Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ ಕ್ಷೇತ್ರದ ಅಭಿವೃದ್ಧಿ ಉದಾಹರಿಸಿ ಖರ್ಗೆಗೆ ಮೋದಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಲಬುರಗಿ ಕ್ಷೇತ್ರದ ಅಭಿವೃದ್ಧಿ ಉದಾಹರಿಸಿ ಖರ್ಗೆಗೆ ಮೋದಿ ತಿರುಗೇಟು

Latest

ಕಲಬುರಗಿ ಕ್ಷೇತ್ರದ ಅಭಿವೃದ್ಧಿ ಉದಾಹರಿಸಿ ಖರ್ಗೆಗೆ ಮೋದಿ ತಿರುಗೇಟು

Public TV
Last updated: February 9, 2023 5:25 pm
Public TV
Share
3 Min Read
mallikarjun kharge narendra modi
SHARE

– ದಲಿತರನ್ನು ಸೋಲಿಸಿದ್ದೀರಿ ಎಂದು ಖರ್ಗೆ ಅಳುತ್ತಾರೆ
– ಆ ಕ್ಷೇತ್ರದ ಜನರು ಮತ್ತೊಬ್ಬ ದಲಿತನನ್ನು ಆಯ್ಕೆ ಮಾಡಿದ್ದಾರೆ

ನವದೆಹಲಿ: 1.70 ಕೋಟಿ ಜನ್ ಧನ್ (Jan Dhan) ಖಾತೆಯನ್ನು ತೆರೆಯಲಾಗಿದೆ. ಕಲಬುರಗಿಯಲ್ಲಿ 8 ಲಕ್ಷ ಖಾತೆಗಳು ತೆರೆದಿವೆ. ದಲಿತರನ್ನು ಸೋಲಿಸಿದ್ದೀರಿ ಎಂದು ಖರ್ಗೆ ಅಳುತ್ತಾರೆ. ಆದರೆ ಅಲ್ಲಿಯ ಜನರು ಮತ್ತೊಬ್ಬ ದಲಿತನನ್ನು ಆಯ್ಕೆ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ತಿರುಗೇಟು ನೀಡಿದರು.

Contents
  • – ದಲಿತರನ್ನು ಸೋಲಿಸಿದ್ದೀರಿ ಎಂದು ಖರ್ಗೆ ಅಳುತ್ತಾರೆ – ಆ ಕ್ಷೇತ್ರದ ಜನರು ಮತ್ತೊಬ್ಬ ದಲಿತನನ್ನು ಆಯ್ಕೆ ಮಾಡಿದ್ದಾರೆ
  • Live Tv

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕಳೆದ 3-4 ವರ್ಷಗಳಲ್ಲಿ ಸುಮಾರು 11 ಕೋಟಿ ಮನೆಗಳು ನಲ್ಲಿ ನೀರಿನ ಸಂಪರ್ಕ ಪಡೆದಿವೆ. ನಾವು ಜನ್ ಧನ್ ಖಾತೆ ಆಂದೋಲನವನ್ನು ಪ್ರಾರಂಭಿಸಿದ್ದೇವೆ. ಕಳೆದ 9 ವರ್ಷಗಳಲ್ಲಿ ದೇಶಾದ್ಯಂತ 48 ಕೋಟಿ ಜನ್ ಧನ್ ಖಾತೆಗಳನ್ನು ತೆರೆಯಲಾಗಿದೆ. ಕರ್ನಾಟಕದಲ್ಲಿ 1.70 ಕೋಟಿ ಖಾತೆ ತೆರೆದಿವೆ. ನಾವು ಶಾಶ್ವತ ಪರಿಹಾರಗಳತ್ತ ಸಾಗುತ್ತಿದ್ದೇವೆ. ವಿಷಯಗಳನ್ನು ಎತ್ತಿಕೊಂಡು ಸಮಸ್ಯೆಗಳನ್ನು ಸೃಷ್ಟಿಸಿದ ನಂತರ ನಾವು ಓಡಿಹೋಗುವುದಿಲ್ಲ. ನಾವು ದೇಶದ ಪ್ರಮುಖ ಅಗತ್ಯಗಳ ಮೇಲೆ ಕೇಂದ್ರೀಕರಿಸುತ್ತೇವೆ ಮತ್ತು ಪರಿಹಾರಗಳನ್ನು ಹುಡುಕುತ್ತೇವೆ ಎಂದು ಹೇಳಿದರು.

