Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

Public TV
Last updated: May 22, 2024 9:43 am
Public TV
Share
2 Min Read
Porsche
SHARE

ಮುಂಬೈ: ಮದ್ಯದ ಅಮಲಿನಲ್ಲಿ ಐಷಾರಾಮಿ ಕಾರು ಚಲಾಯಿಸಿ ಇಬ್ಬರು ಟೆಕ್ಕಿಗಳ ಸಾವಿಗೆ (Pune Porsche horror) ಕಾರಣನಾದ ಆಪ್ರಾಪ್ತನಿಗೆ ಜಾಮೀನು ನೀಡಿದ್ದ ವಿಚಾರದಲ್ಲಿ ಇಡೀ ದೇಶದಲ್ಲೇ ಭಾರೀ ಚರ್ಚೆ ಆಗುತ್ತಿದೆ. ಈ ಬೆನ್ನಲ್ಲೇ ಪುಣೆ ಪೊಲೀಸ್ ಆಯುಕ್ತರಾದ (Pune Police commissioner) ಅಮಿತೇಶ್ ಕುಮಾರ್ ಸ್ಫೋಟಕ ಮಾಹಿತಿಯೊಂದನ್ನ ನೀಡಿದ್ದಾರೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸ್‌ ಆಯುಕ್ತರು, ಇಬ್ಬರು ಟೆಕ್ಕಿಗಳಿಗೆ (Techies) ಕಾರು ಡಿಕ್ಕಿ ಹೊಡೆಯುವ ಮುನ್ನ ಅಪ್ರಾಪ್ತ ಎರಡು ಬಾರ್‌ಗಳಿಗೆ ಹೋಗಿದ್ದ. ಅದರಲ್ಲಿ ಮೊದಲನೇ ಬಾರ್‌ಗೆ ಹೋಗಿದ್ದಾಗ ಮದ್ಯಕ್ಕಾಗಿ ಕೇವಲ 90 ನಿಮಿಷದಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದಾನೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

Pune Porsche Accident 1

ಹೌದು. ಶನಿವಾರ ರಾತ್ರಿಯೇ ಅಪ್ರಾಪ್ತ ತನ್ನ ಸ್ನೇಹಿತರೊಟ್ಟಿಗೆ ರಾತ್ರಿ 10:40ರ ವೇಳೆಗೆ ಕೋಸಿ ರೆಸ್ಟೋರೆಂಟ್-ಪಬ್‌ಗೆ ಹೋಗಿದ್ದಾನೆ. ಅಲ್ಲಿ ಕೇವಲ 90 ನಿಮಿಷದಲ್ಲೇ 48 ಸಾವಿರ ರೂ. ಖರ್ಚು ಮಾಡಿದ್ದಾನೆ. ಅಲ್ಲಿ ಸೇವೆ ನೀಡಲು ನಿಲ್ಲಿಸಿದ ನಂತರ ತಡರಾತ್ರಿ 12:10ರ ವೇಳೆಗೆ ಬ್ಲ್ಯಾಕ್ ಮ್ಯಾರಿಯೊಟ್‌ ಪಬ್‌ಗೆ ತೆರಳಿದ್ದಾನೆ. ಆದ್ರೆ 48 ಸಾವಿರ ರೂ. ವೆಚ್ಚ ಆತನದ್ದೊಬ್ಬನದ್ದೇ ಅಲ್ಲ. ಸ್ನೇಹಿತರಿಗೂ ಕೊಡಿಸಿದ ವೆಚ್ಚ ಸೇರಿ ಆಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿರುವುದಾಗಿ ವರದಿಯಾಗಿದೆ.

ಭಾನುವಾರ ಅಪ್ತಾಪ್ತನನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಆತನ ರಕ್ತದ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಸದ್ಯ ಆರೋಪಿ ವಿರುದ್ಧ ಸೆಕ್ಷನ್‌ 304 ಮತ್ತು 304 (ಎ) ಅನ್ವಯ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಪಘಾತಕ್ಕೆ ಇಬ್ಬರು ಟೆಕ್ಕಿಗಳು ಬಲಿ ಕೇಸ್‌; ಕಾರು ಚಲಾಯಿಸಿದ ಅಪ್ರಾಪ್ತನ ತಂದೆ ಬಂಧನ

Pune Porsche Accident 2

ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ:
ಪ್ರಭಾವಿ ಬಿಲ್ಡರ್ ಪುತ್ರನಿಗೆ ಪೊಲೀಸರು ಠಾಣೆಯಲ್ಲಿ ರಾಜ ಮರ್ಯಾದೆ ನೀಡಿದ್ರು. ಪಿಜ್ಜಾ, ಬರ್ಗರ್, ಬಿರಿಯಾನಿ ತಿನ್ನಿಸಿ ವಿವಿಐಪಿ ಆತಿಥ್ಯ ಕೊಟ್ಟಿದ್ರು ಎಂಬ ವಿಚಾರ ಬಯಲಾಗಿದೆ.

