Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ

Bengaluru City

ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ

Public TV
Last updated: May 13, 2022 4:39 pm
Public TV
Share
2 Min Read
koo Upramayya Radhakrishna
SHARE

ಬೆಂಗಳೂರು: ಅಂತರರಾಷ್ಟ್ರೀಯ ಲಾಭರಹಿತ ಪತ್ರಿಕೋದ್ಯಮ ಸಂಸ್ಥೆಯಾದ ರೆಸ್ಟ್ ಆಫ್ ದಿ ವರ್ಲ್ಡ್(RoW) ನಿಂದ ಬೆಂಗಳೂರು ಮೂಲದ ‘ಕೂ’ ಅಪ್ಲಿಕೇಶನ್ ಸಹ-ಸಂಸ್ಥಾಪಕ ಮತ್ತು ಸಿಇಓ ಅಪ್ರಮೇಯ ರಾಧಾಕೃಷ್ಣ ಅವರು ಟಾಪ್ 100 ಅತ್ಯಂತ ಪ್ರಭಾವಶಾಲಿ ತಂತ್ರಜ್ಞಾನ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸ್ಥಳೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಯನ್ನು ಸಕ್ರಿಯಗೊಳಿಸುವ ‘ಕೂ’ ವೇದಿಕೆಯ ಮೌಲ್ಯಯುತವಾದ ಪ್ರತಿಪಾದನೆ ಲಕ್ಷಾಂತರ ಜನಜೀವನದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತ, ನೈಜ ಜಾಗತಿಕ ಸಮಸ್ಯೆಯನ್ನು ಪರಿಹರಿಸುವ ನವೀನ ಆವಿಷ್ಕಾರವೆಂದು ಗುರುತಿಸಲ್ಪಟ್ಟಿದೆ. ಅಪ್ರಮೇಯ ರಾಧಾಕೃಷ್ಣ ಅವರು ಅನನ್ಯ ಸವಾಲುಗಳನ್ನು ಜಯಿಸುತ್ತಾ ಸಮುದಾಯಕ್ಕಾಗಿ ಉತ್ತಮ ಉತ್ಪನ್ನಗಳನ್ನು ನಿರ್ಮಿಸುತ್ತಿರುವ ವಿಶ್ವದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿ RoW ನಿಂದ ಗುರುತಿಸಲಾಗಿದೆ. ಇದನ್ನೂ ಓದಿ: ಕನ್ನಡದ ‘ಲಾಕ್ ಡೌನ್’ ಸಿನಿಮಾ ನಟಿ ಶಹಾನಾ ಅನುಮಾನಾಸ್ಪದ ಸಾವು – ಪತಿ ವಶಕ್ಕೆ 

ceo ko a

ಕೇವಲ 10 ಪ್ರತಿಶತದಷ್ಟು ಜನರು ಇಂಗ್ಲೀಷ್ ಮಾತಾಡುವ ಈ ದೇಶದಲ್ಲಿ, ತಮ್ಮ ಸ್ಥಳೀಯ ಭಾಷೆಯಲ್ಲಿ ತಮ್ಮನ್ನು ತಾವು ವ್ಯಕ್ತಪಡಿಸಿಕೊಳ್ಳಲು, ಅನ್ವೇಷಿಸಲು ಮತ್ತು ತಮ್ಮ ಸ್ಥಳೀಯ ಭಾಷೆಗಳ ಸಮುದಾಯಗಳ ಜೊತೆ ಸಂವಹನ ನಡೆಸಲಿಕ್ಕಾಗಿ ಕಾಯುತ್ತಿರುತ್ತಾರೆ. ಈ ಹಿನ್ನೆಲೆ ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಶಕ್ತಗೊಳಿಸಲು ‘ಕೂ’ ವೇದಿಕೆಯನ್ನು ನಿರ್ಮಿಸಲಾಗಿದೆ.

ಪಾಶ್ಚಿಮಾತ್ಯ ದೇಶಗಳ ಹೊರಗಿನ ಡೈನಮಿಕ್ ಉದ್ಯಮಿಗಳು, ನವೋದ್ಯಮಿಗಳು ಮತ್ತು ಹೂಡಿಕೆದಾರರು ಹಾಗೂ ಅವರ ಜಾಗತಿಕ ಸಮುದಾಯಗಳನ್ನು ಬದಲಾಯಿಸುವ ಅತ್ಯುತ್ತಮ ಕೊಡುಗೆಗಳನ್ನು ತಿಳಿಸುವ ರಾಯಭಾರಿ RoW100: , ಗ್ಲೋಬಲ್ ಟೆಕ್ಸ್ ಚೇಂಜ್ ಮೇಕರ್ಸ್’ನ ಸಂಸ್ಕೃತಿ ಮತ್ತು ಸಾಮಾಜಿಕ ಮಾಧ್ಯಮ’ ವಿಭಾಗದಲ್ಲಿ ಕಾಣಿಸಿಕೊಂಡಿರುವ ಭಾರತದ ಏಕೈಕ ಉದ್ಯಮಿ ‘ಕೂ’ ವೇದಿಕೆಯ ಅಪ್ರಮೇಯ ರಾಧಾಕೃಷ್ಣ.

