮಾವೋ) ನಾಯಕರ ಜೊತೆ ಮುಂಬೈ ಮತ್ತು ದೆಹಲಿಯಲ್ಲಿ ಕಾಂಗ್ರೆಸ್ಸಿನ ನಾಯಕರು ಮಾತುಕತೆ ನಡೆಸಿದ್ದು, ಈ ವೇಳೆ ಕಾನೂನು ಮತ್ತು ಹಣಕಾಸಿನ ನೆರವು ನೀಡಲು ಸಿದ್ಧ ಎಂದು...
1 year ago
ಹೈದರಾಬಾದ್: ಮದುವೆಯಾದ ಮೊದಲ ರಾತ್ರಿಯೇ ಗಂಡನೊಬ್ಬ ಪತ್ನಿಯ ಜೊತೆ ರಾಕ್ಷಸನಂತೆ ನಡೆದುಕೊಂಡು ಆಕೆಯನ್ನು ಹಿಂಸಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಮೋತರಂಗನಪಲ್ಲಿ ಗ್ರಾಮದ ಗಂಗಾಧರ ನೆಲ್ಲೂರು ಬ್ಲಾಕ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪತ್ನಿಯನ್ನ ಚೂರಿಯಿಂದ ಇರಿದು, ದೇಹದ...
1 year ago
ನವದೆಹಲಿ: ನಿನ್ನೆಯವರೆಗೂ ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡ್ತಿದ್ದ ಸಾವಿರಾರು ಕೋಟಿ ಆಸ್ತಿಪಾಸ್ತಿಯ ಒಡೆಯ ಬಾಬಾ ಗುರ್ಮಿತ್ ರಾಮ್ ರಹೀಂ ಸಿಂಗ್ನ ಮೊದಲ ಜೈಲು ರಾತ್ರಿ ಕುರಿತಂತೆ ಇಂಟ್ರೆಸ್ಟಿಂಗ್ ಮಾಹಿತಿ ಲಭ್ಯವಾಗಿದೆ. ರೋಹ್ಟಕ್ ಜೈಲಿಗೆ ವಿಶೇಷ ಹೆಲಿಕಾಪ್ಟರ್ನಲ್ಲಿ ಬಿಗಿ ಭದ್ರತೆ ನಡುವೆ ಬಂದಿಳಿದ ಗುರ್ಮಿತ್...
1 year ago
ನವದೆಹಲಿ: ಸ್ವಯಂಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಮೇಲಿನ ರೇಪ್ ಆರೋಪ ಸಾಬೀತಾಗುತ್ತಿದ್ದಂತೆ ಶುಕ್ರವಾರದಂದು ಬಾಬಾ ಭಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗೆ ಭಾರೀ ಹಾನಿ ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಂಜಾಬ್ ಹರಿಯಾಣ ಹೈಕೋರ್ಟ್, ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ನಷ್ಟವನ್ನ ಭರಿಸಲು...