Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ನೆರವಿನಿಂದ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ- ಸಂತ್ರಸ್ತೆ ವಿದೇಶಕ್ಕೆ ಹೋದ್ರೂ ಬಿಟ್ಟಿಲ್ಲ ಆತನ ಕಾಮದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿ ನೆರವಿನಿಂದ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ- ಸಂತ್ರಸ್ತೆ ವಿದೇಶಕ್ಕೆ ಹೋದ್ರೂ ಬಿಟ್ಟಿಲ್ಲ ಆತನ ಕಾಮದಾಟ

Crime

ಪತ್ನಿ ನೆರವಿನಿಂದ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ- ಸಂತ್ರಸ್ತೆ ವಿದೇಶಕ್ಕೆ ಹೋದ್ರೂ ಬಿಟ್ಟಿಲ್ಲ ಆತನ ಕಾಮದಾಟ

Public TV
Last updated: December 21, 2021 9:53 am
Public TV
Share
2 Min Read
godman chennai
SHARE

– ಪತಿಗೆ ಫೋಟೋ ಕಳುಹಿಸುತ್ತೇನೆ ಎಂದು ಬೆದರಿಕೆ
– ಕುಡಿದ ಜ್ಯೂಸ್‍ನಲ್ಲಿ ಇತ್ತು ಮತ್ತಿನ ಮದ್ದು

ಚೆನ್ನೈ: ಪತ್ನಿ ನೆರವಿನಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪಿ ಮತ್ತು ಆತನ ಹೆಂಡತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

RAPE CASE

ಸ್ವಯಂಘೋಷಿತ ದೇವಮಾನವ ಸತ್ಯನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ಆರೋಪಿಳು. ನಗರದ ಶಿರಡಿಪುರಂ ಸರ್ವ ಶಕ್ತಿ ಪೀಠದ ಸಾಯಿಬಾಬಾ ಕೊಯಿಲ್ ಎಂಬ ದೇವಸ್ಥಾನ ಇದೆ. ಪೊಲೀಸರು ಹೇಳುವ ಪ್ರಕಾರ, ಪುಷ್ಪಲತಾ ಬಾಲಕಿ ಮೇಲೆ ಅತ್ಯಾಚಾರ ಮಾಡಲು ಪತಿ ಸತ್ಯ ನಾರಾಯಣನ್‍ಗೆ ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

RAPE

ನಡೆದಿದ್ದೇನು?: ಪಿಯುಸಿ ಓದುತ್ತಿದ್ದಾಗ ಬಾಲಕಿಯ ಸಂಬಂಧಿಕರು ಆಕೆಯನ್ನು ಆಶ್ರಮಕ್ಕೆ ಕರೆದೊಯ್ದಿದ್ದರು. ಆಗ ಪವಿತ್ರ ಬೂದಿಯನ್ನು ನೀಡಲು ಬಾಲಕಿಯನ್ನು ಕೋಣೆಯೊಳಗೆ ಕರೆದು ಪುಷ್ಪಲತಾ, ಕುಡಿಯಲು ಜ್ಯೂಸ್ ಕೊಟ್ಟಿದ್ದಾಳೆ. ಸುಮಾರು ಎರಡು ಗಂಟೆಗಳ ನಂತರ ಬಾಲಕಿಗೆ ಪ್ರಜ್ಞೆ ಬಂದಾಗ ತನ್ನ ಮೇಲೆ ಅತ್ಯಾಚಾರ ಆಗಿರುವ ವಿಚಾರ ಸಂತ್ರಸ್ತೆಗೆ ಗೊತ್ತಾಗಿದೆ.  ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಮಗಳು – ತಾಳಿ ಕಿತ್ತು, ಜುಟ್ಟು ಹಿಡಿದು ಧರ, ಧರನೇ ಎಳೆದಾಡಿದ ತಂದೆ

ಸಂತ್ರಸ್ತೆಯ ಮೇಲೆ ಪಾಪದ ಹೊರೆ ಇದೆ. ಆಕೆಯನ್ನು ಅದರಿಂದ ಮುಕ್ತಗೊಳಿಸಬೇಕು ಎಂದು ಹೇಳಿ ಬಾಲಕಿ ಮೇಲೆ ಸತ್ಯನಾರಾಯಣನ್ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಗೆ ಫೋಟೋಗಳನ್ನು ತೋರಿಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಹೆದರಿದ ಬಾಲಕಿ ಈ ವಿಚಾರವನ್ನು ಯಾರಿಗೂ ಹೇಳದೆ ಸುಮ್ಮನಾಗಿದ್ದಾಳೆ.