ಇದು ಗೊತ್ತಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸಾಕಷ್ಟು ಟೀಕೆ, ಆಕ್ರೋಶದ ನಂತ್ರ ಎಚ್ಚೆತ್ತ ಪೊಲೀಸರು, 17 ವರ್ಷದ ಯುವಕನ ತಂದೆ, ಬಿಲ್ಡರ್ ವಿಶಾಲ್ ಅಗರ್ವಾಲ್‌ರನ್ನು ಬಂಧಿಸಿದ್ದಾರೆ. ಅಪ್ರಾಪ್ತ ಮಗನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು. ಅವರಿಗೆ ಮಾದಕವಸ್ತುಗಳನ್ನು ಸಿಗುವಂತೆ ಮಾಡಿದ ಆರೋಪದಡಿ ಅಪ್ರಾಪ್ತನ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ, ಅಪ್ರಾಪ್ತನಿಗೆ ಮದ್ಯ ಪೂರೈಸಿದ ಆರೋಪದ ಮೇರೆಗೆ ಕೋಸಿ ರೆಸ್ಟೋರೆಂಟ್ ಮಾಲಿಕ ಸಚಿನ್ ಕಾಟ್ಕರ್, ಹೋಟೆಲ್ ಬ್ಲಾಕ್ ಮ್ಯಾನೇಜರ್ ಸಂದೀಪ್ ಸಾಂಗ್ಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

ಬೆಂಗಳೂರಿನ ಪೋರ್ಶೆ ಶೋರೂಂನಲ್ಲೇ ಈ ಕಾರು ಖರೀದಿ ಮಾಡಿದ್ದು, ನಂಬರ್ ಪ್ಲೇಟ್ ಇಲ್ಲದೇ 1,600 ಕಿಲೋಮೀಟರ್ ಸಂಚಾರ ಮಾಡಿರೋದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಮಧ್ಯೆ, ಅಪಘಾತ ಎಸಗಿದ ಅಪ್ರಾಪ್ತ ಬಾರ್‌ನಲ್ಲಿ ಮದ್ಯ ಸೇವಿಸುವ. ಮಾರ್ಗಮಧ್ಯೆ ಇಬ್ಬರು ಟೆಕ್ಕಿಗಳಿಗೆ ಕಾರನ್ನು ಡಿಕ್ಕಿ ಹೊಡೆಸುವ ದೃಶ್ಯಾವಳಿಗಳು ವೈರಲ್ ಆಗಿವೆ. 200 ಕಿಲೋಮೀಟರ್ ವೇಗದಲ್ಲಿ ಪೋರ್ಶೆ ಕಾರನ್ನು ಓಡಿಸಿದ್ದ ಅಪ್ರಾಪ್ತ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್‌ನಲ್ಲಿ ತೆರಳುತ್ತಿದ್ದ ಅನಿಶ್ ಮತ್ತು ಅಶ್ವಿನಿ ಮೃತಪಟ್ಟಿದ್ದರು.

Share This Article
Facebook Whatsapp Whatsapp Telegram
Previous Article tamil nadu rain ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಆರ್ಭಟ- ಕರಾವಳಿಯಲ್ಲಿ 3 ದಿನ ಯೆಲ್ಲೊ ಅಲರ್ಟ್
Next Article North Korea ಉತ್ತರ ಕೊರಿಯಾದಲ್ಲಿ ರೆಡ್‌ ಲಿಪ್‌ಸ್ಟಿಕ್ ಬ್ಯಾನ್;‌ ಇಲ್ಲಿರುವ ವಿಚಿತ್ರ ಕಾನೂನುಗಳೇನು?

Latest Cinema News

vishnuvardhan b.saroja devi
ಸಾಹಸಸಿಂಹ ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
Bengaluru City Cinema Latest Main Post Sandalwood
Madenur Manu 22
`ಮುತ್ತರಸ’ನಾದ ಮಡೆನೂರು ಮನು
Cinema Latest Sandalwood
Vinay Rajkumar Ramya
ವಿನಯ್ ಜೊತೆ ರಮ್ಯಾ ಸುತ್ತಾಟ ಎಂದವರಿಗೆ ತಿರುಗೇಟು ಕೊಟ್ಟ ಮೋಹಕತಾರೆ
Cinema Latest Sandalwood Top Stories Uncategorized
ramesh aravinds daiji teaser unveiled 1
ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ದೈಜಿ ಟೀಸರ್
Cinema Latest Sandalwood
S Narayana 1
ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌
Bengaluru City Cinema Latest Sandalwood

You Might Also Like

Litton Das
Cricket

ಏಷ್ಯಾ ಕಪ್ 2025 – ಹಾಂಗ್‌ಕಾಂಗ್‌ ವಿರುದ್ಧ ಬಾಂಗ್ಲಾ ತಂಡಕ್ಕೆ 7 ವಿಕೆಟ್‌ಗಳ ಜಯ

14 minutes ago
Marijuana seized in udupi
Latest

ಉಡುಪಿ: ಟ್ರಕ್‌ನಲ್ಲಿದ್ದ 35 ಲಕ್ಷ ಮೌಲ್ಯದ 65 ಕೆಜಿ ಗಾಂಜಾ ಸೀಜ್‌

7 hours ago
maddur ganesh idol procession additional sp timmaiah transfer
Latest

ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

8 hours ago
veerendra heggade
Dakshina Kannada

ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

8 hours ago
Cabinet Meeting
Karnataka

ವಯೋ ವಂದನಾ ಯೋಜನೆಯಡಿ 70 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆ – ಕ್ಯಾಬಿನೆಟ್‌ನಲ್ಲಿ ತೀರ್ಮಾನ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?