Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

Crime

ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

Public TV
Last updated: January 13, 2018 12:26 pm
Public TV
Share
2 Min Read
MNG VIRAL CONTROUVERSY 3 1
SHARE

ಮಂಗಳೂರು: ದೀಪಕ್ ರಾವ್ ಮತ್ತು ಬಶೀರ್ ಸಾವಿನ ಬಳಿಕ ಶಾಂತವಾಗಿದ್ದ ಕರಾವಳಿಯಲ್ಲಿ ಇದೀಗ ಮತ್ತೊಂದು ಹೆಣ ಬಿದ್ದಿದೆ. ಮಂಗಳೂರಿನ ಜಪ್ಪಿನಮೊಗರಿನ ಕುದ್ಪಾಡಿಯಲ್ಲಿ ಟಾರ್ಗೆಟ್ ಗ್ರೂಪಿನ ಇಲಿಯಾಸ್ (31) ನನ್ನು ಇಂದು ಬೆಳಗ್ಗೆ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ.

ಉಳ್ಳಾಲದ ಟಾರ್ಗೆಟ್ ಗ್ರೂಪ್ ರೂವಾರಿ ಹಾಗೂ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ಇಲಿಯಾಸ್, ಮಂಗಳೂರಿನ ಇಲ್ಯಾಸ್ ಫ್ಲಾಟ್‍ನಲ್ಲಿ ಮಲಗಿದ್ದ ಸಮಯದಲ್ಲಿ ಮುಂಜಾನೆ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಕೊಚ್ಚಿ ಕೊಲೆಗೈದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಒಂದೂವರೆ ತಿಂಗಳ ಹಿಂದೆಯಷ್ಟೆ ಜೈಲು ಸೇರಿದ್ದ ಇಲಿಯಾಸ್, 2 ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ. ಹೀಗಾಗಿ ಆತ ಮನೆಯಲ್ಲಿ ಒಬ್ಬನೇ ಇರುವುದರ ಮಾಹಿತಿ ಪಡೆದು ಆಗಂತುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

MNG VIRAL CONTROUVERSY 2 1

ಟಾರ್ಗೆಟ್ ಗ್ರೂಪ್ ಸದಸ್ಯರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಆಹಾರ ಸಚಿವ ಯು.ಟಿ ಖಾದರ್ ಜೊತೆ ಇಲಿಯಾಸ್ ಕಾಣಿಸಿಕೊಂಡಿದ್ದ ಫೋಟೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

ಯಾರು ಈ ಇಲಿಯಾಸ್?
ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಉಳ್ಳಾಲದ ನಟೋರಿಯಸ್ ಟಾರ್ಗೆಟ್ ಗ್ಯಾಂಗ್ ನಾಯಕ ಇಲಿಯಾಸ್ ನನ್ನು 2017ರ ನವೆಂಬರ್ ನಲ್ಲಿ ಬಂಧಿಸಿದ್ದರು. ಈತನ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ.

ಇಲ್ಯಾಸ್ ಈ ಹಿಂದೆ ಉಳ್ಳಾಲ ಯುವ ಕಾಂಗ್ರೆಸ್ ಉಪಾಧ್ಯಕ್ಷನಾಗಿದ್ದ. ಗಂಭೀರ ಆರೋಪಗಳಿದ್ದರೂ ಇಲಿಯಾಸ್ ನನ್ನು ಯು.ಟಿ. ಖಾದರ್ ಉಳ್ಳಾಲ ಬ್ಲಾಕ್ ನ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಸ್ಥಾನ ಕೊಟ್ಟಿದ್ದು ಹೇಗೆ ಎಂದು ಜನ ಈಗ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಅಕ್ಟೋಬರ್ ನಲ್ಲಿ ಮುಕ್ಕಚ್ಚೇರಿಯಲ್ಲಿ ನಡೆದ ಝುಬೈರ್ ಎಂಬವರ ಕೊಲೆಯಲ್ಲೂ ಟಾರ್ಗೆಟ್ ಹೆಸರು ತಳುಕು ಹಾಕಿದಾಗ ಇಲಿಯಾಸ್ ನನ್ನು ಯುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಲಾಗಿತ್ತು.  ಇದನ್ನೂ ಓದಿ: ದೀಪಕ್ ಬರ್ಬರ ಹತ್ಯೆಗೈದ ನಾಲ್ವರು ಅರೆಸ್ಟ್: ಪೊಲೀಸರ ಮೇಲೆ ತಲ್ವಾರ್ ಬೀಸಿದ್ದ ಆರೋಪಿಗಳು

