Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

Crime

ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

Public TV
Last updated: May 22, 2024 9:43 am
Public TV
Share
2 Min Read
Porsche
SHARE

ಮುಂಬೈ: ಮದ್ಯದ ಅಮಲಿನಲ್ಲಿ ಐಷಾರಾಮಿ ಕಾರು ಚಲಾಯಿಸಿ ಇಬ್ಬರು ಟೆಕ್ಕಿಗಳ ಸಾವಿಗೆ (Pune Porsche horror) ಕಾರಣನಾದ ಆಪ್ರಾಪ್ತನಿಗೆ ಜಾಮೀನು ನೀಡಿದ್ದ ವಿಚಾರದಲ್ಲಿ ಇಡೀ ದೇಶದಲ್ಲೇ ಭಾರೀ ಚರ್ಚೆ ಆಗುತ್ತಿದೆ. ಈ ಬೆನ್ನಲ್ಲೇ ಪುಣೆ ಪೊಲೀಸ್ ಆಯುಕ್ತರಾದ (Pune Police commissioner) ಅಮಿತೇಶ್ ಕುಮಾರ್ ಸ್ಫೋಟಕ ಮಾಹಿತಿಯೊಂದನ್ನ ನೀಡಿದ್ದಾರೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸ್‌ ಆಯುಕ್ತರು, ಇಬ್ಬರು ಟೆಕ್ಕಿಗಳಿಗೆ (Techies) ಕಾರು ಡಿಕ್ಕಿ ಹೊಡೆಯುವ ಮುನ್ನ ಅಪ್ರಾಪ್ತ ಎರಡು ಬಾರ್‌ಗಳಿಗೆ ಹೋಗಿದ್ದ. ಅದರಲ್ಲಿ ಮೊದಲನೇ ಬಾರ್‌ಗೆ ಹೋಗಿದ್ದಾಗ ಮದ್ಯಕ್ಕಾಗಿ ಕೇವಲ 90 ನಿಮಿಷದಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದಾನೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

Pune Porsche Accident 1

ಹೌದು. ಶನಿವಾರ ರಾತ್ರಿಯೇ ಅಪ್ರಾಪ್ತ ತನ್ನ ಸ್ನೇಹಿತರೊಟ್ಟಿಗೆ ರಾತ್ರಿ 10:40ರ ವೇಳೆಗೆ ಕೋಸಿ ರೆಸ್ಟೋರೆಂಟ್-ಪಬ್‌ಗೆ ಹೋಗಿದ್ದಾನೆ. ಅಲ್ಲಿ ಕೇವಲ 90 ನಿಮಿಷದಲ್ಲೇ 48 ಸಾವಿರ ರೂ. ಖರ್ಚು ಮಾಡಿದ್ದಾನೆ. ಅಲ್ಲಿ ಸೇವೆ ನೀಡಲು ನಿಲ್ಲಿಸಿದ ನಂತರ ತಡರಾತ್ರಿ 12:10ರ ವೇಳೆಗೆ ಬ್ಲ್ಯಾಕ್ ಮ್ಯಾರಿಯೊಟ್‌ ಪಬ್‌ಗೆ ತೆರಳಿದ್ದಾನೆ. ಆದ್ರೆ 48 ಸಾವಿರ ರೂ. ವೆಚ್ಚ ಆತನದ್ದೊಬ್ಬನದ್ದೇ ಅಲ್ಲ. ಸ್ನೇಹಿತರಿಗೂ ಕೊಡಿಸಿದ ವೆಚ್ಚ ಸೇರಿ ಆಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿರುವುದಾಗಿ ವರದಿಯಾಗಿದೆ.

ಭಾನುವಾರ ಅಪ್ತಾಪ್ತನನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಆತನ ರಕ್ತದ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಸದ್ಯ ಆರೋಪಿ ವಿರುದ್ಧ ಸೆಕ್ಷನ್‌ 304 ಮತ್ತು 304 (ಎ) ಅನ್ವಯ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಪಘಾತಕ್ಕೆ ಇಬ್ಬರು ಟೆಕ್ಕಿಗಳು ಬಲಿ ಕೇಸ್‌; ಕಾರು ಚಲಾಯಿಸಿದ ಅಪ್ರಾಪ್ತನ ತಂದೆ ಬಂಧನ

