Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿ ಭೇಟಿ ಬೆನ್ನಲ್ಲೇ 297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

Public TV
Last updated: September 23, 2024 12:06 pm
Public TV
Share
2 Min Read
PM modis visit to us
SHARE

– ಕಳ್ಳಸಾಗಣೆಯಾಗಿದ್ದ ಪ್ರಾಚೀನ ಕಲಾಕೃತಿಗಳನ್ನು ಮರಳಿ ನೀಡಿದ ಯುಕೆ ಸರ್ಕಾರ

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಮೆರಿಕ (America) ಭೇಟಿ ನೀಡಿರುವುದರಿಂದ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ ಜಯ ಸಾಧಿಸಿದೆ. ಕಳ್ಳಸಾಗಣೆ ಮಾಡಲಾಗಿದ್ದ 297 ಪುರಾತನ ವಸ್ತುಗಳನ್ನು ಅಮೆರಿಕ ಸರ್ಕಾರ ಭಾರತಕ್ಕೆ (India) ಹಸ್ತಾಂತರಿಸಿದೆ.

ಸಾಂಸ್ಕೃತಿಕ ಆಸ್ತಿಗಳ ಕಳ್ಳಸಾಗಣೆ ದೀರ್ಘಕಾಲದ ಸಮಸ್ಯೆಯಾಗಿದ್ದು, ಇದು ಇತಿಹಾಸದುದ್ದಕ್ಕೂ ಅನೇಕ ಸಂಸ್ಕೃತಿಗಳು ಮತ್ತು ದೇಶಗಳ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಭಾರತಕ್ಕೆ ಹೊಡೆತ ಬಿದ್ದಿದೆ. ಇದನ್ನೂ ಓದಿ: ತಿರುಪತಿ ದೇವಾಲಯ ಪವಿತ್ರೋತ್ಸವ – ಹಾಲು, ಮೊಸರು, ತುಪ್ಪ, ಗೋಮೂತ್ರ, ಸಗಣಿ ಬಳಸಿ ದೇವಸ್ಥಾನ ಶುದ್ಧೀಕರಣ

antiquities US Handed Over to india

‘ಸಾಂಸ್ಕೃತಿಕ ಸಂಪರ್ಕವನ್ನು ಆಳಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಣೆ ವಿರುದ್ಧದ ಹೋರಾಟವನ್ನು ಬಲಪಡಿಸುವುದಕ್ಕಾಗಿ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ್ದಕ್ಕಾಗಿ ನಾನು ಅಧ್ಯಕ್ಷ ಜೋ ಬೈಡನ್ (Joe Biden) ಮತ್ತು ಯುಎಸ್ (US) ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ’ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ- ಪಶ್ಚಿಮ ಬಂಗಾಳದಲ್ಲಿ ಹಂತಕ ತಲೆಮರೆಸಿಕೊಂಡಿರೋ ಶಂಕೆ

 antiquities US Handed Over to india 1

2014 ರಿಂದ ಭಾರತವು ಮರಳಿ ಪಡೆದ ಒಟ್ಟು ಪ್ರಾಚೀನ ವಸ್ತುಗಳ ಸಂಖ್ಯೆ 640 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುಎಸ್‌ನಿಂದ 578 ಪುರಾತನ ವಸ್ತುಗಳು ಭಾರತಕ್ಕೆ ಮರಳಿವೆ. ಇದನ್ನೂ ಓದಿ: ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ

antiquities US Handed Over to india 2

ಭಾರತಕ್ಕೆ ಹಸ್ತಾಂತರಿಸಲಾದ ಕೆಲವು ಗಮನಾರ್ಹ ಪ್ರಾಚೀನ ವಸ್ತುಗಳಲ್ಲಿ ಕ್ರಿ.ಶ 10-11 ನೇ ಶತಮಾನಕ್ಕೆ ಸೇರಿದ ಮಧ್ಯ ಭಾರತದ ಮರಳುಗಲ್ಲಿನ ‘ಅಪ್ಸರೆ’, ಕ್ರಿ.ಶ 15-16 ನೇ ಶತಮಾನಕ್ಕೆ ಸೇರಿದ ಕಂಚಿನ ಜೈನ ತೀರ್ಥಂಕರ, ಕ್ರಿ.ಶ 3-4 ನೇ ಶತಮಾನಕ್ಕೆ ಸೇರಿದ ಪೂರ್ವ ಭಾರತದ ಟೆರಾಕೋಟಾ ಹೂದಾನಿ ಮತ್ತು ಕ್ರಿ.ಪೂ 1 ರಿಂದ 1 ನೇ ಶತಮಾನಕ್ಕೆ ಸೇರಿದ ದಕ್ಷಿಣ ಭಾರತದ ಕಲ್ಲಿನ ಶಿಲ್ಪ ಸೇರಿವೆ. ಇದನ್ನೂ ಓದಿ: ದಸರಾ ಆನೆ ಸೊಂಡಿಲು, ದಂತ ಹಿಡಿದು ರೀಲ್ಸ್ – ಅರಣ್ಯಾಧಿಕಾರಿಗಳ ದಿವ್ಯ ನಿರ್ಲಕ್ಷ್ಯ

