Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಪಾಕ್‍ಗೆ ಹೆಚ್ಚು ಬಾರಿ ಸೋಲುಣಿಸಿದ ಭಾರತದ ನಾಯಕರಲ್ಲಿ ಅಜರುದ್ದೀನ್ ಟಾಪ್

Public TV
Last updated: May 10, 2020 8:11 pm
Public TV
Share
2 Min Read
Mohammad Azharuddin
SHARE

– ವಿಶ್ವಕಪ್ ಲೆಕ್ಕದಲ್ಲಿ ಧೋನಿಗೆ ಅಗ್ರಸ್ಥಾನ

ನವದೆಹಲಿ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯ ನಾಯಕನ ದೊಡ್ಡ ಕನಸು. ಈ ಮೊದಲು ಉಭಯ ತಂಡಗಳ ನಡುವೆ ಸರಣಿ ನಡೆಯುತ್ತಿತ್ತು. ಆದರೆ 2012-13ರಿಂದ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ.

ಭಾರತವು ವಿಶ್ವಕಪ್ ಮತ್ತು ಏಷ್ಯಾ ಕಪ್ ಸೇರಿದಂತೆ ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಪಾಕ್ ವಿರುದ್ಧ ಆಡುತ್ತದೆ. ಅಷ್ಟೇ ಅಲ್ಲದೆ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಶೀಘ್ರದಲ್ಲೇ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡುವ ಸಾಧ್ಯತೆಯಿಲ್ಲ. ಪಾಕಿಸ್ತಾನವು ಭಾರತದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದೆ. ಆದರೆ ವಿಶ್ವಕಪ್‍ನಲ್ಲಿ ಎಲ್ಲಾ ಏಳು ಪಂದ್ಯಗಳನ್ನು ಸೋತಿದೆ.

India Pakistan

ಮೂರು ವಿಶ್ವಕಪ್‍ಗಳಲ್ಲಿ ಭಾರತದ ನಾಯಕತ್ವ ವಹಿಸಿದ್ದ ಮೊಹಮ್ಮದ್ ಅಜರುದ್ದೀನ್, ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು 3 ಸೋಲಿಸಿದ್ದರು. ಅಷ್ಟೇ ಅಲ್ಲದೆ ಅಜರುದ್ದೀನ್ ಅವರ ನಾಯಕತ್ವದಲ್ಲೇ ಭಾರತ ತಂಡವು ಪಾಕಿಸ್ತಾನಕ್ಕೆ 25 ಏಕದಿನ ಪಂದ್ಯಗಳಲ್ಲಿ ಸೋಲುಣಿಸಿದೆ. ಈ ಮೂಲಕ ಪಾಕ್ ವಿರುದ್ಧದ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಬಾರಿ ಭಾರತ ತಂಡವನ್ನು ಗೆಲ್ಲಿಸಿದ ದಾಖಲೆ ಅಜರುದ್ದೀನ್ ಅವರ ಹೆಸರಿನಲ್ಲಿದೆ.

ಈ ಪಟ್ಟಿಯಲ್ಲಿ 21 ಬಾರಿ ತಂಡಕ್ಕೆ ಗೆಲುವು ತಂದುಕೊಟ್ಟ ಸಚಿನ್ ತೆಂಡೂಲ್ಕರ್ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ಎಂ.ಎಸ್.ಧೋನಿ ಇದ್ದಾರೆ. ಅವರು ಪಾಕಿಸ್ತಾನದ ವಿರುದ್ಧದ 18 ಏಕದಿನ ಪಂದ್ಯದಲ್ಲಿ ಜಯ ದಾಖಲಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ಸೌರವ್ ಗಂಗೂಲಿ ಅವರು ತಮ್ಮ ನಾಯಕತ್ವದಲ್ಲಿ 17 ಬಾರಿ ಗೆದ್ದಿದ್ದಾರೆ.

