Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

Crime

ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

Public TV
Last updated: May 22, 2024 9:43 am
Public TV
Share
2 Min Read
Porsche
SHARE

ಮುಂಬೈ: ಮದ್ಯದ ಅಮಲಿನಲ್ಲಿ ಐಷಾರಾಮಿ ಕಾರು ಚಲಾಯಿಸಿ ಇಬ್ಬರು ಟೆಕ್ಕಿಗಳ ಸಾವಿಗೆ (Pune Porsche horror) ಕಾರಣನಾದ ಆಪ್ರಾಪ್ತನಿಗೆ ಜಾಮೀನು ನೀಡಿದ್ದ ವಿಚಾರದಲ್ಲಿ ಇಡೀ ದೇಶದಲ್ಲೇ ಭಾರೀ ಚರ್ಚೆ ಆಗುತ್ತಿದೆ. ಈ ಬೆನ್ನಲ್ಲೇ ಪುಣೆ ಪೊಲೀಸ್ ಆಯುಕ್ತರಾದ (Pune Police commissioner) ಅಮಿತೇಶ್ ಕುಮಾರ್ ಸ್ಫೋಟಕ ಮಾಹಿತಿಯೊಂದನ್ನ ನೀಡಿದ್ದಾರೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸ್‌ ಆಯುಕ್ತರು, ಇಬ್ಬರು ಟೆಕ್ಕಿಗಳಿಗೆ (Techies) ಕಾರು ಡಿಕ್ಕಿ ಹೊಡೆಯುವ ಮುನ್ನ ಅಪ್ರಾಪ್ತ ಎರಡು ಬಾರ್‌ಗಳಿಗೆ ಹೋಗಿದ್ದ. ಅದರಲ್ಲಿ ಮೊದಲನೇ ಬಾರ್‌ಗೆ ಹೋಗಿದ್ದಾಗ ಮದ್ಯಕ್ಕಾಗಿ ಕೇವಲ 90 ನಿಮಿಷದಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದಾನೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

Pune Porsche Accident 1

ಹೌದು. ಶನಿವಾರ ರಾತ್ರಿಯೇ ಅಪ್ರಾಪ್ತ ತನ್ನ ಸ್ನೇಹಿತರೊಟ್ಟಿಗೆ ರಾತ್ರಿ 10:40ರ ವೇಳೆಗೆ ಕೋಸಿ ರೆಸ್ಟೋರೆಂಟ್-ಪಬ್‌ಗೆ ಹೋಗಿದ್ದಾನೆ. ಅಲ್ಲಿ ಕೇವಲ 90 ನಿಮಿಷದಲ್ಲೇ 48 ಸಾವಿರ ರೂ. ಖರ್ಚು ಮಾಡಿದ್ದಾನೆ. ಅಲ್ಲಿ ಸೇವೆ ನೀಡಲು ನಿಲ್ಲಿಸಿದ ನಂತರ ತಡರಾತ್ರಿ 12:10ರ ವೇಳೆಗೆ ಬ್ಲ್ಯಾಕ್ ಮ್ಯಾರಿಯೊಟ್‌ ಪಬ್‌ಗೆ ತೆರಳಿದ್ದಾನೆ. ಆದ್ರೆ 48 ಸಾವಿರ ರೂ. ವೆಚ್ಚ ಆತನದ್ದೊಬ್ಬನದ್ದೇ ಅಲ್ಲ. ಸ್ನೇಹಿತರಿಗೂ ಕೊಡಿಸಿದ ವೆಚ್ಚ ಸೇರಿ ಆಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿರುವುದಾಗಿ ವರದಿಯಾಗಿದೆ.

ಭಾನುವಾರ ಅಪ್ತಾಪ್ತನನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಆತನ ರಕ್ತದ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಸದ್ಯ ಆರೋಪಿ ವಿರುದ್ಧ ಸೆಕ್ಷನ್‌ 304 ಮತ್ತು 304 (ಎ) ಅನ್ವಯ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಪಘಾತಕ್ಕೆ ಇಬ್ಬರು ಟೆಕ್ಕಿಗಳು ಬಲಿ ಕೇಸ್‌; ಕಾರು ಚಲಾಯಿಸಿದ ಅಪ್ರಾಪ್ತನ ತಂದೆ ಬಂಧನ

