Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಓ ಮನಸೇ’ ಚಿತ್ರದ ಟೀಸರ್ ರಿಲೀಸ್ : ತ್ರಿಕೋನ ಪ್ರೇಮ ಕಾವ್ಯ

Public TV
Last updated: December 27, 2022 10:20 am
Public TV
Share
2 Min Read
FotoJet 93
SHARE

ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖಪಾತ್ರದಲ್ಲಿ ನಟಿಸಿರುವ  “ಓ ಮನಸೇ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಈ ಚಿತ್ರದ ಕುರಿತು ಮಾತನಾಡಿದರು. ನಾನು ಕೊರೋನ ಒಂದನೇ ಅಲೆ ಮುಗಿದ ಮೇಲೆ ನಿರ್ಮಾಪಕರಲೊಬ್ಬರಾದ ರಾಮು ಅವರ ಬಳಿ ಈ ಚಿತ್ರದ ಕಥೆ ಹೇಳಿದೆ. ಅವರಿಗೆ ಕಥೆ ಇಷ್ಟವಾಗಿ, ತಮ್ಮ‌ ಮಿತ್ರರ ಒಡಗೂಡಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಆನಂತರ ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಅವರಿಗೆ ಚಿತ್ರದ ಕಥೆ ಹೇಳಲಾಯಿತು. ಅವರು ಸಹ ನಟಿಸಲು ಒಪ್ಪಿದರು. ಸಂಚಿತಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾದರು. ಲವ್ ಮತ್ತು ಕ್ರೈಮ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ, ಬೆಂಗಳೂರು ಮುಂತಾದ ಕಡೆ 55 ದಿನಗಳ ಕಾಲ ನಡೆದಿದೆ. ಹಾಡುಗಳ ಚಿತ್ರೀಕರಣ ಥೈಲ್ಯಾಂಡ್ ನಲ್ಲಿ ಆಗಿದೆ. ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ ಎಂದು ನಿರ್ದೇಶಕ ಉಮೇಶ್ ಗೌಡ ತಿಳಿಸಿದರು.

FotoJet 3 61

ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ನಡುವೆ ಪೊಲೀಸ್ ಪಾತ್ರಗಳು ನನಗೆ ಹೆಚ್ಚು ಬರುತ್ತಿದೆ. ಮುಂದಿನ ಎರಡು ಚಿತ್ರಗಳಲ್ಲೂ ನನ್ನದು ಪೊಲೀಸ್ ಪಾತ್ರ. ಇದಕ್ಕೆ ಕಾರಣ “ಓ ಮನಸೇ” ತಂಡ ಎನ್ನಬಹುದು. ಏಕೆಂದರೆ ಕೊರೋನ ಸಮಯದಲ್ಲಿ ಬಿಡುವಿದಾಗ ಇವರು ಬಂದು ಈ ಚಿತ್ರದ ಕಥೆ ಹೇಳಿದರು. ಈ ಚಿತ್ರ ಒಪ್ಪಿದ ನಂತರ ಸಾಲುಸಾಲು ಚಿತ್ರಗಳನ್ನು ನಾನು ಒಪ್ಪಿಕೊಂಡೆ.  ತ್ರಿಕೋನ ಪ್ರೇಮಕಥೆ ಆಧಾರಿತ “ಓ ಮನಸೇ” ಚಿತ್ರವನ್ನು ತಾವು ನೋಡಿ ಹಾರೈಸಿ ಎಂದರು ವಿಜಯ ರಾಘವೇಂದ್ರ. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಯುವಜನೋತ್ಸವಕ್ಕೆ ಮೋದಿ ಜೊತೆ ಅಕ್ಷಯ್ ಕುಮಾರ್‌ಗೆ ಆಹ್ವಾನ

