Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಚಿಕ್ಕಬಳ್ಳಾಪುರದಲ್ಲಿ ರಾಜ್ಯದ ಪ್ರಪ್ರಥಮ ಕಾಗದರಹಿತ ಇ ಆಸ್ಪತ್ರೆ ಪ್ರಾಯೋಗಿಕ ಕಾರ್ಯಕ್ರಮಕ್ಕೆ ಚಾಲನೆ

    ಚಿಕ್ಕಬಳ್ಳಾಪುರದಲ್ಲಿ ರಾಜ್ಯದ ಪ್ರಪ್ರಥಮ ಕಾಗದರಹಿತ ಇ ಆಸ್ಪತ್ರೆ ಪ್ರಾಯೋಗಿಕ ಕಾರ್ಯಕ್ರಮಕ್ಕೆ ಚಾಲನೆ

    ಲಯನ್ಸ್ ಸಂಸ್ಥೆಯಿಂದ ಸೇವೆ ಮಾಡುವುದನ್ನು ಬಾಲ್ಯದಲ್ಲೇ ಕಲಿಸುವ ಕೆಲಸವಾಗಲಿ: ಮಂಡ್ಯ ರಮೇಶ್

    ಲಯನ್ಸ್ ಸಂಸ್ಥೆಯಿಂದ ಸೇವೆ ಮಾಡುವುದನ್ನು ಬಾಲ್ಯದಲ್ಲೇ ಕಲಿಸುವ ಕೆಲಸವಾಗಲಿ: ಮಂಡ್ಯ ರಮೇಶ್

    Auto Draft

    ಕನ್ನಡ ಭಾಷೆಗೆ ತಾಂತ್ರಿಕ ಪರಿಕರಗಳ ಸೂಟ್‌ ಅಭಿವೃದ್ಧಿ- 2 ಕೋಟಿ ಅನುದಾನ

    ಮನೆಮಂದಿಗೆ ಚಾಕು ತೋರಿಸಿ ಚಿನ್ನ ದೋಚಿದ ಖದೀಮರು

    ಮನೆಮಂದಿಗೆ ಚಾಕು ತೋರಿಸಿ ಚಿನ್ನ ದೋಚಿದ ಖದೀಮರು

    ಯೂಟ್ಯೂಬ್ ನೋಡಿ, ಪುಸ್ತಕ ಓದಿ ಕೃಷಿಯಲ್ಲಿ ಯಶಸ್ಸು ಕಂಡ ಮಹಿಳೆ

    ಯೂಟ್ಯೂಬ್ ನೋಡಿ, ಪುಸ್ತಕ ಓದಿ ಕೃಷಿಯಲ್ಲಿ ಯಶಸ್ಸು ಕಂಡ ಮಹಿಳೆ

    ಸಿಡಿ ಪ್ರಕರಣದ ತನಿಖೆಗೆ ಸರ್ಕಾರ ಸಿದ್ಧ: ಬಿ.ಎಸ್ ಯಡಿಯೂರಪ್ಪ

    ಸಿಡಿ ಪ್ರಕರಣದ ತನಿಖೆಗೆ ಸರ್ಕಾರ ಸಿದ್ಧ: ಬಿ.ಎಸ್ ಯಡಿಯೂರಪ್ಪ

    ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಮಾಜಿ ಶಾಸಕ ಹಂಪಯ್ಯ ನಾಯಕ್ ಮೊಮ್ಮಕ್ಕಳನ್ನು ಅಪಹರಿಸಿ ಕೊಲೆಗೈದ್ರಾ?

    ಮಾಜಿ ಶಾಸಕ ಹಂಪಯ್ಯ ನಾಯಕ್ ಮೊಮ್ಮಕ್ಕಳನ್ನು ಅಪಹರಿಸಿ ಕೊಲೆಗೈದ್ರಾ?

    ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ, ಫುಲ್ ಟೈಟ್, ಬಾಗಿಲು ಹಾಕದೆ ನಿದ್ದೆಗೆ ಜಾರಿದ್ರು

    ಪಂಚಾಯಿತಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ, ಫುಲ್ ಟೈಟ್, ಬಾಗಿಲು ಹಾಕದೆ ನಿದ್ದೆಗೆ ಜಾರಿದ್ರು

    ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಅನಘಾಗೆ 2 ಚಿನ್ನ 1 ಬೆಳ್ಳಿ ಪದಕ

    ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಅನಘಾಗೆ 2 ಚಿನ್ನ 1 ಬೆಳ್ಳಿ ಪದಕ

    ಭೂಕಂಪಕ್ಕೂ ಜಗ್ಗದಂತೆ ನಿರ್ಮಾಣವಾಗಲಿದೆ  ರಾಮ ಮಂದಿರ

    ಪರ್ವ ನಾಟಕ ಪ್ರದರ್ಶನಕ್ಕೆ 1 ಕೋಟಿ – ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ 5 ಕೋಟಿ

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಫುಡ್ ಪಾರ್ಕ್, ಹೈ ಟೆಕ್ ರೇಷ್ಮೆ ಗೂಡು, ಮೀನುಗಾರಿಕೆ ಘಟಕ ಸ್ಥಾಪನೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ರಶ್ಮಿಕಾ ಬ್ರೇಕಪ್ ಸುದ್ದಿ: ರಕ್ಷಿತ್ ಪರ ಬ್ಯಾಟಿಂಗ್ ಮಾಡಿದ್ರು ಕಿಚ್ಚ ಸುದೀಪ್

Public Tv by Public Tv
2 years ago
Reading Time: 1min read
ರಶ್ಮಿಕಾ ಬ್ರೇಕಪ್ ಸುದ್ದಿ: ರಕ್ಷಿತ್ ಪರ ಬ್ಯಾಟಿಂಗ್ ಮಾಡಿದ್ರು ಕಿಚ್ಚ ಸುದೀಪ್

ಬೆಂಗಳೂರು: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಿಂದ ದೂರ ಇರುವುದಾಗಿ ಹೇಳಿದ್ದ ನಟ ರಕ್ಷಿತ್, ಮಂಗಳವಾರವಷ್ಟೇ ಮತ್ತೆ ಫೇಸ್ ಬುಕ್‍ಗೆ ಬಂದು ತನ್ನ ಮನದಾಳದ ಮಾತನ್ನು ಹಂಚಿಕೊಂಡಿದ್ದರು.

ಈ ಬಗ್ಗೆ ಇಂದು ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿ ರಕ್ಷಿತ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಜೀವನದಲ್ಲಿ ಒಳ್ಳೆಯದಾಗಲಿ ಅಂತ ಶುಭಹಾರೈಸಿದ್ದಾರೆ. ಈ ಮೂಲಕ ರಕ್ಷಿತ್ ಪರ ಸುದೀಪ್ ಬ್ಯಾಟಿಂಗ್ ಮಾಡಿದ್ದಾರೆ.

ADVERTISEMENT

ಏನ್ ಹೇಳಿದ್ರು ಕಿಚ್ಚ?:
ಘನತೆ ಹಾಗೂ ಪ್ರಬುದ್ಧವಾಗಿಯೇ ಮಾತನಾಡಿದ್ದೀರಿ. ಖುಷಿಯಾಗಿರಿ ನನ್ನ ಗೆಳೆಯ. ಸೆಲೆಬ್ರಿಟಿಗಳು ಅಂದ ತಕ್ಷಣ ತಮ್ಮೆಲ್ಲಾ ಭಾವನಾತ್ಮಕ ವಿಚಾರಗಳನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕೆಂದಿಲ್ಲ. ಅದು ಸಾಧ್ಯವೂ ಇಲ್ಲ. ಇಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಬದುಕಿದೆ. ಎಲ್ಲದಕ್ಕೂ ಸಮಯ ಕೂಡಿಬರಬೇಕಾಗುತ್ತದೆ. ಹೀಗಾಗಿ ಈ ಬಗ್ಗೆ ಮತ್ತೆ ಯಾರೂ ಏನೂ ಕೇಳಬೇಕಾಗಿಲ್ಲ ಅಂತ ಅವರು ಬರೆದುಕೊಂಡಿದ್ದಾರೆ.

ರಕ್ಷಿತ್ ಏನ್ ಹೇಳಿದ್ದರು?:
ನಿನ್ನೆ ಸಂಜೆ ಹೊತ್ತಿಗೆ ಫೇಸ್ ಬುಕ್ ಗೆ ಬಂದ ರಕ್ಷಿತ್, ತನ್ನ ಮತ್ತು ರಶ್ಮಿಕಾ ಮಂದಣ್ಣ ಬ್ರೆಕ್ ಅಪ್ ಸುದ್ದಿ ಹರಿದಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. `ಕಾರಣಾಂತರಗಳಿಂದ ನಾನು ಸಾಮಾಜಿಕ ಜಾಲತಾಣದಿಂದ ದೂರವಿರುವುದಾಗಿ ತಿಳಿಸಿದ್ದೆ. ಆದ್ರೆ, ಕೆಲವು ವಿಚಾರಗಳ ಬಗ್ಗೆ ಸ್ಪಷ್ಟನೆ ನೀಡುವುದಕ್ಕಾಗಿ ಮತ್ತೆ ಸೋಷಿಯಲ್ ಮೀಡಿಯಾಗೆ ಬಂದಿದ್ದೇನೆ.

