Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಪಾ ವೈರಾಣು ಹರಡದಂತೆ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆಗೆ ಹೆಚ್‍ಡಿಕೆ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಪಾ ವೈರಾಣು ಹರಡದಂತೆ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆಗೆ ಹೆಚ್‍ಡಿಕೆ ಆದೇಶ

Bengaluru City

ನಿಪಾ ವೈರಾಣು ಹರಡದಂತೆ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆಗೆ ಹೆಚ್‍ಡಿಕೆ ಆದೇಶ

Public TV
Last updated: May 23, 2018 1:24 pm
Public TV
Share
2 Min Read
HDK NIPAH COLLAGE
SHARE

ಬೆಂಗಳೂರು: ಕೇರಳದಾದ್ಯಂತ ಮಾರಕ ನಿಪಾ ವೈರಾಣು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಹತ್ತು ಮಂದಿ ಮೃತಪಟ್ಟಿದ್ದಾರೆ.

ಕೇರಳಕ್ಕೆ ಹೊಂದಿಕೊಂಡಿರುವ ನಮ್ಮ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೂ ಈ ವೈರಾಣು ವ್ಯಾಪಿಸುವ ಸಾಧ್ಯಗಳಿವೆ. ಆದ್ದರಿಂದ ವೈರಾಣು ಸೊಂಕು ತಡೆಯಲು ಅಗತ್ಯ, ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಾನು ಈಗಾಗಲೇ ಆದೇಶಿಸಿದ್ದೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕದ ಪಕ್ಕದ ರಾಜ್ಯ ಕೇರಳದಲ್ಲಿ ಬಾವಲಿಗಳ ಮೂಲಕ ನಿಪಾ ವೈರಸ್ ಜ್ವರಕ್ಕೆ 10 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ರಾಜ್ಯದಲ್ಲಿ ಫುಲ್ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ನಿಪಾ ಭಯ ಕಾಡತೊಡಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯದಾದ್ಯಂತ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗೆ ಸುತ್ತೋಲೆ ರವಾನೆಯಾಗಿದೆ. ಜ್ವರ, ವಾಂತಿ, ಸುಸ್ತು ಇಂತಹ ಲಕ್ಷಣ ಕಾಣಿಸಿಕೊಂಡ ರೋಗಿಗಳ ರಕ್ತ ಪರೀಕ್ಷೆಯ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಗಳು ಖಚಿತಪಡಿಸಿವೆ.

kumaraswamy

ನಿಪಾ ವೈರಸ್ ಎಂದರೇನು?
1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಪಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಪಾ ವೈರಸ್ ಎಂದು ಕರೆಯುತ್ತಾರೆ. ನಿಪಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಪಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

ವೈರಸ್ ಹೇಗೆ ಹರಡುತ್ತದೆ?
ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ.
ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ.
ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.

ನಿಪಾ ವೈರಸ್ ಲಕ್ಷಣಗಳೇನು?
– ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ
– ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ
– ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ
– ಬಳಿಕ ಪ್ರಜ್ಞಾಹೀನರಾಗುತ್ತಾರೆ
– ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ
– ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ಇನ್ನು ಕೇರಳದ ನಿಪಾ ವೈರಸ್ ಭೀತಿಯಿಂದ ಅಕ್ಕ ಪಕ್ಕದ ರಾಜ್ಯಗಳು ಎಚ್ಚರಿಕೆಯಿಂದ ಇರಬೇಕಾಗಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಸೂಚನೆಯಂತೆ ಇಂದು ಬೆಳಗ್ಗೆಯೇ ಕೇಂದ್ರ ಸರ್ಕಾರದ ವೈದ್ಯಕೀಯ ತಂಡವೊಂದು ಕೇರಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಕೇರಳದ ಆರೋಗ್ಯ ಸಚಿವರ ಜೊತೆ ಸಮಾಲೋಚನೆಯನ್ನು ನಡೆಸಿದೆ. ಸದ್ಯ ಕೇರಳದ ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಬಾವಲಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಕೇರಳದ ಎಲ್ಲಾ ಜಿಲ್ಲಾಸ್ಪತ್ರೆಗಳಿಗೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಇವರ ರಕ್ತದ ಮಾದರಿಯನ್ನು ಮಣಿಪಾಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದರ ವರದಿ ಇನ್ನಷ್ಟೇ ಬರಬೇಕಿದ್ದು, ಇಂದು ರಾತ್ರಿಯೊಳಗೆ ವರದಿ ಅಧಿಕಾರಿಗಳ ಕೈಸೇರುವ ಸಾಧ್ಯತೆಯಿದೆ.

TAGGED:Bavali Jwarabengaluruh d kumaraswamynipah virusPublic TVನಿಪಾ ವೈರಸ್ಪಬ್ಲಿಕ್ ಟಿವಿಬಾವಲಿ ಜ್ವರಬೆಂಗಳೂರುಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
12 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
29 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
30 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
46 minutes ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
60 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?