mallikarjun kharge

ಪ್ರತಿ ಬಾರಿ ನಾನು ಕಲಬುರಗಿಗೆ ಭೇಟಿ ನೀಡಿದಾಗ ದಲಿತನನ್ನು ಸೋಲಿಸಲಾಗಿದೆ ಎಂದು ಖರ್ಗೆ ಆರೋಪ ಮಾಡುತ್ತಾರೆ. ಖರ್ಗೆ ಅವರು ಕಲಬುರಗಿಯಲ್ಲಿ ಆಗಿರುವ ಕೆಲಸವನ್ನು ನೋಡಬೇಕು. ಕರ್ನಾಟಕದಲ್ಲಿ (Karnataka) 1.70 ಕೋಟಿ ಜನ್ ಧನ್ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಅದರಲ್ಲೂ ಕಲಬುರಗಿಯಲ್ಲಿ 8 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ತೆರೆಯಲಾಗಿದೆ. ಎಷ್ಟೋ ಜನರು ಖಾತೆ ತೆರೆಯುತ್ತಿರುವಾಗ ಯಾರದ್ದೋ ಒಬ್ಬರದ್ದು ಖಾತೆ ಮುಚ್ಚುತ್ತಿದೆ. ನನಗೆ ನೋವು ಅರ್ಥವಾಗುತ್ತದೆ ಎಂದು ಹೇಳಿ ಕಾಲೆಳೆದರು.

ತಂತ್ರಜ್ಞಾನದ ಶಕ್ತಿಯಿಂದ ನಾವು ಕಾರ್ಮಿಕ ಸಂಸ್ಕೃತಿಯನ್ನು ಪರಿವರ್ತಿಸಿದ್ದೇವೆ. ವೇಗವನ್ನು ಹೆಚ್ಚಿಸುವುದು ಮತ್ತು ಪ್ರಮಾಣವನ್ನು ಹೆಚ್ಚಿಸುವುದರ ಮೇಲೆ ನಮ್ಮ ಗಮನವಿದೆ. ಸಬ್ ಕಾ ಸಬ್ ಕಾ ವಿಕಾಸ್ ಅರ್ಥ ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದಾಗಿದೆ ಎಂದರು.

ಆದಿವಾಸಿಗಳ ವಿಚಾರದಲ್ಲಿ ಹಿಂದಿನ ಸರ್ಕಾರದ ನಿಯತ್ತಾಗಿ ಕೆಲಸ ಮಾಡಿದ್ದರೆ, ಇಂದು ನಾನು ಇಷ್ಟು ಶ್ರಮ ಹಾಕುವ ಪ್ರಮೇಯ ಬರುತ್ತಿರಲಿಲ್ಲ. ಇಂದು ನಾವು ಆದಿವಾಸಿಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡುತ್ತಿದೆ. 3 ಕೋಟಿ ಆದಿವಾಸಿ ಜನರ ಜೀವನದಲ್ಲಿ ಬದಲಾವಣೆ ತಂದಿದ್ದೇವೆ. ನಿಜವಾದ ಜಾತ್ಯತೀತತೆ ಎಂದರೆ ಸರ್ಕಾರಿ ಯೋಜನೆಗಳ ಪ್ರಯೋಜನಗಳು ಎಲ್ಲಾ ಅರ್ಹ ಫಲಾನುಭವಿಗಳನ್ನು ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತಿದೆ ಎಂದು ಹೇಳಿದರು.

ಈ ವೇಳೆ ಪ್ರತಿಪಕ್ಷಗಳ ಸಂಸದರು ಮೋದಿ- ಅದಾನಿ ಭಾಯಿ- ಭಾಯಿ ಎಂದು ಘೋಷಣೆ ಕೂಗುತ್ತಿದ್ದಾಗ ಖರ್ಗೆ ಅವರು ಪ್ರಧಾನಿ ಏನು ಹೇಳುತ್ತಿದ್ದಾರೆ ಎಂಬುದರ ಬಗ್ಗೆ ತಮ್ಮ ಹೆಡ್‍ಫೋನ್ ಅನ್ನು ಕಿವಿಗೆ ಒತ್ತಿಕೊಂಡಿರುವುದು ಕಂಡುಬಂತು.

ಖರ್ಗೆ ಹೇಳಿದ್ದೇನು?: ಪ್ರಧಾನಿ ಅವರು ಸದನದಲ್ಲಿ ಹೆಚ್ಚು ಸಮಯವನ್ನು ಕಳೆಯಬೇಕು. ಆದರೆ ನಾನಿಲ್ಲಿ ಸದನದಲ್ಲಿ ಮಾತನಾಡುತ್ತಿದ್ದರೆ ಮೋದಿ ನನ್ನ ಕ್ಷೇತ್ರಕ್ಕೆ ಹೋಗಿ ಬಂದಿದ್ದಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಹೆಚ್‌ಡಿಕೆ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನ ಒಡೆಯುತ್ತಿದ್ದಾರೆ : ಸಿಪಿವೈ

ನಮ್ಮ ಜವಾಬ್ದಾರಿಯುತ ಸಚಿವರು, ಸಂಸದರು ಹಿಂದೂ- ಮುಸ್ಲಿಂ ವಿಚಾರ ವಿವಾದ ಸೃಷ್ಟಿಸುತ್ತಿದ್ದಾರೆ. ಅವರಿಗೆ ಬೇರೆ ಯಾವುದೇ ವಿಷಯ ಸಿಗುವುದಿಲ್ಲವೇ? ಪರಿಶಿಷ್ಟ ಜಾತಿಯವರು ದೇವಸ್ಥಾನ ಪ್ರವೇಶಿಸಿದಕ್ಕೆ ಹಲ್ಲೆ ಮಾಡಲಾಗುತ್ತಿದೆ. ಅವರನ್ನು ಹಿಂದೂ ಎಂದು ಪರಿಗಣಿಸಿದ್ದರೆ, ಎಸ್‍ಸಿಗಳಿಗೆ ದೇವಾಲಯ ಪ್ರವೇಶಿಸಲು ಏಕೆ ಅವಕಾಶ ನೀಡುತ್ತಿಲ್ಲ ಅಥವಾ ಅವರಿಗೆ ಸುಶಿಕ್ಷಿತರಾಗಲು ಏಕೆ ಬಿಡುತ್ತಿಲ್ಲ? ಎಸ್‍ಸಿಗಳ ಮನೆಗಳಲ್ಲಿ ಊಟ ಮಾಡುವ ಫೋಟೋಗಳೊಂದಿಗೆ ಅನೇಕ ಸಚಿವರು ಶೋ ಆಫ್ ಮಾಡುತ್ತಿದ್ದಾರೆ ಎಂದು ಖರ್ಗೆ ಟೀಕಾಪ್ರಹಾರ ನಡೆಸಿದ್ದರು. ಇದನ್ನೂ ಓದಿ: ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Jan Dhankarnatakamallikarjun khargenarendra modiಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ್ ಖರ್ಗೆ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

congress protest VB G RAM G Act
Bengaluru City

ಕೇಂದ್ರದ ವಿರುದ್ಧ ಕಾಂಗ್ರೆಸ್ ಮನ್ರೇಗಾ ಸಮರ – ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

Public TV
By Public TV
15 minutes ago
Siddaramaiah DK Shivakumar 1
Bengaluru City

ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ!

Public TV
By Public TV
1 hour ago
MICHAEL RAJEEV
Chikkaballapur

ರಾಜೀವ್‌ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ – ಮಂಗಳೂರಿನ ಉದ್ಯಮಿ ಅರೆಸ್ಟ್‌

Public TV
By Public TV
2 hours ago
India European Union Trade Deal
Latest

ಭಾರತ-ಯುರೋಪ್‌ ಒಕ್ಕೂಟ ಒಪ್ಪಂದದಿಂದ ಉತ್ಪಾದನೆ, ಬೆಂಬಲ ಸೇವಾ ವಲಯಕ್ಕೆ ಉತ್ತೇಜನ: ಮೋದಿ ಬಣ್ಣನೆ

Public TV
By Public TV
2 hours ago
10 month old tiger cub captured in chamarajanagar
Chamarajanagar

ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – ಮತ್ತೊಂದು ಮರಿ ಸೆರೆ, ಇನ್ನೊಂದು ಮಾತ್ರ ಬಾಕಿ

Public TV
By Public TV
3 hours ago
Jana Nayagan Vijay
Astrology

ಜನ ನಾಯಗನ್ ಚಿತ್ರಕ್ಕೆ ಹಿನ್ನಡೆ; ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?