1 week ago
– ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಇನ್ನೊಂದು ಶನಿ ಮಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರು ಪ್ರಾಣ ಹೋದರೂ ಆಪರೇಷನ್ ಕಮಲ ಮಾಡುವುದನ್ನು ಬಿಡಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಟೀಕಿಸಿದ್ದಾರೆ. ಬಿಜೆಪಿಯ ಆಪರೇಷನ್ ಕಮಲ ಆಡಿಯೋ ವಿಚಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಒಪ್ಪಲಿ, ಬಿಡಲಿ ತನಿಖೆ ಆಗಲೇಬೇಕು. ಕಾಂಗ್ರೆಸ್ ತಪ್ಪು ಮಾಡಿದರೂ ಸತ್ಯಾಂಶ ಹೊರಬರಲಿ. ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯಲಿ. ದೂರು ನೀಡಿಯೇ ತನಿಖೆ ಆಗಬೇಕೆಂದೇನಿಲ್ಲ. ಎಲ್ಲರಲ್ಲೂ ಒಂದು ಸಂಶಯವಿದೆ, ಅದು ನಿವಾರಣೆಯಾಗಲಿ. […]
1 week ago
ಚಿಕ್ಕಮಗಳೂರು: ಬಿಜೆಪಿ ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸಿಬಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಲಾಗಿತ್ತು. ಆದರೆ ಈಗ ಬಿಎಸ್ವೈ ವಿರುದ್ಧ ಮತ್ತೊಂದು ದೂರು ಚಿಕ್ಕಮಗಳೂರು ನಗರ ಠಾಣೆಯಲ್ಲಿ ದಾಖಲಾಗಿದೆ. ಜಿಲ್ಲಾ ಯೂತ್ ಕಾಂಗ್ರೆಸ್ ಮುಖಂಡ ಶಿವಕುಮಾರ್ ನೇತೃತ್ವದಲ್ಲಿ ಬಿಎಸ್ವೈ ವಿರುದ್ಧ ದೂರು ದಾಖಲಾಗಿದೆ. ಶಾಸಕರ ಖರೀದಿಗೆ 10 ಕೋಟಿ...
2 weeks ago
– ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ನಾಲಾಯಕ್ ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ. ಆವಾಗ ಗೊತ್ತಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕರ...
2 weeks ago
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ತಮ್ಮ ತಪ್ಪನ್ನು ಒಪ್ಪಿಕೊಳ್ಳಲು ಧರ್ಮಸ್ಥಳದ ಮಂಜುನಾಥನೇ ಬುದ್ಧಿ ಕೊಟ್ಟಿರಬಹುದು. ಆದ್ದರಿಂದ ಅವರು ತಮ್ಮ ತಪ್ಪೊಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ದಿನ ಯಡಿಯೂರಪ್ಪ...
2 weeks ago
ಮಂಗಳೂರು: ಬಿಜೆಟ್ ಮಂಡನೆಗೂ ಮುನ್ನ ಶುಕ್ರವಾರ ಬಿಡಗಡೆ ಮಾಡಿದ ಆಡಿಯೋದಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ ಎಂದು ನಾನು ಹೇಳಿದ್ದೇನಾ ಎಂದು ಕುಮಾರಸ್ವಾಮಿ ಇಂದು ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ಬಗ್ಗೆ ತನಿಖೆ ನಡೆಸಬೇಕಾದಂತಹ ಅವಶ್ಯತೆ ಇದೆ. ಪ್ರಧಾನಿಗಳೇ ಅವರ ಬಗ್ಗೆ...
2 weeks ago
ಬೆಂಗಳೂರು: ಜೆಡಿಎಸ್ ಎಂಎಲ್ಎ ನಾಗನಗೌಡ ಅವರ ಮಗ ಶರಣಗೌಡ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದು ಕಥೆಯನ್ನು ಕಟ್ಟಿದ್ದಾರೆ. ಅದು ನಕಲಿಯಾಗಿದ್ದು, ಆಡಿಯೋದಲ್ಲಿರುವ ಧ್ವನಿಯನ್ನು ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಸವಾಲು ಎಸೆದಿದ್ದಾರೆ. ಮಾನ್ಯ...
2 weeks ago
ಬೆಂಗಳೂರು: ಯಾದಗಿರಿಯ ಗುರುಮಠಕಲ್ ಶಾಸಕ ನಾಗನಗೌಡ ಅವರ ಮಗ ಶರಣಗೌಡ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷಕ್ಕೆ ಆಹ್ವಾನಿಸಿ, ಹಣ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಿರುವ ಆಡಿಯೋ ಔಟ್ ಆಗಿದೆ. ಈ ಆಡಿಯೋವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ...
2 weeks ago
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಮ್ಮ ಶಾಸಕರನ್ನು ಸೆಳೆಯುತ್ತಿದ್ದಾರೆ ಎನ್ನುವ ದೋಸ್ತಿ ಸರ್ಕಾರದ ಆರೋಪಗಳಿಗೆ ಪೂರಕ ಎಂಬಂತೆ ಸಿಎಂ ಕುಮಾರಸ್ವಾಮಿ ಅವರು ಆಪರೇಷನ್ ಕಮಲದ ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಅವರಿಗೆ ಬಿಎಸ್ವೈ 50 ಕೋಟಿ...