MNG VIRAL CONTROUVERSY 1 1

ಯುವತಿಯರ ಮೂಲಕ ಶ್ರೀಮಂತರನ್ನು ಖೆಡ್ಡಾಕ್ಕೆ ಬೀಳಿಸಿ, ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರುಪಾಯಿಯನ್ನು ದೋಚುವ ಕೆಲಸವನ್ನು ಈ ಟಾರ್ಗೆಟ್ ಗ್ರೂಪ್ ಮಾಡಿದೆ ಎನ್ನುವ ಆರೋಪವಿದೆ. ಅಷ್ಟೇ ಅಲ್ಲದೇ ಈ ಗ್ರೂಪಿನ ಸದಸ್ಯರು ಉಳ್ಳಾಲ ಬೀಚ್ ಗೆ ಬಂದವರನ್ನು ದೋಚಿ ಹಲ್ಲೆ ನಡೆಸುತ್ತಿದ್ದರು. ಒಂದು ವೇಳೆ ದೂರು ನೀಡಿದ್ರೆ ಖಾದರ್ ಅವರ ಜನ ಎಂದು ಪೊಲೀಸರೂ ಸಮ್ಮನಾಗುತ್ತಿದ್ದರು ಎನ್ನುವ ಆರೋಪವನ್ನು ಜನ ಮಾಡುತ್ತಿದ್ದಾರೆ. ಇತ್ತೀಚೆಗೆ ಕಾಟಿಪಳ್ಳದ ಸಫ್ವಾನ್ ಎಂಬ ಯುವಕನನ್ನು ಇದೇ ಟಾರ್ಗೆಟ್ ತಂಡ ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟು ಕೊನೆಗೆ ಕೊಲೆ ಮಾಡಿ ಚಾರ್ಮಾಡಿ ಘಾಟಿ ಯಿಂದ ಕೆಳಗೆ ಎಸೆದಿತ್ತು.

ಈ ಫೋಟೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಅಶ್ರಫ್ ಕೊಲೆ ಕೇಸ್ ಆರೋಪಿ ಭರತ್ ಕುಂಡೆಲ್ ಕುಳಿತಿರುವ ಫೋಟೋ ವೈರಲ್ ಆಗಿದೆ. ಬಿಸಿ ರೋಡ್‍ನಲ್ಲಿ ಟಿಪ್ಪು ಜಯಂತಿಯಂದು ಅಶ್ರಫ್ ಕೊಲೆ ನಡೆದಿತ್ತು.

MNG VIRAL CONTROUVERSY 4

MNG MURDER AV 1

mng basheer

TAGGED:basheerdeepak raoilyasMangalurupublictvtarget groupಇಲ್ಯಾಸ್ಟಾರ್ಗೆಟ್ ಗ್ರೂಪ್ದೀಪಕ್ ರಾವ್ಪಬ್ಲಿಕ್ ಟಿವಿಬಶೀರ್ಮಂಗಳೂರು
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
22 minutes ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
29 minutes ago
marigowda MUDA
Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
37 minutes ago
Iran vs USA
Latest

ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ

Public TV
By Public TV
1 hour ago
Suicide Bomber
Latest

ಪಾಕ್‌ ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್‌ ದಾಳಿಗೆ 7 ಬಲಿ, 25 ಮಂದಿಗೆ ಗಾಯ

Public TV
By Public TV
2 hours ago
Yadagiri Mudanuru
Districts

ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?