FotoJet 2 79

ಕೊರೋನ ಸಮಯದಲ್ಲಿ ಸಿನಿಮಾಗಳು ಕಡಿಮೆಯಾಗಿದ್ದವು. ಅಂತಹ ಸಮಯದಲ್ಲಿ ನಿರ್ಮಾಪಕರು ಕರೆದು ಈ ಚಿತ್ರದ ಅಡ್ವಾನ್ಸ್ ನೀಡಿದರು. ಅವರು ಕೊಟ್ಟ ಘಳಿಗೆ ಚೆನ್ನಾಗಿದೆ. ಆನಂತರ ಸಾಕಷ್ಟು ಚಿತ್ರಗಳು ಬಂದವು. ಈ ಚಿತ್ರದ ಬಗ್ಗೆ ಹೇಳಬೇಕಾದರೆ, ನಾಯಕಿಯನ್ನು ನಾನು ಹಾಗೂ ವಿಜಯ ರಾಘವೇಂದ್ರ ಇಬ್ಬರೂ ಪ್ರೀತಿಸುತ್ತೇವೆ. ಯಾರಿಗೆ ಸಿಗುತ್ತಾರೆ? ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ನಿರ್ದೇಶಕರು ಅದ್ಭುತವಾಗಿ ಚಿತ್ರ ಮಾಡಿದ್ದಾರೆ ಎಂದರು ಧರ್ಮ ಕೀರ್ತಿರಾಜ್.

FotoJet 1 83

ನನಗೆ ಕನ್ನಡ ಚಿತ್ರದಲ್ಲಿ ನಟಿಸಲು ಬಹಳ ಆಸೆ. ನನ್ನನ್ನು ಈ ಚಿತ್ರದ ನಾಯಕಿಯಾಗಿ ಆಯ್ಕೆ ಮಾಡಿದ್ದ ನಿರ್ದೇಶಕ – ನಿರ್ಮಾಪಕರಿಗೆ ಧನ್ಯವಾದ ಎಂದರು ಸಂಚಿತಾ ಪಡುಕೋಣೆ. ನಿರ್ಮಾಪಕರಾದ ‌ಎಂ.ಎನ್ ಭೈರೇಗೌಡ, ಧನಂಜಯ್, ಯುವರಾಜು, ಸು.ಕಾ.ರಾಮು ಮತ್ತು ವೆಂಕಟೇಶ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಧನು ಮಾಸ್ಟರ್ ನೃತ್ಯ ನಿರ್ದೇಶನದ ಬಗ್ಗೆ ಮಾಹಿತಿ ನೀಡಿದರು. ‌ ರಮೇಶ್ ಹಂಡ್ರಂಗಿ ಕಥೆ ಬರೆದಿದ್ದಾರೆ. ಎಂ.ಆರ್.ಸೀನು ಛಾಯಾಗ್ರಹಣ, ಶ್ರೀನಿವಾಸ್ ಪಿ‌ ಬಾಬು ಸಂಕಲನ ಹಾಗೂ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ಬಂಡೆ ಚಂದ್ರು ಅವರ ಸಾಹಸ‌ ನಿರ್ದೇಶನವಿರುವ ಈ ಚಿತ್ರಕ್ಕೆ ಸಾಯಿಕೃಷ್ಣ ಸಂಭಾಷಣೆ ಬರೆದಿದ್ದಾರೆ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ, ಹರೀಶ್ ರಾಯ್,  ಸಾಧುಕೋಕಿಲ, ಶೋಭ್ ರಾಜ್, ಕಿಲ್ಲರ್ ವೆಂಕಟೇಶ್, ವಾಣಿಶ್ರೀ, ಜಯರಾಮ್, ರುಶಿಕಾ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Dharma KeerthirajO ManaseSanchita Padukoneteaservijay raghavendraಓ ಮನಸೇಟೀಸರ್ಧರ್ಮ ಕೀರ್ತಿರಾಜ್ವಿಜಯ ರಾಘವೇಂದ್ರಸಂಚಿತಾ ಪಡುಕೋಣೆ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
11 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
20 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
4 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
4 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
5 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
4 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
4 hours ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?