Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ

Districts

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ

Public TV
Last updated: September 8, 2025 3:41 pm
Public TV
Share
2 Min Read
Prathap Simha
SHARE

– ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಇದೆ
– ಹೆಣ್ಣುಮಕ್ಕಳ ಮೇಲೆ ಲಾಠಿ ಬೀಸಿದ ಪೊಲೀಸರು ಸಸ್ಪೆಂಡ್ ಆಗ್ಬೇಕು

ಮಂಡ್ಯ: ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಇದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಾರೆ. ಅದಕ್ಕಾಗಿ ಇವರು ಬಾಲ ಬಿಚ್ಚಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮದ್ದೂರಿನ (Maddur Stone Pelting) ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ತಾಲಿಬಾನ್ ಆಡಳಿತ ಮಾಡುತ್ತಿದೆ. ಮುಸಲ್ಮಾನರು ಶಾಂತಿಪ್ರಿಯರು ಅಂತಾರೆ. ಮಸೀದಿಯಲ್ಲಿ ಕಲ್ಲಿಟ್ಟುಕೊಂಡು ಹೊಡೆದಿದ್ದಾರೆ, ಇವರು ಶಾಂತಿ ಪ್ರಿಯರಾ? ನಾಗಮಂಗಲ ಆಯ್ತು, ಮದ್ದೂರಿಗೆ ಈ ಪರಿಸ್ಥಿತಿ ಬಂದಿದೆ. ಇಲ್ಲಿ ಹುಟ್ಟಿ, ಬೆಳೆದು ಗಡಿಯಾಚೆಗೆ ನಿಷ್ಠೆಯಿಟ್ಟುಕೊಂಡವರು ಕಲ್ಲು ತೂರುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತದಂತೆ ಭಾಸವಾಗುತ್ತಿದೆ – ಬಿವೈವಿ ಕಿಡಿ

ಉತ್ತರ ಪ್ರದೇಶ ಪೊಲೀಸರು ಗಣೇಶ ಮೆರವಣಿಗೆಗೆ ಬಂದು ಡ್ಯಾನ್ಸ್ ಮಾಡುತ್ತಾರೆ. ತಾಲಿಬಾನಿ ಮನಸ್ಥಿತಿಯ ಕಾಂಗ್ರೆಸ್ ಸರ್ಕಾರದಲ್ಲಿ ಇದು ಸಾಧ್ಯವಿಲ್ಲ. ಮಸೀದಿ ಒಳಗೆ ಕಲ್ಲು ಹೇಗೆ ಹೋಯ್ತು? ಮುಲ್ಲ ಯಾವನು? ಕಲ್ಲು ಹೊಡೆದವರು ಅರೆಸ್ಟ್ ಆಗಬೇಕು. ಹೆಣ್ಣುಮಕ್ಕಳ ಮೇಲೆ ಲಾಠಿ ಬೀಸಿದ ಪೊಲೀಸರು ಸಸ್ಪೆಂಡ್ ಆಗಬೇಕು. ಆತ್ಮರಕ್ಷಣೆಗಾಗಿ ಹಿಂದೂಗಳು ತಿರುಗಿ ಬೀಳುತ್ತಾರೆ. ನೂರಾರು ವರ್ಷ ಆಕ್ರಮಣ ನಡೆದರೂ 80% ಹಿಂದೂಗಳಿದ್ದಾರೆ. ಹಿಂದೂಗಳು ಕಲ್ಲು ಬಿಸಾಡಲ್ಲ, ಕಲ್ಲು ಬಿಸಾಡಿದ್ರೆ ಬಿಡಲ್ಲ. ಕಲ್ಲು ಬೀಸಿದ ಮಸೀದಿ ಬಾಗಿಲು ಮುಚ್ಚಿಸಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ

ಈ ಹೋರಾಟಕ್ಕೆ ನಿಖಿಲ್ ಕುಮಾರಸ್ವಾಮಿ ಸೇರಿ ಸಾಕಷ್ಟು ಬಿಜೆಪಿ-ಜೆಡಿಎಸ್ ನಾಯಕರು ಬರುತ್ತಾರೆ. ಹಿಂದೂ ಹುಲಿ ಯತ್ನಾಳ್ ಅವರನ್ನೂ ಕರೆಸೋಣ. ಹಿಂದೆ ತಾಯಿ ಚಾಮುಂಡೇಶ್ವರಿಗೆ ಅಪಮಾನ ಮಾಡಲು ಮಹಿಷಾ ದಸರಾ ಮಾಡಿದ್ದರು. ಈಗ ಅದನ್ನ ತಡೆದು ನಿಲ್ಲಿಸಿದ್ದೇವೆ. ಈಗಲೂ ಹಿಂದೂಗಳ ರಕ್ಷಣೆಗೆ ನಾವು ಬಂದಿದ್ದೇವೆ. ಬಿಜೆಪಿ-ಜೆಡಿಎಸ್‌ನ ನಾಯಕರನ್ನು ಬಿಟ್ಟು ಜೂಜಾಡುವ ವ್ಯಕ್ತಿಯನ್ನು ಇಲ್ಲಿ ಗೆಲ್ಲಿಸಿದ್ದೀರಿ. ಅವರ ಕುಮ್ಮಕ್ಕಿನಿಂದ ಇಲ್ಲಿ ಕೆಲವರು ಬಾಲಬಿಚ್ಚಿದ್ದಾರೆ. ಬೇಕಿದ್ರೆ ಯೋಗಿ ಆದಿತ್ಯನಾಥ ಅವರನ್ನೂ ಕರೆಸೋಣ. ಪೊಲೀಸ್ ಇಲಾಖೆಯವರು ನಮಗೆ ಪ್ರೊಟೆಕ್ಷನ್ ಕೊಡುತ್ತಿದ್ದಾರೆ. ಅವರನ್ನ ಬೈಯಲು ಹೋಗಬೇಡಿ. ಉತ್ತರ ಪ್ರದೇಶದಲ್ಲಿ ಪೊಲೀಸರು ಗಣೇಶ ಮೆರವಣಿಗೆಯಲ್ಲಿ ಬಂದು ಡ್ಯಾನ್ಸ್ ಮಾಡ್ತಾರೆ. ಯಾಕಂದ್ರೆ ಅವರಿಗೆ ಇರೋದು ಯೋಗಿ ಆದಿತ್ಯನಾಥ್. ಆದರೆ ಇಲ್ಲಿ ಇರೋದು ತಾಲಿಬಾನ್ ಸರ್ಕಾರದ ಗೃಹಸಚಿವರು. ಹಿಂದೆ ನಾಗಮಂಗಲ ಗಲಭೆ ಆದಾಗ ಗೃಹಸಚಿವರು ಬರಲಿಲ್ಲ. ಇದು ಸಣ್ಣ ಘಟನೆ ಅಂತ ಗೃಹಸಚಿವರು ಹೇಳಿದ್ದರು. ಪೊಲೀಸರು ಭರವಸೆ ಕೊಡಿ, ಶಾಂತಿಯುತವಾಗಿ ಪ್ರತಿಭಟನೆ ಕೈಬಿಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

ಬೆಳಗ್ಗೆ 5 ಗಂಟೆಯಿಂದ ರಾತ್ರಿವರೆಗೂ ಆಜಾನ್ ಕೂಗುತ್ತಾರೆ. ಆ ಕೂಗು ನಾವು ಕೇಳಿಸಿಕೊಳ್ಳಲ್ವಾ? ಮಸೀದಿ ಬಳಿ ಡಿಜೆ ಹಾಕಬೇಡಿ ಅಂದ್ರೆ ಯಾವ ನ್ಯಾಯ? ಬಂಧಿತ ಹಿಂದೂ ಯುವಕರನ್ನು ಬಿಡುಗಡೆ ಮಾಡಬೇಕು. ಗಣೇಶ ಕೂರಿಸಲು ಅನುಮತಿ ನೀಡಲು ದುಡ್ಡು ಪಡೆದ ಅಧಿಕಾರಿಗಳು ವಿರುದ್ಧ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

TAGGED:Ganesha processionmaddurmandyaPrathap SimhaStone peltingಕಲ್ಲು ತೂರಾಟಗಣೇಶ ಮೆರವಣಿಗೆಪ್ರತಾಪ್ ಸಿಂಹಮಂಡ್ಯ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Ju ARJUN ELEPHANT
Chikkamagaluru

ಕಾಡಾನೆ ಸೆರೆಗೆ ಬಂದಿದ್ದ ಜ್ಯೂ.ಅರ್ಜುನ ನಾಪತ್ತೆ – ಮದಗಜದ ಆರ್ಭಟಕ್ಕೆ ಕಾಡು ಸೇರಿದ ʻಪಾರ್ಥʼ!

Public TV
By Public TV
10 minutes ago
Siddaramaiah R Ashok
Bengaluru City

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Public TV
By Public TV
24 minutes ago
R Ashok
Districts

ಸ್ನೇಹಮಯಿ ಕೃಷ್ಣ ಬಂಧನ ದುರಾಡಳಿತಕ್ಕೆ ಸಾಕ್ಷಿ – ಆರ್. ಅಶೋಕ್ ಕಿಡಿ

Public TV
By Public TV
44 minutes ago
Valmiki community protests against distribution of fake certificates Nagendra House Ballari
Bellary

ನಕಲಿ ಪ್ರಮಾಣ ಪತ್ರ ವಿತರಣೆ ತಡೆಗಟ್ಟಿ – ನಾಗೇಂದ್ರ ಮನೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ

Public TV
By Public TV
44 minutes ago
Nirmala Sitharaman 4
Districts

ವೇದವಿದ್ಯಾ ವಿಹಾರ ಗುರುಕುಲಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

Public TV
By Public TV
1 hour ago
elephant karwar
Latest

ಭಾಗವತಿ ಗ್ರಾಮದ ರಸ್ತೆಯಲ್ಲಿ ಆನೆ ಪ್ರತ್ಯಕ್ಷ – ಜನರಲ್ಲಿ ಆತಂಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?