antiquities US Handed Over to india 3

ಭಾರತಕ್ಕೆ ಹಿಂತಿರುಗಿಸಲಾದ ಕೆಲವು ಪುರಾತನ ವಸ್ತುಗಳಲ್ಲಿ 17-18 ನೇ ಶತಮಾನಕ್ಕೆ ಸೇರಿದ ದಕ್ಷಿಣ ಭಾರತದ ಕಂಚಿನ ಗಣೇಶ, ಕ್ರಿ.ಶ 15-16 ನೇ ಶತಮಾನದ ಉತ್ತರ ಭಾರತದ ಮರಳುಗಲ್ಲಿನ ಕೆತ್ತಲಾದ ನಿಂತಿರುವ ಬುದ್ಧ, ಕ್ರಿ.ಶ 17-18 ನೇ ಶತಮಾನಕ್ಕೆ ಸೇರಿದ ಪೂರ್ವ ಭಾರತದ ಕಂಚಿನ ವಿಷ್ಣು ಇತರ ಪ್ರಮುಖ ವಸ್ತುಗಳಲ್ಲಿ ಸೇರಿವೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ಸಾವು

2021 ರಲ್ಲಿ ಮೋದಿ ಅಮೆರಿಕಾಗೆ ಭೇಟಿ ಕೊಟ್ಟಾಗ, 12 ನೇ ಶತಮಾನದ ಸುಂದರವಾದ ಕಂಚಿನ ನಟರಾಜ ಪ್ರತಿಮೆ ಸೇರಿ ಸುಮಾರು 157 ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023 ರಲ್ಲಿ ಅವರ ಯುಎಸ್ ಭೇಟಿಯ ಕೆಲ ದಿನಗಳ ನಂತರ, 105 ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದೆ. ಆಸ್ಟ್ರೇಲಿಯಾದಿಂದ 40, ಯುಕೆಯಿಂದ 16 ಕಲಾಕೃತಿಗಳನ್ನು ಮರಳಿ ಪಡೆಯಲಾಗಿದೆ. 2004 ಮತ್ತು 2013 ರ ಅಂತರದಲ್ಲಿ ಕೇವಲ ಒಂದು ಕಲಾಕೃತಿಯನ್ನಷ್ಟೇ ಭಾರತಕ್ಕೆ ಮರಳಿ ತರಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಉತ್ತರ ಭಾರತ ಮೂಲದ ಯುವಕನ ಮೇಲೆ ಆ್ಯಸಿಡ್ ದಾಳಿ

TAGGED:antiquitiesindiaJoe Bidenpm narendra modiUSಅಮೆರಿಕನರೇಂದ್ರ ಮೋದಿಪ್ರಾಚೀನ ಕಲಾಕೃತಿಭಾರತ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
2 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
4 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
4 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
6 hours ago

You Might Also Like

Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
9 minutes ago
covid 19 1
Bengaluru City

ಕೋವಿಡ್ ಕೇಸ್ ಏರಿಕೆ – ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ

Public TV
By Public TV
48 minutes ago
dinesh gundu rao meeting
Dakshina Kannada

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಸಭೆಯಲ್ಲಿ ಉಸ್ತುವಾರಿ ಸಚಿವರ ಮುಂದೆಯೇ ಮುಸ್ಲಿಂ ಮುಖಂಡರ ಆಕ್ರೋಶ

Public TV
By Public TV
1 hour ago
Arunachal Pradesh Landslide
Latest

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ | ಕೊಚ್ಚಿ ಹೋದ ವಾಹನ – 7 ಮಂದಿ ದುರ್ಮರಣ

Public TV
By Public TV
1 hour ago
KARWAR LAND SLIDE
Districts

ಉತ್ತರ ಕನ್ನಡ | ಕರ್ನಲ್‌ ಕಂಬದ ಬಳಿ ಗುಡ್ಡ ಕುಸಿತ – ಮಳೆಗೆ ಜಿಲ್ಲೆಯಲ್ಲಿ 5 ಮನೆಗಳು ಸಂಪೂರ್ಣ ನಾಶ

Public TV
By Public TV
2 hours ago
Auto Driver Case
Bengaluru City

ಬೆಂಗಳೂರು | ಆಟೋ ಚಾಲಕನಿಗೆ ಹಿಂದಿಯಲ್ಲಿ ಯುವತಿಯ ಆವಾಜ್ – ಚಪ್ಪಲಿಯಲ್ಲಿ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?