Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಡಪಂಥೀಯ ಸಾಹಿತಿಗಳ ಬ್ಲ್ಯಾಕ್‍ಮೇಲ್‍ಗೆ ತಿರುಗೇಟು- ಬಿಜೆಪಿಯಿಂದ #AcceptToolkitResignation ಅಭಿಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಡಪಂಥೀಯ ಸಾಹಿತಿಗಳ ಬ್ಲ್ಯಾಕ್‍ಮೇಲ್‍ಗೆ ತಿರುಗೇಟು- ಬಿಜೆಪಿಯಿಂದ #AcceptToolkitResignation ಅಭಿಯಾನ

Bengaluru City

ಎಡಪಂಥೀಯ ಸಾಹಿತಿಗಳ ಬ್ಲ್ಯಾಕ್‍ಮೇಲ್‍ಗೆ ತಿರುಗೇಟು- ಬಿಜೆಪಿಯಿಂದ #AcceptToolkitResignation ಅಭಿಯಾನ

Public TV
Last updated: June 1, 2022 11:43 am
Public TV
Share
4 Min Read
text book bjp
SHARE

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್, ಎಡಪಂಥೀಯ ಸಾಹಿತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪಠ್ಯ ವಾಪಸ್ ಅಭಿಯಾನ ನಡೆಸುತ್ತಿದ್ದರೆ, ಇದಕ್ಕೆ ತಿರುಗೇಟು ನೀಡುವಂತೆ ಇತ್ತ ರೋಹಿತ್ ಚಕ್ರತೀರ್ಥ ಅವರನ್ನು ಬೆಂಬಲಿಸಿ ಬಿಜೆಪಿಯಿಂದ #AcceptToolkitResignation ಎಂಬ ಅಭಿಯಾನ ಪ್ರಾರಂಭಿಸಿದ್ದಾರೆ.

ಈ ಆ್ಯಕ್ಸೆಪ್ಟ್ ಟೂಲ್‍ಕಿಟ್ ರೆಸಿಗ್ನೆಶನ್ ಅಭಿಯಾನಕ್ಕೆ ಬಿಜೆಪಿ ಸಚಿವರಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದ್ದು, ಇದನ್ನು ಬೆಂಬಲಿಸಿ ಕಂದಾಯ ಸಚಿವ ಆರ್. ಅಶೋಕ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಸಚಿವ ಹಾಲಪ್ಪ ಆಚಾರ್, ಸಾರಿಗೆ ಸಚಿವ ಬಿ. ಶ್ರೀರಾಮುಲು, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಚಿವ ಪ್ರಭು ಚೌಹಾಣ್ ಸೇರಿದಂತೆ ಅನೇಕ ಸಚಿವರು ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಠ್ಯ ಪುಸ್ತಕದ ಪರಿಷ್ಕರಣೆ- ಅನುಮತಿ ಹಿಂತೆಗೆದುಕೊಂಡ ಮತ್ತಿಬ್ಬರು ಸಾಹಿತಿಗಳು

BJP Flag Final 6

ಆರ್. ಅಶೋಕ್:
ಪಠ್ಯವಿರೋಧಿ ತಂತ್ರದ ಎಲ್ಲಾ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆಯ ದಾಳವಾಗಿ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಈಗ ಛೂ ಬಿಟ್ಟಿದೆ. ಒಬ್ಬರ ಹಿಂದೆ ಒಬ್ಬರಂತೆ ಸಾಹಿತಿಗಳು ಕಾಂಗ್ರೆಸ್ ನೀಡಿದ್ದ ಪದವಿಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಸರ್ಕಾರ ಇದನ್ನು ಅಂಗೀಕರಿಸಬೇಕು.

ಪಠ್ಯವಿರೋಧಿ ತಂತ್ರದ ಎಲ್ಲ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆಯ ದಾಳವಾಗಿ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಈಗ ಛೂ ಬಿಟ್ಟಿದೆ. ಒಬ್ಬರ ಹಿಂದೆ ಒಬ್ಬರಂತೆ ಸಾಹಿತಿಗಳು ಕಾಂಗ್ರೆಸ್ ನೀಡಿದ್ದ ಪದವಿಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಸರ್ಕಾರ ಇದನ್ನು ಅಂಗೀಕರಿಸಬೇಕು!#AcceptToolkitResignation

— R. Ashoka (ಆರ್. ಅಶೋಕ) (@RAshokaBJP) May 31, 2022

ಹಾಲಪ್ಪ ಆಚಾರ್:
ಪಠ್ಯಪುಸ್ತಕ ಪರಿಷ್ಕರಣೆಯ ಕುರಿತು ಚರ್ಚೆ ನಡೆಸಲು ಸಮಿತಿ ಬಹಳಷ್ಟು ಸಮಯದಿಂದ ಹೇಳುತ್ತಿದೆ. ಕೇವಲ ವಿವಾದ ಸೃಷ್ಟಿಸುವ ಉದ್ದೇಶದಿಂದ ಕಾಂಗ್ರೆಸ್, ಸಾಹಿತಿಗಳನ್ನು ಛೂ ಬಿಟ್ಟಿದೆ. ಪ್ರಶಸ್ತಿ ಹಿಂದಿರುಗಿಸುವ, ಸ್ಥಾನಗಳಿಗೆ ರಾಜೀನಾಮೆ ನೀಡುವ ವ್ಯಕ್ತಿಗಳ ಬ್ಲಾಕ್‍ಮೇಲ್‍ಗೆ ಸರ್ಕಾರ ಹೆದರುವುದಿಲ್ಲ. ಇದನ್ನೂ ಓದಿ: ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ

