Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಭರ್ಜರಿ ಬ್ಯಾಚುಲರ್ಸ್’ ಜೊತೆ ಬರುತ್ತಿದ್ದಾರೆ ರವಿಚಂದ್ರನ್, ರಚಿತಾ‌ ರಾಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಭರ್ಜರಿ ಬ್ಯಾಚುಲರ್ಸ್’ ಜೊತೆ ಬರುತ್ತಿದ್ದಾರೆ ರವಿಚಂದ್ರನ್, ರಚಿತಾ‌ ರಾಮ್

Cinema

‘ಭರ್ಜರಿ ಬ್ಯಾಚುಲರ್ಸ್’ ಜೊತೆ ಬರುತ್ತಿದ್ದಾರೆ ರವಿಚಂದ್ರನ್, ರಚಿತಾ‌ ರಾಮ್

Public TV
Last updated: June 22, 2023 6:46 pm
Public TV
Share
2 Min Read
rachitha ram
SHARE

ಕಿರುತೆರೆಯಲ್ಲೂ ಸ್ಟಾರ್‌ಗಳನ್ನು ಹುಟ್ಟುಹಾಕಬಹುದು ಎಂದು ತೋರಿಸಿಕೊಟ್ಟ ಕರುನಾಡಿನ ಹೆಮ್ಮೆಯ ವಾಹಿನಿ ಝೀ ಕನ್ನಡ ಈಗ ಮತ್ತೊಂದು ಹೊಸ ಪ್ರಯೋಗಕ್ಕೆ ಕೈ ಹಾಕಿದೆ. ಸದಾ ತಾನು ತರುವ ಸದಭಿರುಚಿಯ ಕಾರ್ಯಕ್ರಮಗಳ ಮುಖಾಂತರ ಕನ್ನಡಿಗರನ್ನ ಸತತ 17 ವರ್ಷಗಳಿಂದ ಮನೋರಂಜಿಸುತ್ತ ಬಂದಿರುವ ಈ ವಾಹಿನಿಯ ಮತ್ತೊಂದು ಹೊಚ್ಚ ಹೊಸ ರಿಯಾಲಿಟಿ ಶೋ ಈಗ ಕನ್ನಡಿಗರ ಮುಂದೆ ಬರಲು ಸಕಲ ತಯಾರಿಯೊಂದಿಗೆ ಸಿದ್ಧವಾಗಿದೆ. ಇದನ್ನೂ ಓದಿ:ಅಮ್ಮು ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಸ್ಪಷ್ಟನೆ

rachitha

ಮದುವೆ ವಯಸ್ಸಿಗೆ ಬಂದಿರುವ ಹದಿಹರೆಯದ ಹುಡುಗರಿಗೆ ಸಮಾಜದಲ್ಲಿ ಎದುರಾಗುತ್ತಿರುವ ನಿಜ ತೊಂದರೆಗಳನ್ನ ಆಧಾರವಾಗಿಟ್ಟುಕೊಂಡು ಹೆಣೆದಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಕಿರುತೆರೆಯ ಆಯ್ದ ಬ್ಯಾಚುಲರ್ ಒಂದೆಡೆ ಸೇರಿಸಿ ಅವರನ್ನ ಬ್ಯಾಚುಲರ್ ಲೈಫಿನಿಂದ ಮದುವೆಗೆ ಎಲಿಜಬಲ್ ಮಾಡುವ ಪ್ರಯತ್ನದ ಈ ಹೊಸ ರಿಯಾಲಿಟಿ ಶೋನೆ ಭರ್ಜರಿ ಬ್ಯಾಚುಲರ್ಸ್ (Bharjari Bachelors) ಕಾರ್ಯಕ್ರಮವಾಗಿದೆ. ಹತ್ತು ಎಲಿಜಬಲ್ ಬ್ಯಾಚುಲರ್‌ಗಳ ಕನಸುಗಳನ್ನ ನಿಜರೂಪಕ್ಕೆ ತರುತ್ತಾ ಅವರ ಆಸೆಗಳ ಅಖಾಡದಲ್ಲಿ ಅವರ ಗಟ್ಟಿತನವನ್ನ ಕರುನಾಡಿಗೆ ತೋರಿಸುತ್ತಾ ಒಬ್ಬ ಬ್ಯಾಚುಲರ್ ಮದುವೆಗೆ ಎಲಿಜಬಲ್ ಆಗಲು ಏನೆಲ್ಲ ಮಾಡಬೇಕು ಅನ್ನೋದನ್ನ ಕರುನಾಡಿಗೆ ಸಾರುವ ಈ ರಿಯಾಲಿಟಿ ಶೋನ ನಿರೂಪಣೆಯ ಜವಾಬ್ದಾರಿಯನ್ನ ಹೊತ್ತಿರೋದು ನಿರೂಪಕ ಅಕುಲ್ ಬಾಲಾಜಿ (Akul Balaji) ವಿಭಿನ್ನ ಮ್ಯಾನರೀಸಂ ಜೊತೆ ಸಖತ್ ಮಾತುಗಳ ಮೂಲಕ ಮನೋರಂಜನೆ ನೀಡೋಕೆ ರೆಡಿಯಾಗಿರುವ ಅಕುಲ್ ಬಾಲಾಜಿ ಬಹಳ ದಿನಗಳ ನಂತರ ಮತ್ತೆ ವಾಹಿನಿಗೆ ವಾಪಸ್ಸಾಗುತ್ತಿರೋದು ಮತ್ತೊಂದು ಹೈಲೈಟ್.

