Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

Court

Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

Public TV
Last updated: June 19, 2025 4:18 pm
Public TV
Share
2 Min Read
kamal haasan supreme court
SHARE

ನವದೆಹಲಿ: ನಟ, ರಾಜಕಾರಣಿ ಕಮಲ್ ಹಾಸನ್ (Kamal Hassan) ಅವರ `ಥಗ್ ಲೈಫ್’ (Thag Life) ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳದ ಕರ್ನಾಟಕ ಸರ್ಕಾರ ಮತ್ತು ರಾಜ್ಯ ಚಲನಚಿತ್ರ ಮಂಡಳಿಯನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

ಚಿತ್ರದ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಮನಸ್ಸು ಮಾಡಿದರೆ ಸಂಪೂರ್ಣ ಭದ್ರತೆಯನ್ನು ಒದಗಿಸುವುದಾಗಿ ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ದಾಖಲಿಸಿಕೊಂಡ ನ್ಯಾಯಾಲಯ, ಬೆದರಿಕೆ ಹಾಕಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿತು. ಇದನ್ನೂ ಓದಿ: ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

ದ್ವೇಷ ಭಾಷಣ ಮತ್ತು ಹಿಂಸಾಚಾರದ ಬೆದರಿಕೆಗಳ ಕುರಿತು ಮಾರ್ಗಸೂಚಿಗಳನ್ನು ಕೋರಿ ನಿರ್ಮಾಪಕ ಮತ್ತು ಮೂರನೇ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಪೀಠವು, ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ಎಂದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಹೆಚ್ಚಳ!

ಸ್ಟ್ಯಾಂಡ್-ಅಪ್ ಕಾಮಿಕ್ಸ್ ಅನ್ನು ನಿಲ್ಲಿಸಬೇಕೇ? ಕವಿಗಳು ಕವಿತೆಗಳನ್ನು ಹೇಳಬಾರದೇ? ಎಂದು ನ್ಯಾಯಾಲಯವು ಪ್ರಶ್ನಿಸಿತು. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಕೆಲವು ಗುಂಪುಗಳು ಏನು ಬಿಡುಗಡೆ ಮಾಡಬಹುದು ಅಥವಾ ಬಿಡುಗಡೆ ಮಾಡಬಾರದು ಎಂದು ನಿರ್ದೇಶಿಸಲು ಅನುಮತಿಸಬಾರದು ಎಂದು ಒತ್ತಿ ಹೇಳಿತು.

ಬೆಂಕಿ ಹಚ್ಚುವವರಿಗೆ, ಬೆದರಿಕೆ ಹಾಕುವವರಿಗೆ `ರಾಜನಂತಹ ವಿನಾಯಿತಿ’ ನೀಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಚಲನಚಿತ್ರ ನಿರ್ಮಾಪಕರು ಮತ್ತು ಚಿತ್ರಮಂದಿರ ಮಾಲೀಕರನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದರು. ಇತ್ತೀಚಿನ ಬೆಳವಣಿಗೆಯಿಂದ ನಿರ್ಮಾಪಕರು 30 ಕೋಟಿ ರೂ.ಗಳವರೆಗೆ ನಷ್ಟವಾಗಿದೆ ಇದನ್ನು ಭರಿಸಿಕೊಡಬೇಕು ಇಂತಹ ಸನ್ನಿವೇಶ ನಿಭಾಯಿಸಲು ಮಾರ್ಗಸೂಚಿ ನೀಡಬೇಕು ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಹೆಚ್‌ಡಿಕೆ, ಜೋಶಿ ಕೊಡುಗೆ ಏನು? ಚರ್ಚೆಗೆ ಬರಲಿ: ಪ್ರದೀಪ್ ಈಶ್ವರ್ ಪಂಥಾಹ್ವಾನ

ವಾದ ಆಲಿಸಿದ ನ್ಯಾಯಲಯವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿತು. ಹೋರಾಟಗಾರರು ಸಂಸ್ಥೆಗೆ ಮುತ್ತಿಗೆ ಹಾಕಿದರೆ, ನೀವು ಪೊಲೀಸ್ ಭದ್ರತೆ ಪಡೆಯಬೇಕು. ನೀವು ಒತ್ತಡಕ್ಕೆ ಒಳಗಾಗುವುದು ಸರಿಯಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಮಂಡಳಿ ಪರ ವಕೀಲರು ನಾವು ನಟನಿಗೆ ಕ್ಷಮೆ ಕೇಳುವಂತೆ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ನಿರ್ಮಾಪಕ ಮತ್ತು ಫಿಲ್ಮ್ ಚೇಂಬರ್ ನಡುವೆ ವಿವಾದ ಉದ್ಭವಿಸಿತು. ನಿರ್ಮಾಪಕರು ಸ್ವಯಂಪ್ರೇರಣೆಯಿಂದ ಚಿತ್ರ ಬಿಡುಗಡೆಯನ್ನು ತಡೆಹಿಡಿದಿದ್ದಾರೆ ಎಂದು ಕರ್ನಾಟಕ ಸರ್ಕಾರ ವಾದಿಸಿತು. ಚಿತ್ರ ಬಿಡುಗಡೆ ಮಾಡಿದರೆ ನಾವು ಅಗತ್ಯ ಭದ್ರತೆ ನೀಡಲು ಸಿದ್ಧವಿದ್ದೇವೆ. ಅಲ್ಲದೇ ರಾಜ್ಯವು ಈಗ ತನ್ನ ಅಫಿಡವಿಟ್‌ಗೆ ಬದ್ಧವಾಗಿದೆ ಎಂದು ಹೇಳಿತು. ಇದನ್ನೂ ಓದಿ: ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ಡಾಲಿ, ಶಿವಣ್ಣ

ರಾಜ್ಯ ಸರ್ಕಾರದ ಅಫಿಡವಿಟ್‌ನಿಂದ ತೃಪ್ತವಾದ ನ್ಯಾಯಲಯವು ನಾವು ಯಾವುದೇ ಪರಿಹಾರಕ್ಕೆ ಸೂಚಿಸುವುದಿಲ್ಲ ಅಥವಾ ಮಾರ್ಗಸೂಚಿ ನೀಡುವುದಿಲ್ಲ. ಸರ್ಕಾರ ಇಂತಹ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು ಮತ್ತು ಚಿತ್ರ ಬಿಡುಗಡೆಗೆ ಅವಕಾಶ ನೀಡಿ, ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕ್ರಿಮಿನಲ್ ಕಾನೂನು ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾ. ಉಜ್ಜಲ್ ಭುಯಾನ್ ನೇತೃತ್ವದ ದ್ವಿ ಸದಸ್ಯ ಪೀಠ ಆದೇಶಿಸಿತು.

TAGGED:congressFilm ChamberKamal HaasanSupreme CourtThag Lifeಕಮಲ್ ಹಾಸನ್ಥಗ್‌ ಲೈಫ್‌ ಸಿನಿಮಾಫಿಲ್ಮ್ ಚೇಂಬರ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
23 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
34 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
34 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
52 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?