ಪಠ್ಯಪುಸ್ತಕ ಪರಿಷ್ಕರಣೆಯ ಕುರಿತು ಚರ್ಚೆ ನಡೆಸಲು ಸಮಿತಿ ಬಹಳಷ್ಟು ಸಮಯದಿಂದ ಹೇಳುತ್ತಿದೆ. ಕೇವಲ ವಿವಾದ ಸೃಷ್ಟಿಸುವ ಉದ್ದೇಶದಿಂದ ಕಾಂಗ್ರೆಸ್, ಸಾಹಿತಿಗಳನ್ನು ಛೂ ಬಿಟ್ಟಿದೆ. ಪ್ರಶಸ್ತಿ ಹಿಂದಿರುಗಿಸುವ, ಸ್ಥಾನಗಳಿಗೆ ರಾಜೀನಾಮೆ ನೀಡುವ ವ್ಯಕ್ತಿಗಳ ಬ್ಲಾಕ್‌ಮೇಲ್‌ಗೆ ಸರ್ಕಾರ ಹೆದರುವುದಿಲ್ಲ.#AcceptToolKitResignation

— Halappa Achar (@HalappaAchar) May 31, 2022

ಬಿ. ಶ್ರೀರಾಮಲು:
ಪಠ್ಯವಿರೋಧಿ ತಂತ್ರದ ಎಲ್ಲ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆಯ ದಾಳವಾಗಿ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಈಗ ಛೂ ಬಿಟ್ಟಿದೆ. ಒಬ್ಬರ ಹಿಂದೆ ಒಬ್ಬರಂತೆ ಸಾಹಿತಿಗಳು ಕಾಂಗ್ರೆಸ್ ನೀಡಿದ್ದ ಪದವಿಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಸರ್ಕಾರ ಇದನ್ನು ಅಂಗೀಕರಿಸಬೇಕು.

ಪಠ್ಯವಿರೋಧಿ ತಂತ್ರದ ಎಲ್ಲ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆಯ ದಾಳವಾಗಿ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಈಗ ಛೂ ಬಿಟ್ಟಿದೆ. ಒಬ್ಬರ ಹಿಂದೆ ಒಬ್ಬರಂತೆ ಸಾಹಿತಿಗಳು ಕಾಂಗ್ರೆಸ್ ನೀಡಿದ್ದ ಪದವಿಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಸರ್ಕಾರ ಇದನ್ನು ಅಂಗೀಕರಿಸಬೇಕು!#AcceptToolkitResignation

— B Sriramulu (@sriramulubjp) May 31, 2022

ಶಿವರಾಮ್ ಹೆಬ್ಬಾರ್:
ಬುದ್ಧಿಜೀವಿಗಳೆಂದು ಕರೆದುಕೊಳ್ಳುವ ಕೆಲವರಿಗೆ ಪದವಿ ನೀಡಿ, ತಮ್ಮ ರಾಜಕೀಯ ಚಾಕರಿ ಮಾಡಿಸಿಕೊಳ್ಳುವುದು ಕಾಂಗ್ರೆಸ್‍ನ ಹಳೆಯ ಚಾಳಿ. ಪಠ್ಯ ವಿರೋಧಿಸುವ ತಂತ್ರಗಳಿಗೆ ಬೆಲೆ ಸಿಗದಿದ್ದಾಗ ಇವರಿಂದ ರಾಜೀನಾಮೆ ಕೊಡಿಸುವ ನಾಟಕ ಆರಂಭಿಸಿದ್ದಾರೆ. ಸರ್ಕಾರ ಈ ಎಲ್ಲಾ ಟೂಲ್ ಕಿಟ್ ಸಾಹಿತಿಗಳ ರಾಜೀನಾಮೆಗಳನ್ನು ಅಂಗೀಕರಿಸಲಿ.

ಬುದ್ಧಿಜೀವಿಗಳೆಂದು ಕರೆದುಕೊಳ್ಳುವ ಕೆಲವರಿಗೆ ಪದವಿ ನೀಡಿ,ತಮ್ಮ ರಾಜಕೀಯ ಚಾಕರಿ ಮಾಡಿಸಿಕೊಳ್ಳುವುದು ಕಾಂಗ್ರೆಸ್ ನ ಹಳೆಯ ಚಾಳಿ. ಪಠ್ಯವಿರೋಧಿಸುವ ತಂತ್ರಗಳಿಗೆ ಬೆಲೆ ಸಿಗದಿದ್ದಾಗ ಇವರಿಂದ ರಾಜೀನಾಮೆ ಕೊಡಿಸುವ ನಾಟಕ ಆರಂಭಿಸಿದ್ದಾರೆ.