mohammad azharuddin A

2007ರಲ್ಲಿ ನಾಯಕತ್ವವನ್ನು ವಹಿಸಿಕೊಂಡಿದ್ದ ಎಂ.ಎಸ್.ಧೋನಿ, ಪಾಕಿಸ್ತಾನ ವಿರುದ್ಧದ ಇತರ ನಾಯಕರಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಏಕೆಂದರೆ ಅವರ ನೇತೃತ್ವದಲ್ಲಿ ಭಾರತ ತಂಡವು ಪಾಕ್ ವಿರುದ್ಧ 2011 ಮತ್ತು 2015ರ ವಿಶ್ವಕಪ್ ಟೂರ್ನಿಯಲ್ಲಿ ಸೇರಿ ಒಟ್ಟು 11 ಬಾರಿ ಜಯಗಳಿಸಿದೆ. 2011ರಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿ ಫೈನಲ್‍ಗೆ ಲಗ್ಗೆ ಇಟ್ಟಿತ್ತು. 2015ರ ವಿಶ್ವಕಪ್‍ನಲ್ಲಿಯೂ ಭಾರತವು ಪಾಕ್ ವಿರುದ್ಧ ಅದ್ಭುತ ಜಯದೊಂದಿಗೆ ಸಾಗಿತ್ತು. ಆದರೆ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‍ನಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ 180 ರನ್ ಗಳಿಂದ ಗೆದ್ದು ಬೀಗಿತ್ತು.

ms dhoni

ವಿಶ್ವಕಪ್‍ನಲ್ಲಿ ಪಾಕಿಸ್ತಾನದ ವಿರುದ್ಧ ತಂಡಕ್ಕೆ ಗೆಲುವು ತಂದುಕೊಟ್ಟ ನಾಯಕ ಪಟ್ಟಿಯಲ್ಲಿ ಎಂ.ಎಸ್.ಧೋನಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಧೋನಿ ನಂತರ ಸ್ಥಾನದಲ್ಲಿ ಅಜರುದ್ದೀನ್ ಅವರಿದ್ದಾರೆ. ಅವರ ನೇತೃತ್ವದ ಟೀಂ ಇಂಡಿಯಾ 1992, 1996 ಮತ್ತು 1999ರ ವಿಶ್ವಕಪ್ ಟೂರ್ನಿಗಳಲ್ಲಿ ಪಾಕಿಸ್ತಾನವನ್ನು 9 ಬಾರಿ ಸೋಲಿಸಿತ್ತು. ನಾಯಕನಾಗಿ ಹೆಚ್ಚು ರನ್ ಗಳಿಸದ ಸಚಿನ್ ತೆಂಡೂಲ್ಕರ್ ಅವರ ನಾಯಕತ್ವದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ 8 ಬಾರಿ ವಿಶ್ವಪಕ್ ಟೂರ್ನಿಯ ಪಂದ್ಯಗಳಲ್ಲಿ ಜಯಗಳಿಸಿತ್ತು. ಗಂಗೂಲಿ ಅವರ ನೇತೃತ್ವದಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದೆ.

Sachin 2

2003ರ ವಿಶ್ವಕಪ್ ಟೂರ್ನಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಸೌರವ್ ಗಂಗೂಲಿ ಅವರು ಪಾಕಿಸ್ತಾನ ವಿರುದ್ಧ ಜಯ ಸಾಧಿಸಿದ್ದರು. ಇದಲ್ಲದೆ ಅವರು 2004ರಲ್ಲಿ ಪಾಕಿಸ್ತಾನ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತದಕ್ಕೆ 3-2 ಅಂತರದಲ್ಲಿ ಗೆಲುವು ತಂದುಕೊಟ್ಟಿದ್ದರು. ಅದೇ ಪ್ರವಾಸದಲ್ಲಿ ಭಾರತವು ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತ್ತು.