Pune Porsche Accident 2

ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ:
ಪ್ರಭಾವಿ ಬಿಲ್ಡರ್ ಪುತ್ರನಿಗೆ ಪೊಲೀಸರು ಠಾಣೆಯಲ್ಲಿ ರಾಜ ಮರ್ಯಾದೆ ನೀಡಿದ್ರು. ಪಿಜ್ಜಾ, ಬರ್ಗರ್, ಬಿರಿಯಾನಿ ತಿನ್ನಿಸಿ ವಿವಿಐಪಿ ಆತಿಥ್ಯ ಕೊಟ್ಟಿದ್ರು ಎಂಬ ವಿಚಾರ ಬಯಲಾಗಿದೆ.

ಇದು ಗೊತ್ತಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸಾಕಷ್ಟು ಟೀಕೆ, ಆಕ್ರೋಶದ ನಂತ್ರ ಎಚ್ಚೆತ್ತ ಪೊಲೀಸರು, 17 ವರ್ಷದ ಯುವಕನ ತಂದೆ, ಬಿಲ್ಡರ್ ವಿಶಾಲ್ ಅಗರ್ವಾಲ್‌ರನ್ನು ಬಂಧಿಸಿದ್ದಾರೆ. ಅಪ್ರಾಪ್ತ ಮಗನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು. ಅವರಿಗೆ ಮಾದಕವಸ್ತುಗಳನ್ನು ಸಿಗುವಂತೆ ಮಾಡಿದ ಆರೋಪದಡಿ ಅಪ್ರಾಪ್ತನ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ, ಅಪ್ರಾಪ್ತನಿಗೆ ಮದ್ಯ ಪೂರೈಸಿದ ಆರೋಪದ ಮೇರೆಗೆ ಕೋಸಿ ರೆಸ್ಟೋರೆಂಟ್ ಮಾಲಿಕ ಸಚಿನ್ ಕಾಟ್ಕರ್, ಹೋಟೆಲ್ ಬ್ಲಾಕ್ ಮ್ಯಾನೇಜರ್ ಸಂದೀಪ್ ಸಾಂಗ್ಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

ಬೆಂಗಳೂರಿನ ಪೋರ್ಶೆ ಶೋರೂಂನಲ್ಲೇ ಈ ಕಾರು ಖರೀದಿ ಮಾಡಿದ್ದು, ನಂಬರ್ ಪ್ಲೇಟ್ ಇಲ್ಲದೇ 1,600 ಕಿಲೋಮೀಟರ್ ಸಂಚಾರ ಮಾಡಿರೋದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಮಧ್ಯೆ, ಅಪಘಾತ ಎಸಗಿದ ಅಪ್ರಾಪ್ತ ಬಾರ್‌ನಲ್ಲಿ ಮದ್ಯ ಸೇವಿಸುವ. ಮಾರ್ಗಮಧ್ಯೆ ಇಬ್ಬರು ಟೆಕ್ಕಿಗಳಿಗೆ ಕಾರನ್ನು ಡಿಕ್ಕಿ ಹೊಡೆಸುವ ದೃಶ್ಯಾವಳಿಗಳು ವೈರಲ್ ಆಗಿವೆ. 200 ಕಿಲೋಮೀಟರ್ ವೇಗದಲ್ಲಿ ಪೋರ್ಶೆ ಕಾರನ್ನು ಓಡಿಸಿದ್ದ ಅಪ್ರಾಪ್ತ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್‌ನಲ್ಲಿ ತೆರಳುತ್ತಿದ್ದ ಅನಿಶ್ ಮತ್ತು ಅಶ್ವಿನಿ ಮೃತಪಟ್ಟಿದ್ದರು.

TAGGED:baildevendra fadnavisporsche carPune AccidentPune CopPune Porsche horrorಅಪಘಾತಕೋರ್ಟ್ಜಾಮೀನುದೇವೇಂದ್ರ ಫಡ್ನಾವೀಸ್ಪುಣೆ
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

kalaburagi gun dance
Kalaburagi

ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Public TV
By Public TV
43 minutes ago
Raichuru Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Public TV
By Public TV
48 minutes ago
CJ Roy
Bengaluru City

ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

Public TV
By Public TV
1 hour ago
MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
2 hours ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
2 hours ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?