AKUL BALAJI 2

ಕರ್ನಾಟಕಕ್ಕೆ ಪ್ರೇಮ ಪಾಠ ಹೇಳಿದ, ಪ್ರೇಮಲೋಕ ಸೃಷ್ಟಿಸಿದ ಕರುನಾಡಿನ ರಣಧೀರ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಈ ಶೋನಲ್ಲಿ ಲವ್ ಗುರು ಆಗಿ ಪಡ್ಡೆ ಹುಡುಗರನ್ನ ತಿದ್ದಿತೀಡುವ ಕೆಲಸ ಮಾಡಿದ್ರೆ, ಡಿಂಪಲ್ ಕ್ವೀನ್ ರಚಿತಾರಾಮ್ (Rachitha Ram) ಬ್ಯಾಚುಲರ್ಸ್ ಪಾಲಿನ ಡ್ರೀಮ್ ಗರ್ಲ್ ಆಗಿ ಕಾಣಿಸಿಕೊಳ್ಳುವ ಮುಖಾಂತರ ತೀರ್ಪುಗಾರರು ಖುರ್ಚಿಯ ಗತ್ತನ್ನ ಹೆಚ್ಚುಮಾಡಿದ್ದಾರೆ. ಹತ್ತು ಬ್ಯಾಚುಲರ್‌ಗಳ ಇಷ್ಟ ಕಷ್ಟಗಳ ನಡುವೆ ಹೆಣೆದಿರುವ ಈ ರಿಯಾಲಿಟಿ ಶೋಗೆ ರಾಗ ಸಂಯೋಜನೆ ಮಾಡಿರೋದು ಕರುನಾಡಿನ ರಾಕ್ ಸ್ಟಾರ್ ಚಂದನ್ ಶೆಟ್ಟಿ. ಟೀನೇಜ್ ಹುಡುಗರ ಪಲ್ಸ್ ರೇಟ್‌ ಯಾವಾಗಲು ಜಾಸ್ತಿ ಮಾಡೋ ಹಾಡುಗಳನ್ನ ಕೊಟ್ಟು ಕನ್ನಡಿಗರು ಸದಾ ತುದಿಗಾಲಲ್ಲಿ ನಿಲ್ಲುವಂತೆ ಮಾಡುವ ಚಂದನ್ ಶೆಟ್ಟಿಯವರ ರಾಗ ಸಂಯೋಜನೆಗೆ ರಾಕೇಶ್ ಸಿ.ಎ ಸಾಹಿತ್ಯದ ಈ ಸಾಂಗಿನಲ್ಲಿ ಬ್ಯಾಚುಲರ್‌ಗಳ ಆಸೆ, ಕನಸುಇಷ್ಟ, ಕಷ್ಟ, ತುಮುಲ ಮತ್ತು ತೊಳಲಾಟ ಎಲ್ಲವು ಎದ್ದು ಕಾಣುತ್ತದೆ, ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಮಾಡಿರುವ ಈ ಟೈಟಲ್ ಸಾಂಗಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿರೋ ನಮ್ಮ ಬ್ಯಾಚುಲರ್‌ಗಳ ಬಯೋಡೇಟಾ ಕನ್ನಡಿಗರ ಮುಂದೆ ಇದೇ ಜೂನ್ 24 ಶನಿವಾರ ರಾತ್ರಿ 9.00ಕ್ಕೆ ನಿಮ್ಮ ಮನೆಗೆ ಬರಲಿದೆ.

ಸತತ 4 ವರ್ಷಗಳಿಂದ ನಮ್ಮನ್ನ ನಂ.1 ಸ್ಥಾನದಲ್ಲಿ ಇಟ್ಟಿರುವ ವೀಕೆಂಡ್ ವಿತ್ ರಮೇಶ್ ಸೀಸನ್ 4ರ ಅಭೂತಪೂರ್ವ ಯಶಸ್ಸಿನ ಬಳಿಕ ಮತ್ತೊಂದು ಹೊಸ ರಿಯಾಲಿಟಿ ಶೋ ಭರ್ಜರಿ ಬ್ಯಾಚುಲರ್‌ನ ನಿಮ್ಮ ಮುಂದೆ ತರುವ ತಯಾರಿ ಮಾಡಿದ್ದೇವೆ. ಸಮಾಜದಲ್ಲಿ ಬ್ಯಾಚುಲರ್‌ಗಳು ಅನುಭವಿಸೋ ತೊಂದರೆಗಳನ್ನ ಆಧಾರವಾಗಿ ಇಟ್ಟುಕೊಂಡು ಅದಕ್ಕೆ ಒಂದಿಷ್ಟು ಮನೋರಂಜನೆ ಸೇರಿಸುತ್ತಾ ಬ್ಯಾಚುಲರ್‌ಗಳ ಸಮಸ್ಯೆಗಳನ್ನ ನಿಮ್ಮ ಮುಂದೆ ಇಡೋ ಪ್ರಯತ್ನವೇ ಈ ಭರ್ಜರಿ ಬ್ಯಾಚುರಲ್ಸ್.

TAGGED:'ಭರ್ಜರಿ ಬ್ಯಾಚುಲರ್ಸ್‌ʼAkulbarjari bachelorsrachitha ramravichandransandalwoodಅಕುಲ್ ಬಾಲಾಜಿರಚಿತಾ ರಾಮ್ರವಿಚಂದ್ರನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
3 minutes ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
24 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
50 minutes ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
1 hour ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
2 hours ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?