TAGGED:CaptainMohammad Azharuddinms dhoniODIpakistanPublic TVsachin tendulkarTeam indiaಎಂ ಎಸ್ ಧೋನಿಟೀಂ ಇಂಡಿಯಾಪಬ್ಲಿಕ್ ಟಿವಿಪಾಕಿಸ್ತಾನಮೊಹಮ್ಮದ್ ಅಜರುದ್ದೀನ್ವಿಶ್ವಪಕ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

vishnuvardhan karnataka ratna
ನಟ ವಿಷ್ಣುವರ್ಧನ್‌ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ: ಸಿಎಂಗೆ ಅನಿರುದ್ಧ ಮನವಿ
Cinema Latest Sandalwood Top Stories
Lakshmi Menon
ಐಟಿ ಉದ್ಯೋಗಿ ಕಿಡ್ನ್ಯಾಪ್‌ ಕೇಸ್ – 3ನೇ ಆರೋಪಿ ನಟಿ ಲಕ್ಷ್ಮಿ ಮೆನನ್‌ ಬಂಧನಕ್ಕೆ ಕೋರ್ಟ್‌ ತಡೆ
Cinema Latest National South cinema Top Stories
Bilichukki Halli hakki
ಅ.24ರಂದು `ಬಿಳಿಚುಕ್ಕಿ ಹಳ್ಳಿಹಕ್ಕಿ’ ತೆರೆಗೆ!
Cinema Latest Sandalwood Top Stories
Anchor Anushree 1 1
ನಮ್ಮಿಬ್ಬರನ್ನು ಒಂದು ಮಾಡಿದ್ದೇ ಅಪ್ಪು ಸರ್‌ – ಲವ್‌ ಸ್ಟೋರಿ ಬಗ್ಗೆ ಅನುಶ್ರೀ ಮಾತು
Cinema Latest Sandalwood Top Stories
Anchor Anushree 2
ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ
Cinema Latest Sandalwood Top Stories

You Might Also Like

Veerendra Puppy 1
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌ – ʻಕೈʼ ಶಾಸಕ ವಿರೇಂದ್ರ ಪಪ್ಪಿ ಮತ್ತೆ 6 ದಿನ ಇಡಿ ಕಸ್ಟಡಿಗೆ

Public TV
By Public TV
25 minutes ago
NR Pura Koppa Police
Chikkamagaluru

ಚಿಕ್ಕಮಗಳೂರು | ಎನ್‍.ಆರ್‌ಪುರ ಪೊಲೀಸ್ ಜೀಪಿಗೆ ಬಿತ್ತು ದಂಡ

Public TV
By Public TV
1 hour ago
SHIVANAND PATIL BYTE
Districts

ಧರ್ಮಸ್ಥಳ ಕೇಸ್‌ನಲ್ಲಿ ರಾಜಕೀಯ ಬೇಡ, ವರದಿ ಬರುವವರೆಗೆ ಕಾಯೋಣ – ಶಿವಾನಂದ ಪಾಟೀಲ್

Public TV
By Public TV
1 hour ago
Mandya 1
Crime

ಮಂಡ್ಯ | ಅಪ್ರಾಪ್ತೆ ಪ್ರೀತಿಸಿದ್ದ ಯುವಕ ಅನುಮಾನಸ್ಪದ ಸಾವು

Public TV
By Public TV
1 hour ago
talapady ksrtc bus accident
Dakshina Kannada

ತಲಪಾಡಿ; ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಬಾಲಕಿ ಸೇರಿ ಆರು ಮಂದಿ ಸಾವು

Public TV
By Public TV
2 hours ago
Cotton
Latest

ಅಮೆರಿಕದ ಟ್ಯಾರಿಫ್‌ ವಾರ್‌ ಬೆನ್ನಲ್ಲೇ ಹತ್ತಿ ಆಮದು ಸುಂಕ ವಿನಾಯಿತಿ ಡಿ.31ರವರೆಗೆ ವಿಸ್ತರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?