Rape 1 1

2018 ರಲ್ಲಿ ಸಂತ್ರಸ್ತೆ ವಿವಾಹವಾಗಿ ತನ್ನ ಪತಿಯೊಂದಿಗೆ ವಿದೇಶಕ್ಕೆ ಹೋಗಿ ವಾಸವಾಗಿದ್ದಳು. 2020ರಲ್ಲಿ ಮತ್ತೆ ತನ್ನ ಆಟ ಆರಂಭಿಸಿದ ಸತ್ಯ ನಾರಾಯಣನ್, ಮಹಿಳೆಯನ್ನು ಪತ್ತೆ ಹಚ್ಚಿದ್ದಾನೆ. ಆಕೆಗೆ ಮತ್ತೆ ಕರೆ ಮಾಡಿ ಆಶ್ರಮಕ್ಕೆ ಬರುವಂತೆ ಒತ್ತಾಯಿಸಿದ್ದಾನೆ. ಬರದಿದ್ದರೆ ನಿನ್ನ ಪತಿಗೆ ಫೋಟೋಗಳನ್ನು ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿ ಮಹಿಳೆಯನ್ನು ಕರೆಸಿಕೊಂಡು ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ.

rape s

ಜುಲೈ 2020 ರಲ್ಲಿ ಸಂತ್ರಸ್ತೆ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಕೊಂಡ ಸತ್ಯನಾರಾಯಣನ್ ಮತ್ತು ಆತನ ಹೆಂಡತಿ ಸಂತ್ರಸ್ತೆಗೆ ಗರ್ಭಪಾತ ಮಾಡಿಸುವಂತೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಮನನೊಂದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ 2021ರ ಜನವರಿಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಸಂತ್ರಸ್ತೆಯ ಪತಿ ಕುಟುಂಬವನ್ನು ಭೇಟಿ ಮಾಡಿ ನವೆಂಬರ್‌ನಲ್ಲಿ ಮತ್ತೆ ವಿದೇಶಕ್ಕೆ ಮರಳಿದ್ದಳು.

Rape

ಕಾಮುಕ ಸತ್ಯನಾರಾಯಣನ್ ಮತ್ತೆ ಸಂತ್ರಸ್ತೆಗೆ ತನ್ನನ್ನು ಭೇಟಿ ಮಾಡುವಂತೆ ಒತ್ತಾಯಿಸಿದ್ದ. ಈ ವಿಚಾರವಾಗಿ ಮನನೊಂದಿದ್ದ ಸಂತ್ರಸ್ತೆ ಪತಿಗೆ ಮಾಹಿತಿ ನೀಡಿದ್ದಾಳೆ. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಸತ್ಯನಾರಾಯಣನ್ ಮತ್ತು ಆತನ ಪತ್ನಿ ವಿರುದ್ಧವಾಗಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸತ್ಯನಾರಾಯಣನ್ ಮತ್ತು ಆತನ ಪತ್ನಿಯನ್ನು ಬಂಧಿಸಿದ್ದಾರೆ.

TAGGED:chennaigodmangodman chennaiಅತ್ಯಾಚಾರಆಶ್ರಮಕುಟುಂಬಚೆನ್ನೈವಿವಾಹಸಂತ್ರಸ್ತೆಹೆಂಡತಿ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

dinner meeting congress mla 2
Bengaluru City

ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

Public TV
By Public TV
4 hours ago
Davanagere by election Muslim leaders challenge Congress to defeat Shamanur family by 50000 votes if given ticket
Davanagere

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

Public TV
By Public TV
4 hours ago
Sandesh PG
Dakshina Kannada

ಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ –  ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್

Public TV
By Public TV
4 hours ago
vyalikaval parcel
Bengaluru City

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ – ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ

Public TV
By Public TV
5 hours ago
Gadag Farmer Death
Districts

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Public TV
By Public TV
6 hours ago
bengaluru hubballi karave protest for kannada railway exam postponed
Bengaluru City

ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?