Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‍ಗೆ ಹೆಚ್ಚು ಬಾರಿ ಸೋಲುಣಿಸಿದ ಭಾರತದ ನಾಯಕರಲ್ಲಿ ಅಜರುದ್ದೀನ್ ಟಾಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪಾಕ್‍ಗೆ ಹೆಚ್ಚು ಬಾರಿ ಸೋಲುಣಿಸಿದ ಭಾರತದ ನಾಯಕರಲ್ಲಿ ಅಜರುದ್ದೀನ್ ಟಾಪ್

Cricket

ಪಾಕ್‍ಗೆ ಹೆಚ್ಚು ಬಾರಿ ಸೋಲುಣಿಸಿದ ಭಾರತದ ನಾಯಕರಲ್ಲಿ ಅಜರುದ್ದೀನ್ ಟಾಪ್

Public TV
Last updated: May 10, 2020 8:11 pm
Public TV
Share
2 Min Read
Mohammad Azharuddin
SHARE

– ವಿಶ್ವಕಪ್ ಲೆಕ್ಕದಲ್ಲಿ ಧೋನಿಗೆ ಅಗ್ರಸ್ಥಾನ

ನವದೆಹಲಿ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯ ನಾಯಕನ ದೊಡ್ಡ ಕನಸು. ಈ ಮೊದಲು ಉಭಯ ತಂಡಗಳ ನಡುವೆ ಸರಣಿ ನಡೆಯುತ್ತಿತ್ತು. ಆದರೆ 2012-13ರಿಂದ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ.

ಭಾರತವು ವಿಶ್ವಕಪ್ ಮತ್ತು ಏಷ್ಯಾ ಕಪ್ ಸೇರಿದಂತೆ ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಪಾಕ್ ವಿರುದ್ಧ ಆಡುತ್ತದೆ. ಅಷ್ಟೇ ಅಲ್ಲದೆ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಶೀಘ್ರದಲ್ಲೇ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡುವ ಸಾಧ್ಯತೆಯಿಲ್ಲ. ಪಾಕಿಸ್ತಾನವು ಭಾರತದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದೆ. ಆದರೆ ವಿಶ್ವಕಪ್‍ನಲ್ಲಿ ಎಲ್ಲಾ ಏಳು ಪಂದ್ಯಗಳನ್ನು ಸೋತಿದೆ.

India Pakistan

ಮೂರು ವಿಶ್ವಕಪ್‍ಗಳಲ್ಲಿ ಭಾರತದ ನಾಯಕತ್ವ ವಹಿಸಿದ್ದ ಮೊಹಮ್ಮದ್ ಅಜರುದ್ದೀನ್, ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು 3 ಸೋಲಿಸಿದ್ದರು. ಅಷ್ಟೇ ಅಲ್ಲದೆ ಅಜರುದ್ದೀನ್ ಅವರ ನಾಯಕತ್ವದಲ್ಲೇ ಭಾರತ ತಂಡವು ಪಾಕಿಸ್ತಾನಕ್ಕೆ 25 ಏಕದಿನ ಪಂದ್ಯಗಳಲ್ಲಿ ಸೋಲುಣಿಸಿದೆ. ಈ ಮೂಲಕ ಪಾಕ್ ವಿರುದ್ಧದ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಬಾರಿ ಭಾರತ ತಂಡವನ್ನು ಗೆಲ್ಲಿಸಿದ ದಾಖಲೆ ಅಜರುದ್ದೀನ್ ಅವರ ಹೆಸರಿನಲ್ಲಿದೆ.

ಈ ಪಟ್ಟಿಯಲ್ಲಿ 21 ಬಾರಿ ತಂಡಕ್ಕೆ ಗೆಲುವು ತಂದುಕೊಟ್ಟ ಸಚಿನ್ ತೆಂಡೂಲ್ಕರ್ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ಎಂ.ಎಸ್.ಧೋನಿ ಇದ್ದಾರೆ. ಅವರು ಪಾಕಿಸ್ತಾನದ ವಿರುದ್ಧದ 18 ಏಕದಿನ ಪಂದ್ಯದಲ್ಲಿ ಜಯ ದಾಖಲಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ಸೌರವ್ ಗಂಗೂಲಿ ಅವರು ತಮ್ಮ ನಾಯಕತ್ವದಲ್ಲಿ 17 ಬಾರಿ ಗೆದ್ದಿದ್ದಾರೆ.

mohammad azharuddin A

2007ರಲ್ಲಿ ನಾಯಕತ್ವವನ್ನು ವಹಿಸಿಕೊಂಡಿದ್ದ ಎಂ.ಎಸ್.ಧೋನಿ, ಪಾಕಿಸ್ತಾನ ವಿರುದ್ಧದ ಇತರ ನಾಯಕರಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಏಕೆಂದರೆ ಅವರ ನೇತೃತ್ವದಲ್ಲಿ ಭಾರತ ತಂಡವು ಪಾಕ್ ವಿರುದ್ಧ 2011 ಮತ್ತು 2015ರ ವಿಶ್ವಕಪ್ ಟೂರ್ನಿಯಲ್ಲಿ ಸೇರಿ ಒಟ್ಟು 11 ಬಾರಿ ಜಯಗಳಿಸಿದೆ. 2011ರಲ್ಲಿ ಭಾರತವು ಪಾಕಿಸ್ತಾನವನ್ನು ಸೋಲಿಸಿ ಫೈನಲ್‍ಗೆ ಲಗ್ಗೆ ಇಟ್ಟಿತ್ತು. 2015ರ ವಿಶ್ವಕಪ್‍ನಲ್ಲಿಯೂ ಭಾರತವು ಪಾಕ್ ವಿರುದ್ಧ ಅದ್ಭುತ ಜಯದೊಂದಿಗೆ ಸಾಗಿತ್ತು. ಆದರೆ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‍ನಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ 180 ರನ್ ಗಳಿಂದ ಗೆದ್ದು ಬೀಗಿತ್ತು.

ms dhoni

ವಿಶ್ವಕಪ್‍ನಲ್ಲಿ ಪಾಕಿಸ್ತಾನದ ವಿರುದ್ಧ ತಂಡಕ್ಕೆ ಗೆಲುವು ತಂದುಕೊಟ್ಟ ನಾಯಕ ಪಟ್ಟಿಯಲ್ಲಿ ಎಂ.ಎಸ್.ಧೋನಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಧೋನಿ ನಂತರ ಸ್ಥಾನದಲ್ಲಿ ಅಜರುದ್ದೀನ್ ಅವರಿದ್ದಾರೆ. ಅವರ ನೇತೃತ್ವದ ಟೀಂ ಇಂಡಿಯಾ 1992, 1996 ಮತ್ತು 1999ರ ವಿಶ್ವಕಪ್ ಟೂರ್ನಿಗಳಲ್ಲಿ ಪಾಕಿಸ್ತಾನವನ್ನು 9 ಬಾರಿ ಸೋಲಿಸಿತ್ತು. ನಾಯಕನಾಗಿ ಹೆಚ್ಚು ರನ್ ಗಳಿಸದ ಸಚಿನ್ ತೆಂಡೂಲ್ಕರ್ ಅವರ ನಾಯಕತ್ವದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ 8 ಬಾರಿ ವಿಶ್ವಪಕ್ ಟೂರ್ನಿಯ ಪಂದ್ಯಗಳಲ್ಲಿ ಜಯಗಳಿಸಿತ್ತು. ಗಂಗೂಲಿ ಅವರ ನೇತೃತ್ವದಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದೆ.

Sachin 2

2003ರ ವಿಶ್ವಕಪ್ ಟೂರ್ನಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಸೌರವ್ ಗಂಗೂಲಿ ಅವರು ಪಾಕಿಸ್ತಾನ ವಿರುದ್ಧ ಜಯ ಸಾಧಿಸಿದ್ದರು. ಇದಲ್ಲದೆ ಅವರು 2004ರಲ್ಲಿ ಪಾಕಿಸ್ತಾನ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತದಕ್ಕೆ 3-2 ಅಂತರದಲ್ಲಿ ಗೆಲುವು ತಂದುಕೊಟ್ಟಿದ್ದರು. ಅದೇ ಪ್ರವಾಸದಲ್ಲಿ ಭಾರತವು ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತ್ತು.

TAGGED:CaptainMohammad Azharuddinms dhoniODIpakistanPublic TVsachin tendulkarTeam indiaಎಂ ಎಸ್ ಧೋನಿಟೀಂ ಇಂಡಿಯಾಪಬ್ಲಿಕ್ ಟಿವಿಪಾಕಿಸ್ತಾನಮೊಹಮ್ಮದ್ ಅಜರುದ್ದೀನ್ವಿಶ್ವಪಕ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
18 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
52 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?