ಅಪ್ರಮೇಯ ರಾಧಾಕೃಷ್ಣ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾವು RoW100: ಗ್ಲೋಬಲ್ ಟೆಕ್‍ನ ಚೇಂಜ್‍ಮೇಕರ್‌ಗಳ ಪಟ್ಟಿಯಲ್ಲಿ ಗುರುತಿಸಿಕೊಳ್ಳಲು ಉತ್ಸುಕರಾಗಿದ್ದೇವೆ. ಈ ಗೌರವಕ್ಕೆ ಸಂತಸವಾಗುತ್ತಿದೆ. ಇದು ಜಾಗತಿಕ ಮಟ್ಟದ ಅತ್ಯಂತ ಸಮೃದ್ಧ ಉದ್ಯಮಿಗಳು ಮತ್ತು ದಾರ್ಶನಿಕರನ್ನು ಒಳಗೊಂಡಿದೆ. ರೆಸ್ಟ್ ಆಫ್ ವರ್ಲ್ಡ್ ನಂತಹ ಪ್ರತಿಷ್ಠಿತ ಸಂಸ್ಥೆಯಿಂದ ಗುರುತಿಸಲ್ಪಟ್ಟಿರುವುದು ನಮಗೆ ನಿಜಕ್ಕೂ ಹೆಮ್ಮೆ ತಂದಿದೆ ಎಂದರು.

ceo ko

ನಾವು ಈವರೆಗೂ ಅಂತರವನ್ನು ಕಾಯ್ದುಕೊಂಡಿದ್ದ ಭಾಷಾ-ಆಧಾರಿತ ಮೈಕ್ರೋ-ಬ್ಲಾಗಿಂಗ್‍ನಲ್ಲಿ ಉತ್ತಮವಾದ ಮತ್ತು ಪ್ರೀತಿಯಿಂದ ತೊಡಗಿಸಿಕೊಳ್ಳಬಹುದಾದ ಬಹು-ಭಾಷಾ ಅನುಭವವನ್ನು ನೀಡುವ ವೇದಿಕೆಯೊಂದನ್ನು ನಿರ್ಮಿಸಿದ್ದೇವೆ. ಸ್ಥಳೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಯ ಅಗತ್ಯವು ಭಾರತಕ್ಕೆ ವಿಶಿಷ್ಟವಷ್ಟೇ ಅಲ್ಲ ಜಾಗತಿಕ ಸವಾಲಾಗಿದೆ. ಏಕೆಂದರೆ ಪ್ರಪಂಚದಾದ್ಯಂತ ಜನರು 80% ಇಂಗ್ಲಿಷ್ ಹೊರತುಪಡಿಸಿ ಬೇರೆ ಭಾಷೆಯನ್ನೇ ಮಾತನಾಡುತ್ತಾರೆ. ಇದನ್ನೂ ಓದಿ:  ಮತದಾನದ ದಿನ ಬೂತ್ ಮುಖ್ಯದ್ವಾರದಲ್ಲಿ ಮದ್ಯ ಪರೀಕ್ಷೆ ಯಂತ್ರವನ್ನು ಅಳವಡಿಸಿ: ಇಸಿಗೆ ಪತ್ರ

ನಮ್ಮ ಈ ಆವಿಷ್ಕಾರವು ಜಾಗತಿಕವಾಗಿ ಉನ್ನತ ಸ್ಥಾನ ಕಾಯ್ದುಕೊಂಡಿದ್ದು, ಜಾಗತಿಕ ಮಾರುಕಟ್ಟೆಗಳಿಗೆ ಸಂಬಂಧಿಸಿದ ಉತ್ಕೃಷ್ಟ ಮೌಲ್ಯವನ್ನು ಹೊಂದಿದೆ. ಮುಕ್ತ ಅಂತರ್ಜಾಲದಲ್ಲಿ ಭಾಷೆಯ ವಿಭಜನೆಯನ್ನು ಕಡಿಮೆ ಮಾಡಲು, ಭಾಷಾ ಸಂಸ್ಕೃತಿಗಳಾದ್ಯಂತ ಜನರನ್ನು ಸಂಪರ್ಕಿಸಲು ಮತ್ತು ಭಾರತದಲ್ಲಿ ನಿರ್ಮಿಸಲಾದ ನಮ್ಮ ಉತ್ಪನ್ನವನ್ನು ಪ್ರಪಂಚದ ಇತರ ಭಾಗಗಳಿಗೂ ಕೊಂಡೊಯ್ಯುವ ನಿಟ್ಟಿನಲ್ಲಿ ನಾವು ಗಮನಹರಿಸಿದ್ದೇವೆ ಎಂದಿದ್ದಾರೆ.

TAGGED:Aprameya RadhakrishnakooRoWಅಪ್ರಮೇಯ ರಾಧಾಕೃಷ್ಣಕೂ
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Shakuntala Nataraj 3
Court

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Public TV
By Public TV
5 hours ago
Mandya
Districts

ನಾಗಮಂಗಲ | ಬಗರ್‌ ಹುಕುಂನಲ್ಲಿ ಕೋಟಿ‌ ಕೋಟಿ ಅವ್ಯವಹಾರ; 11 ಅಧಿಕಾರಿಗಳ ವಿರುದ್ಧ FIR

Public TV
By Public TV
5 hours ago
Delhi Capitals
Cricket

ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Public TV
By Public TV
6 hours ago
S Jaishankar
Latest

ಜೈಶಂಕರ್‌ ಜೊತೆಗೆ ಇರಾನ್‌ ವಿದೇಶಾಂಗ ಸುದೀರ್ಘ ಮಾತುಕತೆ – ಭಾರತದ ಸಲಹೆ ಆಲಿಸಿದ ಅಬ್ಬಾಸ್‌!

Public TV
By Public TV
6 hours ago
chinnaswamy stadium
Bengaluru City

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್‌? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ

Public TV
By Public TV
7 hours ago
MP Ramesh Jigajinagi
Districts

ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತೆ, ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ ಸತ್ಯನಾಶವಾಗಲಿದೆ – ರಮೇಶ ಜಿಗಜಿಣಗಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?