Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲಿಸುತ್ತಿರುವಾಗ್ಲೇ ಕಾರಿನಿಂದ ಪತ್ನಿಯನ್ನು ಹೊರದಬ್ಬಿದ ಎಂಜಿನಿಯರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಚಲಿಸುತ್ತಿರುವಾಗ್ಲೇ ಕಾರಿನಿಂದ ಪತ್ನಿಯನ್ನು ಹೊರದಬ್ಬಿದ ಎಂಜಿನಿಯರ್

Crime

ಚಲಿಸುತ್ತಿರುವಾಗ್ಲೇ ಕಾರಿನಿಂದ ಪತ್ನಿಯನ್ನು ಹೊರದಬ್ಬಿದ ಎಂಜಿನಿಯರ್

Public TV
Last updated: June 11, 2019 11:08 pm
Public TV
Share
2 Min Read
WOMAN
SHARE

ಚೆನ್ನೈ: ಚಲಿಸುತ್ತಿರುವಾಗಲೇ ಪತ್ನಿಯನ್ನು ಆಕೆಯ ಎಂಜಿನಿಯರ್ ಪತಿ ಹಾಗೂ ಸಂಬಂಧಿಕರು ಕಾರಿನಿಂದ ಹೊರದಬ್ಬಿದ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ.

ಮಹಿಳೆ ಎಸ್‍ಯುವಿ ಕಾರಿನಿಂದ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಶೇರ್ ಆಗುತ್ತಿದ್ದಂತೆಯೇ ಮಹಿಳೆ, ತನ್ನ ಗಂಡ ಹಾಗೂ ಆತನ ಹೆತ್ತವರು ನನ್ನ ಕಾರಿನಿಂದ ದೂಡಿ ಹಾಕುವ ಮೂಲಕ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

38 ವರ್ಷದ ಆರತಿಯ ಪತಿ ಅರುಣ್ ಜುಡೆ ಅಮಲ್ ರಾಜ್ ಎಂಜಿನಿಯರ್ ಆಗಿದ್ದು, ಇವ್ವರಿಬ್ಬರ ಮಧ್ಯೆ ವೈಮನಸ್ಸು ಮೂಡಿತ್ತು. ಆದರೆ ಇತ್ತೀಚೆಗೆ ರಾಜಿ ಸಂಧಾನದ ಮೂಲಕ ಇಬ್ಬರು ಒಟ್ಟಿಗೆ ಆಗಿದ್ದರು. ತನ್ನ ಗಂಡ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆರತಿ ಆತನ ಜೊತೆಗೆ ಇರಲು ನಿರ್ಧರಿಸಿದ್ದರು.

POLICE A

ಆರತಿ ಹಾಗೂ ಅರುಣ್ 2008ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದಾಗಿನಿಂದಲೂ ಇಬ್ಬರಲ್ಲೂ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಗಳು ನಡೆಯುತ್ತಲೇ ಇತ್ತು. ಹೀಗೆ 6 ವರ್ಷಗಳ ಬಳಿಕ ಇಬ್ಬರು ಮಕ್ಕಳೊಂದಿಗೆ ಆರತಿ ತನ್ನ ಪತಿಗೆ ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡರು. ಅಲ್ಲದೆ ಮುಂಬೈನಲ್ಲಿರುವ ತಮ್ಮ ಪೋಷಕರ ಜೊತೆ ಮಕ್ಕಳೊಂದಿಗೆ ವಾಸಿಸಲು 2014ರಲ್ಲಿ ತೀರ್ಮಾನಿಸಿದರು. ಆದರೆ ಈ ಎಲ್ಲಾ ಕೇಸ್ ಗಳು ಮುಂಬೈ ಕೋರ್ಟ್ ನಲ್ಲಿ ಇತ್ಯರ್ಥವಾಗದೇ ಉಳಿದಿವೆ. 5 ವರ್ಷ ಬೇರೆ ಬೇರೆಯಾಗಿದ್ದ ದಂಪತಿ ಕೊನೆಗೆ ರಾಜಿ ಸಂಧಾನದ ಮೂಲಕ ಜೊತೆಯಾಗಿ ಸಂಸಾರ ಮಾಡುವ ನಿರ್ಧಾರಕ್ಕೆ ಬಂದಿದ್ದರು.

ಹೀಗೆ ಮತ್ತೆ ಒಟ್ಟಾದ ಕುಟುಂಬ ಮೇ ತಿಂಗಳಲ್ಲಿ ರಜೆ ಅನುಭವಿಸಲು ಊಟಿಗೆ ತೆರಳಿದ್ದು, ಅಲ್ಲಿನ ರೆಸಾರ್ಟ್ ಒಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಪತಿ ಅರುಣ್ ನತ್ತೆ ತನ್ನ ಹಳೆಯ ಚಾಳಿ ಆರಂಭಿಸಿದ್ದು, ಪತ್ನಿಯನ್ನು ನಿಂದಿಸಿದ್ದಾನೆ. ಅಲ್ಲದೆ ಆಕೆ ಮತ್ತು ಮಕ್ಕಳ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. ಇದರಿಂದ ಮತ್ತೆ ಆಕ್ರೋಶಗೊಂಡ ಆರತಿ, ಊಟಿಯಲ್ಲೇ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೆ ಆಕೆಯನ್ನು ಸೇಫಾಗಿ ಮರಳಿ ಊರಿಗೆ ಕಳುಹಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಪೊಲೀಸರು ದಂಪತಿಯನ್ನು ಕರೆದು ಬುದ್ಧಿವಾದ ಹೇಳಿ ಆತನಿಂದ ಕ್ಷಮಾಪಣಾ ಪತ್ರವನ್ನು ಬರೆಸಿದ್ದಾರೆ.

couple

ಇಷ್ಟೆಲ್ಲಾ ಆಗಿ ಮತ್ತೆ ರೆಸಾರ್ಟ್ ಗೆ ತೆರಳಿದ ದಂಪತಿ ಮಧ್ಯೆ ಮತ್ತೆ ಪತ್ರದ ಬಗ್ಗೆ ಜಗಳ ಆರಂಭವಾಗಿದೆ. ಅರುಣ್ ಊಟಿಗೆ ತನ್ನ ಪೋಷಕರನ್ನು ಕೂಡ ಕರೆದುಕೊಂಡು ಬಂದಿದ್ದನು. ಹೀಗಾಗಿ ಆಕೆಯಿಂದ ದೂರ ಇರುವಂತೆ ಅರುಣ್ ತನ್ನ ಪೋಷಕರಿಗೆ ತಿಳಿಸಿದ್ದಾನೆ.

ಈ ವಿಚಾರದ ಕುರಿತು ಆರತಿ ತನ್ನ ಪತಿ ಅರುಣ್ ನನ್ನು ಪ್ರಶ್ನಿಸಿದ್ದಾರೆ. ಈ ಘಟನೆ ಮನೆಗೆ ಕಾರಿನಲ್ಲಿ ಬರುತ್ತಿರುವಾಗ ಆರತಿ ಅಕ್ಕನ ಮನೆಯ ಸಮೀಪ ನಡೆದಿದೆ. ಪತ್ನಿ ಪ್ರಶ್ನೆಯಿಂದ ಕೆರಳಿದ ಪತಿ ಆಕೆಗೆ ಗುದ್ದಿದ್ದಾನೆ. ಅಲ್ಲದೆ ಕಾರಿನಿಂದ ಹೊರಗೆ ತಳ್ಳಿದ್ದಾನೆ. ಈ ದೃಶ್ಯ ರಸ್ತೆ ಬದಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನಿಂದ ಬಿದ್ದ ರಭಸಕ್ಕೆ ಆರತಿಯ ತಲೆ, ಭುಜ ಹಾಗೂ ಮೊಣಕಾಲಿಗೆ ಗಾಯಗಳಾಗಿವೆ.

Police Jeep

ಸದ್ಯ ಆರತಿ ತನ್ನ ಹೆತ್ತವರೊಂದಿಗೆ ಮುಂಬೈನಲ್ಲಿ ನೆಲೆಸಿದ್ದು, ಪತಿ ಹಾಗೂ ಆತನ ಪೋಷಕರು ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ನನಗೆ ಬೆದರಿಕೆ ಕೂಡ ಹಾಕಿದ್ದಾರೆ. ನನ್ನ ಮಗ ಅವರಿಗೆ ಟಾರ್ಗೆಟ್ ಆಗಿದ್ದಾನೆ. ಅವರು ಆತನ ಶಾಲೆಯ ಬಳಿ ಬರುತ್ತಿರುತ್ತಾರೆ. ಹೀಗಾಗಿ ಅವರಿಂದಾಗಿ ನನಗೆ ಜೀವನ ನಡೆಸಲು ಕಷ್ಟವಾಗುತ್ತದೆ. ಹೊರಗಡೆ ತೆರಳಲು ಭಯವಾಗುತ್ತದೆ. ಆದರೆ ಪೊಲೀಸರು ಅರುಣ್ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳುತ್ತಾರೆ ಎಂದು ಆರೋಪಿಸಿದ್ದಾರೆ.

TAGGED:carengineerhusbandMurderPublic TVtamilnaduWifeಎಂಜಿನಿಯರ್ಕಾರ್ಕೊಲೆತಮಿಳುನಾಡುಪತಿಪತ್ನಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

Criminal Behind Bomb Attack On Prison Convoy Shot Dead In Encounter In Tamil Nadu
Crime

ಪೊಲೀಸ್ ವಾಹನದ ಮೇಲೆ ಕಂಟ್ರಿ ಬಾಂಬ್ ಎಸೆದಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

Public TV
By Public TV
23 minutes ago
SMG STUDENTS
Districts

ಭದ್ರಾವತಿ | ಶಾಲೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
2 hours ago
Byrathi Suresh
Bengaluru City

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಬೈರತಿ ಸುರೇಶ್

Public TV
By Public TV
2 hours ago
Modi India Europe Trade Deal
Bengaluru City

1 ಒಪ್ಪಂದ, 27 ಯುರೋಪ್‌ ಮಾರುಕಟ್ಟೆಗಳು – ಕರ್ನಾಟಕಕ್ಕೆ ಏನು ಪ್ರಯೋಜನ?

Public TV
By Public TV
2 hours ago
chalavadi narayanaswamy council
Bengaluru City

ಅಬಕಾರಿ ‌ಇಲಾಖೆ ಅಕ್ರಮ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ: ಬಿಜೆಪಿ

Public TV
By Public TV
2 hours ago
Supreme Court
Court

ಮಹಾಕಾಳೇಶ್ವರ ದೇವಸ್ಥಾನದಲ್ಲಿ VIP ದರ್ಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?