ಸರ್ಕಾರ ಈ ಎಲ್ಲ ಟೂಲ್ ಕಿಟ್ ಸಾಹಿತಿಗಳ ರಾಜೀನಾಮೆಗಳನ್ನು ಅಂಗೀಕರಿಸಲಿ!#AcceptToolkitResignation

— Shivaram Hebbar (@ShivaramHebbar) May 31, 2022

ಬಿ.ಸಿ ಪಾಟೀಲ್:
ಟ್ವೀಟ್ ಮಾಡಿ, ಕಾಂಗ್ರೆಸ್ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಛೂ ಬಿಡುವುದು ಇದೇ ಮೊದಲೇನಲ್ಲ. ಪಠ್ಯ ವಿರೋಧಿ ತಂತ್ರದ ಎಲ್ಲ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆದಾಳವಾಗಿ ಸಾಹಿತಿಗಳನ್ನು ಛೂಬಿಟ್ಟಿದೆ. ಈಗ ಅವರು ಕಾಂಗ್ರೆಸ್ ನೀಡಿದ್ದ ಪದವಿಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ ಅಷ್ಟೇ.

ಕಾಂಗ್ರೆಸ್ ತಾನು ಪೋಷಿಸಿಕೊಂಡು ಬಂದಿರುವ ಸಾಹಿತಿಗಳನ್ನು ಛೂ ಬಿಡುವುದು ಇದೇ ಮೊದಲೇನಲ್ಲ.

ಪಠ್ಯವಿರೋಧಿ ತಂತ್ರದ ಎಲ್ಲ ಸಾಧನಗಳೂ ಮುಗಿದು ದಿಕ್ಕೆಟ್ಟಿರುವ ಕಾಂಗ್ರೆಸ್ ಕೊನೆ ದಾಳವಾಗಿ ಸಾಹಿತಿಗಳನ್ನು ಛೂಬಿಟ್ಟಿದೆ. ಈಗ ಅವರು ಕಾಂಗ್ರೆಸ್ ನೀಡಿದ್ದ ಪದವಿಭಿಕ್ಷೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ ಅಷ್ಟೆ.#AcceptToolkitResignation

— Kourava B.C.Patil (@bcpatilkourava) May 31, 2022

ಕೊಟ ಶ್ರೀನಿವಾಸ್ ಪೂಜಾರಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ವಿನಾಕಾರಣ ರಾಜಕೀಯ ಪ್ರೇರಿತ ಹೇಳಿಕೆಯನ್ನು ವಿರೋಧ ಪಕ್ಷಗಳು ಸೃಷ್ಟಿ ಮಾಡುತ್ತಿದೆ. ಜನ ಸಾಮಾನ್ಯರಲ್ಲಿ ಯಾವುದೇ ಗೊಂದಲದ ಅಗತ್ಯವಿಲ್ಲ. ಪಠ್ಯಪುಸ್ತಕ ರಾಷ್ಟ್ರೀಯತೆಯ ವಿಚಾರವನ್ನೊಳಗೊಂಡು ಮುದ್ರಣವಾಗುತ್ತಿದೆ. ಮತ್ತು ರಾಷ್ಟ್ರಭಕ್ತಿಯನ್ನು ವಿದ್ಯಾರ್ಥಿಗಳಲ್ಲಿ ತುಂಬುತ್ತಿದೆ. ಜನರು ಸರ್ಕಾರವನ್ನು ಬೆಂಬಲಿಸಿದ್ದನ್ನು ಸಹಿಸದ ವಿರೋಧ ಪಕ್ಷಗಳು ಅಡ್ಡದಾರಿ ಹಿಡಿದಿರುವುದು ಖಂಡನೀಯ. ಸಮರ್ಥ ಭಾರತ ಸಮೃದ್ಧ ಭಾರತಕ್ಕೆ ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಬದ್ಧವಾಗಿದೆ. ವೃಥಾ ಗೊಂದಲ ಬೇಡ.

TAGGED:bjpcongressleftisttext Bookಎಡಪಂಥಿಕಾಂಗ್ರೆಸ್ಪಠ್ಯ ಪುಸ್ತಕಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

NCERT Supreme Court
Court

ನಿಮ್ಮ ಕ್ಷಮೆಯನ್ನು ಒಪ್ಪಲ್ಲ – NCERT ಪಠ್ಯ ಪುಸ್ತಕಕ್ಕೆ ಸುಪ್ರೀಂ ನಿಷೇಧ

Public TV
By Public TV
9 minutes ago
Ashwini Vaishnaw
Latest

ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Public TV
By Public TV
22 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ್ ಪಕ್ಷಿಗಳ ಕಲರವ

Public TV
By Public TV
30 minutes ago
Auto Rickshaw Topples Due To A Monkey In Koratagere Tumakuru
Latest

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
46 minutes ago
Yaduveer Wadiyar
Districts

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ – ಕಾಮಗಾರಿ ಶುರು

Public TV
By Public TV
51 minutes ago
G Parameshwar
Bengaluru City

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?