ನೀವೆಲ್ಲರೂ ರಶ್ಮಿಕಾ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನ ನೀಡಿದ್ದೀರಿ. ಈ ಘಟನೆಗಳು ಹೇಗೆ ಸಂಭವಿಸಿತು ಎಂಬ ಬಗ್ಗೆ ನಾನು ಯಾರನ್ನು ದೂಷಿಸುವುದಿಲ್ಲ. ನಾವೆಲ್ಲರೂ ನಮ್ಮ ಕಣ್ಣ ಮುಂದೆ ಏನ್ ನೋಡುತ್ತೇವೆ ಮತ್ತು ಏನು ಹೇಳುತ್ತೇವೆ ಅನ್ನೋದನ್ನು ಮಾತ್ರ ನಂಬುತ್ತೇವೆ. ಆದ್ರೆ, ಅದು ನಿಜವಾಗಬೇಕು ಅಂತ ಏನಿಲ್ಲ.

ನಾನು ರಶ್ಮಿಕಾಳನ್ನು ಎರಡು ವರ್ಷದಿಂದ ನೋಡುತ್ತಿದ್ದು, ಆಕೆ ಏನು ಎನ್ನುವುದು ನಿಮಗೆಲ್ಲರಿಗಿಂತಲೂ ಚೆನ್ನಾಗಿ ನನಗೆ ತಿಳಿದಿದೆ. ದಯವಿಟ್ಟು ಆಕೆಯ ಮೇಲೆ ದೂಷಣೆ ಮಾಡುವುದನ್ನು ನಿಲ್ಲಿಸಿ. ಆಕೆಯನ್ನು ಶಾಂತಿಯಿಂದ ಇರಲು ಬಿಡಿ. ದಯವಿಟ್ಟು ಯಾವುದೇ ಮಾಧ್ಯಮಗಳ ಸುದ್ದಿಯನ್ನು ನಂಬಲು ಹೋಗಬೇಡಿ. ಯಾರೊಬ್ಬರು ನನ್ನಿಂದ ಅಥವಾ ರಶ್ಮಿಕಾಳಿಂದ ಈ ವಿಚಾರದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿಲ್ಲ. ಹಲವು ಮಂದಿ ಅವರ ಊಹೆಗೆ ತಕ್ಕಂತೆ ಅವರಿಗೆ ಬೇಕಾದಂತೆ ಸುದ್ದಿಗಳನ್ನು ಸೃಷ್ಟಿಸುತ್ತಿದ್ದಾರೆ. ಆದರೆ ಊಹೆಗಳು ಯಾವತ್ತೂ ವಾಸ್ತವವಲ್ಲ. ಇದನ್ನೂ ಓದಿ: ರಶ್ಮಿಕಾ ಬಗ್ಗೆ ನಿಮಗಿಂತ ನನಗೆ ಚೆನ್ನಾಗಿ ಗೊತ್ತು – ಕೊನೆಗೂ ಮೌನ ಮುರಿದ ರಕ್ಷಿತ್ ಶೆಟ್ಟಿ

ಈ ಮಾಹಿತಿ ಬಹುತೇಕರಿಗೆ ತಲುಪುವರೆಗೂ ನನ್ನ ಫೇಸ್ ಬುಕ್ ಇನ್ನಷ್ಟು ದಿನ ಚಾಲ್ತಿಯಲ್ಲಿರುತ್ತದೆ. ಅಗತ್ಯವಿದ್ದಾಗ ನಾನು ಮತ್ತೆ ಫೇಸ್ ಬುಕ್ ನಲ್ಲಿ ನಿಮ್ಮ ಮುಂದೆ ಬರ್ತೀನಿ. ಕೆಲಸದಲ್ಲಿ ಜಾಸ್ತಿ ಗಮನಹರಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಿಂದ ದೂರ ಇರುತ್ತೇನೆ ಅಂತ ಬರೆದುಕೊಂಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Tags: bengaluruKichcha SudeepPublic TVRakshit ShettyRashmika Mandannasandalwoodಕಿಚ್ಚ ಸುದೀಪ್ಪಬ್ಲಿಕ್ ಟಿವಿಬೆಂಗಳೂರುರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣಸ್ಯಾಂಡಲ್ ವುಡ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV