Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಕಾಂಗ್ರೆಸ್-ಬಿಜೆಪಿ ಎರಡೂ ಒಂದೇ ಮುಖದ ಪಕ್ಷ: ಮಾಯಾವತಿ

Public TV
Last updated: February 17, 2018 8:13 pm
Public TV
Share
2 Min Read
Mayawati F
SHARE

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಇಂದು ರಣಕಹಳೆಯನ್ನು ಮೊಳಗಿಸಿದೆ. ಈ ಬಾರಿಯ ಚುನಾವಣೆಗೆ ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇಂದು ಜೆಡಿಎಸ್ ನಗರದ ಯಲಹಂಕದ ಮೈದಾನದಲ್ಲಿ ವಿಕಾಸ ಪರ್ವವನ್ನು ಹಮ್ಮಿಕೊಂಡಿದ್ದು, ಬಿಎಸ್‍ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸಹ ಭಾಗಿಯಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಒಂದೇ ಮುಖವನ್ನು ಹೊಂದಿರುವ ಪಕ್ಷಗಳಾಗಿವೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನತೆ ರಾಷ್ಟ್ರೀಯ ಪಕ್ಷಗಳಿಗೆ ಬುದ್ದಿ ಕಲಿಸಬೇಕಿದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ದಲಿತ ನಾಯಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು. ಆದ್ರೆ ಚುನಾವಣೆ ಗೆಲುವಿನ ಬಳಿಕ ಕಾಂಗ್ರೆಸ್ ತನ್ನ ಮಾತನ್ನು ಮರೆತು ಮೋಸ ಮಾಡಿತು. ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರಿಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಲಕ್ಷ ದಲಿತರ ವೋಟ್‍ಗಳನ್ನ ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ. ಆದ್ರೆ ಕಾಂಗ್ರಸ್ ಇಲ್ಲಿವರೆಗೆ ದಲಿತರಿಗೆ ಸರಿಯಾದ ಸೌಲಭ್ಯಗಳನ್ನು ನೀಡದೇ ಕಡೆಗಣನೆ ಮಾಡಿದೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸಂಪೂರ್ಣವಾಗಿ ಆದರ್ಶವಾಗಿ ಕಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಲಾಗಿತ್ತು. ಭಾರತರತ್ನ ಕೊಡುವಲ್ಲಿ ಅಂದಿನ ಕೇಂದ್ರ ಸರ್ಕಾರ ನೀಡಲು ಅಲ್ಲಗೆಳದಿತ್ತು ಎಂದು ಕಾಂಗ್ರೆಸ್ ವಿರುದ್ಧ ಮಾಯಾವತಿ ಕಿಡಿಕಾರಿದ್ರು.

Capture 11

ಆರ್‍ಎಸ್‍ಎಸ್ ಕೈಯಲ್ಲಿ ಬಿಜೆಪಿ: ಆರ್‍ಎಸ್‍ಎಸ್ ಮುಷ್ಟಿಯಲ್ಲಿ ಬಿಜೆಪಿ ಇದೆ. ಬಿಜೆಪಿ ಸಹ ಬಡವರ ಪರವಾಗಿ ಕೆಲಸ ಮಾಡುತ್ತಿಲ್ಲ. ಯುವಕರು ಉದ್ಯೋಗ ನೀಡಿ ಅಂತಾ ಕೇಳಿದ್ರೆ ಪ್ರಧಾನಿ ಮೋದಿ ಪಕೋಡಾ ಮಾರಿ ಅಂತಾ ಸಲಹೆ ನೀಡುತ್ತಾರೆ. ಅಧಿಕಾರಕ್ಕೆ ಬಂದ ಕೂಡಲೇ ಕಪ್ಪು ಹಣ ತರುತ್ತೇವೆ ಅಂತಾ ಹೇಳಿದವರು ಇದೂವರೆಗೂ ಒಂದು ರೂಪಾಯಿಯನ್ನು ಸಹ ತಂದಿಲ್ಲ. ಇನ್ನು ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ವ್ಯಾಪಾರಿಗಳಿಗೆ ಮತ್ತು ರೈತರಿಗೆ ಅನಾನುಕೂಲಕರವಾಗಿವೆ. ಬಿಜೆಪಿ ಉತ್ತರ ಪ್ರದೇಶ ಮತ್ತು ಗುಜರಾತ್ ಮಾದರಿಯಲ್ಲಿ ಧರ್ಮ ಸಂಘರ್ಷದ ಮೂಲಕ ಚುನಾವಣೆ ಗೆಲ್ಲಲ್ಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

ಕರ್ನಾಟಕದ ಜನರು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿಗೆ ತಮ್ಮ ಮತವನ್ನು ನೀಡಬೇಕು ಎಂದು ಮನವಿ ಮಾಡಿಕೊಂಡರು. ಮುಂದಿನ ಚುನಾವಣೆಯ ಬಳಿಕೆ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗ್ತಾರೆ. ಎರಡು ರಾಷ್ಟ್ರೀಯ ಪಕ್ಷಗಳಿಗೆ ರೈತರು, ದಲಿತರು ಬಡವರ ಮೇಲೆ ಪ್ರೀತಿ ವಿಶ್ವಾಸ ಇಲ್ಲ. ಇಂದು ಜೆಡಿಎಸ್ ಜೊತೆ ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡಿದೆ. ಲಕ್ಷಾಂತರ ಜನ ಇವತ್ತು ಆಗಮಿಸಿದ್ದೀರಿ ನಿಮ್ಮನ್ನೆಲ್ಲ ನೋಡಿದ್ದು ನನಗೆ ಖುಷಿ ನೀಡಿದೆ. ಕನ್ನಡ ನಾಡಿನ ಜನತೆ ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ, ದಲಿತರು, ರೈತರು, ಹಿಂದುಳಿದ ವರ್ಗದ ಹಿತಕ್ಕಾಗಿ ಜೆಡಿಎಸ್ ಗೆಲ್ಲಿಸಿ ಬೇಕಿದೆ ಎಂದು ಮನವಿ ಮಾಡಿಕೊಂಡರು.

Capture 10

ಸಮಾರಂಭದ ವೇದಿಕೆಯಲ್ಲಿ ಮಯಾವತಿ ಅವರಿಗಾಗಿಯೇ ಬಿಎಸ್‍ಪಿ ಚಿಹ್ನೆಯುಳ್ಳ ಭಾಷಣದ ಟೇಬಲ್ ಸಿದ್ಧತೆ ಮಾಡಲಾಗಿತ್ತು. ಇತ್ತ ಜೆಡಿಎಸ್ ನಾಯಕರು ಮಾತನಾಡಲು ಪ್ರತ್ಯೇಕ ಭಾಷಣದ ಟೇಬಲ್ ವ್ಯವಸ್ಥೆ ಮಾಡಲಾಗಿತ್ತು.

Capture 9

TAGGED:bjpbspcongressHD Devegowdahd kumaraswamyjdskarnataka electionsMayavatiಕರ್ನಾಟಕ ಚುನಾವಣೆಕಾಂಗ್ರೆಸ್ಜೆಡಿಎಸ್ಬಿಎಸ್‍ಪಿಬಿಜೆಪಿಮಾಯಾವತಿಹೆಚ್ ಡಿ ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema Updates

rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
3 minutes ago
Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
2 hours ago
JHANVI KAPOOR
ಜಗದೇಕ ವೀರುಡು ಅತಿಲೋಕ ಸುಂದರಿ ರೀ ರಿಲೀಸ್‌ – ರಿಮೇಕ್‌ ಆದ್ರೆ ಜಾನ್ವಿಯೇ ಬೇಕು ಎಂದ ಮೆಗಾಸ್ಟಾರ್‌!
2 hours ago
yash 4
ಭಾರತ-ಪಾಕ್ ಉದ್ವಿಗ್ನತೆ ನಡುವೆ ಖಡಕ್ ಸೂಚನೆ ಕೊಟ್ಟ ಯಶ್
3 hours ago

You Might Also Like

Colonel Sofiya Qureshi
Latest

ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

Public TV
By Public TV
1 hour ago
Omar Abdulla
Latest

ಪಾಕ್‌ನಿಂದ ಶೆಲ್ ದಾಳಿ – ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಜಮ್ಮು ಸಿಎಂ

Public TV
By Public TV
1 hour ago
madrasas
Latest

ಅಗತ್ಯ ಬಿದ್ದರೆ ಮದರಸಾದ ಮಕ್ಕಳನ್ನು ಯುದ್ಧಕ್ಕೆ ಬಳಸಿಕೊಳ್ತೀವಿ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
QUTuB MINAR
Latest

ಭಾರತ-ಪಾಕ್ ಯುದ್ಧ ಭೀತಿ – ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ

Public TV
By Public TV
2 hours ago
Kolar Survey Supervisor Lokayukta Raid Suresh Babu
Crime

ಕೋಲಾರ | ಸರ್ವೇ ಸೂಪರ್‌ವೈಸರ್ ಮನೆ ಮೇಲೆ ಲೋಕಾ ದಾಳಿ – 8.18 ಕೋಟಿ ಮೌಲ್ಯದ ಆಸ್ತಿ ಪತ್ತೆ

Public TV
By Public TV
2 hours ago
KRS Brindavan 3
Districts

ʻಆಪರೇಷನ್ ಅಭ್ಯಾಸ್ʼ – KRS ನಲ್ಲಿ ಮೇ 11 ರಂದು ಮಾಕ್ ಡ್ರಿಲ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?