Pune Porsche Accident 2

ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ:
ಪ್ರಭಾವಿ ಬಿಲ್ಡರ್ ಪುತ್ರನಿಗೆ ಪೊಲೀಸರು ಠಾಣೆಯಲ್ಲಿ ರಾಜ ಮರ್ಯಾದೆ ನೀಡಿದ್ರು. ಪಿಜ್ಜಾ, ಬರ್ಗರ್, ಬಿರಿಯಾನಿ ತಿನ್ನಿಸಿ ವಿವಿಐಪಿ ಆತಿಥ್ಯ ಕೊಟ್ಟಿದ್ರು ಎಂಬ ವಿಚಾರ ಬಯಲಾಗಿದೆ.

ಇದು ಗೊತ್ತಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸಾಕಷ್ಟು ಟೀಕೆ, ಆಕ್ರೋಶದ ನಂತ್ರ ಎಚ್ಚೆತ್ತ ಪೊಲೀಸರು, 17 ವರ್ಷದ ಯುವಕನ ತಂದೆ, ಬಿಲ್ಡರ್ ವಿಶಾಲ್ ಅಗರ್ವಾಲ್‌ರನ್ನು ಬಂಧಿಸಿದ್ದಾರೆ. ಅಪ್ರಾಪ್ತ ಮಗನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು. ಅವರಿಗೆ ಮಾದಕವಸ್ತುಗಳನ್ನು ಸಿಗುವಂತೆ ಮಾಡಿದ ಆರೋಪದಡಿ ಅಪ್ರಾಪ್ತನ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ, ಅಪ್ರಾಪ್ತನಿಗೆ ಮದ್ಯ ಪೂರೈಸಿದ ಆರೋಪದ ಮೇರೆಗೆ ಕೋಸಿ ರೆಸ್ಟೋರೆಂಟ್ ಮಾಲಿಕ ಸಚಿನ್ ಕಾಟ್ಕರ್, ಹೋಟೆಲ್ ಬ್ಲಾಕ್ ಮ್ಯಾನೇಜರ್ ಸಂದೀಪ್ ಸಾಂಗ್ಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

ಬೆಂಗಳೂರಿನ ಪೋರ್ಶೆ ಶೋರೂಂನಲ್ಲೇ ಈ ಕಾರು ಖರೀದಿ ಮಾಡಿದ್ದು, ನಂಬರ್ ಪ್ಲೇಟ್ ಇಲ್ಲದೇ 1,600 ಕಿಲೋಮೀಟರ್ ಸಂಚಾರ ಮಾಡಿರೋದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಮಧ್ಯೆ, ಅಪಘಾತ ಎಸಗಿದ ಅಪ್ರಾಪ್ತ ಬಾರ್‌ನಲ್ಲಿ ಮದ್ಯ ಸೇವಿಸುವ. ಮಾರ್ಗಮಧ್ಯೆ ಇಬ್ಬರು ಟೆಕ್ಕಿಗಳಿಗೆ ಕಾರನ್ನು ಡಿಕ್ಕಿ ಹೊಡೆಸುವ ದೃಶ್ಯಾವಳಿಗಳು ವೈರಲ್ ಆಗಿವೆ. 200 ಕಿಲೋಮೀಟರ್ ವೇಗದಲ್ಲಿ ಪೋರ್ಶೆ ಕಾರನ್ನು ಓಡಿಸಿದ್ದ ಅಪ್ರಾಪ್ತ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್‌ನಲ್ಲಿ ತೆರಳುತ್ತಿದ್ದ ಅನಿಶ್ ಮತ್ತು ಅಶ್ವಿನಿ ಮೃತಪಟ್ಟಿದ್ದರು.

TAGGED:baildevendra fadnavisporsche carPune AccidentPune CopPune Porsche horrorಅಪಘಾತಕೋರ್ಟ್ಜಾಮೀನುದೇವೇಂದ್ರ ಫಡ್ನಾವೀಸ್ಪುಣೆ
Share This Article
Facebook Whatsapp Whatsapp Telegram

Cinema news

Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories

You Might Also Like

BESCOM
Bengaluru City

BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಿ

Public TV
By Public TV
12 minutes ago
priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
33 minutes ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
34 minutes ago
Siddaramaiah and DKShivakumar
Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
By Public TV
44 minutes ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
1 hour ago
siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?